AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂದೆಯ ಸಂಸ್ಕಾರದ ಸಾಕಾರ ಪುನೀತ್​ ರಾಜ್​ಕುಮಾರ್: ಸಿಎಂ ಬಸವರಾಜ ಬೊಮ್ಮಾಯಿ ಭಾವುಕ ಮಾತು

ಎದೆನೋವಿನಿಂದ ಪುನೀತ್ ಆಸ್ಪತ್ರೆಗೆ ಸೇರಿದರು. ಅವರನ್ನು ಉಳಿಸಿಕೊಳ್ಳಲು ವೈದ್ಯರು ಎಲ್ಲ ಪ್ರಯತ್ನ ಮಾಡಿದರಾದರೂ ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಷಾದಿಸಿದರು.

ತಂದೆಯ ಸಂಸ್ಕಾರದ ಸಾಕಾರ ಪುನೀತ್​ ರಾಜ್​ಕುಮಾರ್: ಸಿಎಂ ಬಸವರಾಜ ಬೊಮ್ಮಾಯಿ ಭಾವುಕ ಮಾತು
ಪುನೀತ್ ರಾಜ್​ಕುಮಾರ್ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
TV9 Web
| Edited By: |

Updated on: Oct 29, 2021 | 4:27 PM

Share

ಬೆಂಗಳೂರು: ಚಿಕ್ಕ ವಯಸ್ಸಿನಲ್ಲಿಯೇ ದೊಡ್ಡ ಸಾಧನೆ ಮಾಡಿದ್ದ ನಟ ಪುನೀತ್ ರಾಜ್​ಕುಮಾರ್ ನಿಧನ ನಾಡಿಗೆ ತುಂಬಲಾರದ ನಷ್ಟ. ಈ ಸುದ್ದಿ ನಮಗೆ ಆಘಾತ ತಂದಿದೆ. ಎದೆನೋವಿನಿಂದ ಪುನೀತ್ ಆಸ್ಪತ್ರೆಗೆ ಸೇರಿದರು. ಅವರನ್ನು ಉಳಿಸಿಕೊಳ್ಳಲು ವೈದ್ಯರು ಎಲ್ಲ ಪ್ರಯತ್ನ ಮಾಡಿದರಾದರೂ ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಷಾದಿಸಿದರು.

ನಟ ಪುನೀತ್ ರಾಜ್​ಕುಮಾರ್ ಸಣ್ಣ ವಯಸ್ಸಿನಲ್ಲೇ ದೊಡ್ಡ ಸಾಧನೆ ಮಾಡಿದ್ದರು. ನಿನ್ನೆಯಷ್ಟೇ ಕರೆ ಮಾಡಿ ಮಾತನಾಡಿದ್ದರು. ಇಂದು ನನ್ನ ಭೇಟಿಗೆ ಸಮಯ ಸಹ ನಿಗದಿ ಮಾಡಲಾಗಿತ್ತು. ಕನ್ನಡ ರಾಜ್ಯೋತ್ಸವದ ಕುರಿತು ಖಾಸಗಿ ವೆಬ್​ಸೈಟ್​​ ಆರಂಭಿಸುವ ಕುರಿತು ನನ್ನನ್ನು ಭೇಟಿಯಾಗಲು ಉದ್ದೇಶಿಸಿದ್ದರು. ಆದರೆ ವಿಧಿಯಟ ಆಟ ಬೇರೆಯೇ ಆಗಿತ್ತು ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ತಮ್ಮ ತಂದೆ ಮೇರು ನಟ ಡಾ.ರಾಜ್​ಕುಮಾರ್ ಅವರ ಗುಣಗಳನ್ನೇ ಪುನೀತ್ ರಾಜ್​ಕುಮಾರ್ ಅಳವಡಿಸಿಕೊಂಡಿದ್ದರು. ಅವರ ಗೌರವಕ್ಕೆ ಧಕ್ಕೆಯಾಗದಂತೆ ಅಭಿಮಾನಿಗಳು ನಡೆದುಕೊಳ್ಳಬೇಕು. ಶಾಂತಿ ಕಾಪಾಡಬೇಕು. ಕಂಠೀರವ ಕ್ರೀಡಾಂಗಣದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅಗತ್ಯ ವ್ಯವಸ್ಥೆ ಮಾಡಲಾಗುವುದು.

ಪುನೀತ್​ ರಾಜ್​ಕುಮಾರ್​ ನಿಧನ; ಕ್ಷಣಕ್ಷಣದ ಮಾಹಿತಿಗೆ ಇಲ್ಲಿ ಕ್ಲಿಕ್​ ಮಾಡಿ

ಇದನ್ನೂ ಓದಿ: ದೊಡ್ಡವರಿಗಷ್ಟೇ ಅಲ್ಲ ಮಕ್ಕಳಿಗೂ ಅಪ್ಪು ಅಚ್ಚುಮೆಚ್ಚು: ಪುನೀತ್ ರಾಜ್​ಕುಮಾರ್ ಬಾಲ ನಟನಾಗಿ ಅಭಿನಯಿಸಿದ್ದ 10 ಚಿತ್ರಗಳಿವು ಇದನ್ನೂ ಓದಿ: Puneeth Rajkumar: ‘ದೇವರು ಇವರೆಲ್ಲರಿಗೂ ಒಳ್ಳೆಯದು ಮಾಡಲಿ’; ಇದು ವೇದಿಕೆ ಮೇಲೆ ಪುನೀತ್​ ಕೊನೆಯ ಮಾತು

ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು
ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು
ಬಿಗ್​​ಬಾಸ್​​ ಸಂಭಾವನೆ, ಆದ ಖರ್ಚು ಮತ್ತು ಪಿಆರ್ ಬಗ್ಗೆ ಕಾವ್ಯಾ ಮಾತು
ಬಿಗ್​​ಬಾಸ್​​ ಸಂಭಾವನೆ, ಆದ ಖರ್ಚು ಮತ್ತು ಪಿಆರ್ ಬಗ್ಗೆ ಕಾವ್ಯಾ ಮಾತು
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ
ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ
ಲಕ್ಕುಂಡಿ: ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ದೇವಸ್ಥಾನ ಪತ್ತೆ!
ಲಕ್ಕುಂಡಿ: ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ದೇವಸ್ಥಾನ ಪತ್ತೆ!
ಶ್ರೀಕೃಷ್ಣಮಠದಲ್ಲಿ ವಸ್ತ್ರಸಂಹಿತೆ ಜಾರಿ: ಇಲ್ಲಿದೆ ಭಕ್ತರಿಗೆ ಕೆಲ ಸೂಚನೆ
ಶ್ರೀಕೃಷ್ಣಮಠದಲ್ಲಿ ವಸ್ತ್ರಸಂಹಿತೆ ಜಾರಿ: ಇಲ್ಲಿದೆ ಭಕ್ತರಿಗೆ ಕೆಲ ಸೂಚನೆ