AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೊಮ್ಮಾಯಿ ದಿಲ್ಲಿ ಪ್ರವಾಸ ನಿಗದಿ ಬೆನ್ನೆಲ್ಲೆ ಸಿಎಂ ನಿವಾಸದೆದರು ಶಾಸಕರ ಪರೇಡ್​: ನನಸಾಗುತ್ತಾ ಸಚಿವ ಆಕಾಂಕ್ಷಿಗಳ ಕನಸು?

ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಉಳಿದಿರುವಾಗಲೇ ಸಚಿವ ಸ್ಥಾನಕ್ಕೆ ಲಾಬಿ ನಡೆದಿದೆ.

ಬೊಮ್ಮಾಯಿ ದಿಲ್ಲಿ ಪ್ರವಾಸ ನಿಗದಿ ಬೆನ್ನೆಲ್ಲೆ ಸಿಎಂ ನಿವಾಸದೆದರು ಶಾಸಕರ ಪರೇಡ್​: ನನಸಾಗುತ್ತಾ ಸಚಿವ ಆಕಾಂಕ್ಷಿಗಳ ಕನಸು?
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
TV9 Web
| Edited By: ವಿವೇಕ ಬಿರಾದಾರ|

Updated on: Nov 26, 2022 | 10:43 AM

Share

ಬೆಂಗಳೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ (Assimbly Election) ಕೆಲವೇ ತಿಂಗಳು ಬಾಕಿ ಉಳಿದಿರುವಾಗಲೇ ಸಚಿವ ಸ್ಥಾನಕ್ಕೆ ಲಾಬಿ ನಡೆದಿದೆ. ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಗುಜರಾತ ಚುನಾವಣೆ (Gujarat Election) ನಂತರ ಸಚಿವ ಸಂಪುಟ (Cabinet extinstion)

ವಿಸ್ತರಣೆ ಮಾಡುತ್ತೇನೆ ಎಂದು ಶಿವಮೊಗ್ಗದಲ್ಲಿ ಘೋಷಿಸಿದ ಬೆನ್ನೆಲ್ಲೆ, ಸಿಎಂ ನಿವಾಸದ ಎದುರು ಸಚಿವ ಆಕಾಂಕ್ಷಿಗಳು ಪರೇಡ್ ಮಾಡುತ್ತಿದ್ದಾರೆ. ಇನ್ನೂ ಈ ಸಂಬಂಧ ಸಿಎಂ ಬೊಮ್ಮಾಯಿ ನ.29ರಂದು ದೆಹಲಿಗೆ ತೆರಳುತ್ತಿರುವ ಹಿನ್ನೆಲೆ ಮತ್ತಷ್ಟು ಒತ್ತಡ ಹೆಚ್ಚಾಗಿದೆ. ಸಾಹುಕಾರ್ ರಮೇಶ್​ ಜಾರಕಿಹೊಳಿ ಸಿಎಂ ಬೊಮ್ಮಾಯಿ ಮನೆಗೆ ಭೇಟಿ ನೀಡುತ್ತಿದ್ದಾರೆ. ಇನ್ನೂ ಮತ್ತೆ ಸಂಪುಟ ಸೇರಲು ಹವಣಿಸುತ್ತಿರುವ ಮಾಜಿ ಸಚಿವ ಕೆ.ಎಸ್​.ಈಶ್ವರಪ್ಪ ಮತ್ತು ಸಿ. ಪಿ ಯೋಗೇಶ್ವರ ಬೊಮ್ಮಾಯಿ ಮೇಲೆ ಒತ್ತಡ ಹೇರುತ್ತಿದ್ದಾರೆ.

ಸಿಎಂ ಪ್ರತಿ ಬಾರಿಯೂ ಹೈಕಮಾಂಡ್ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಭರವಸೆ ನೀಡುತ್ತಿದ್ದಾರೆ. ಹೀಗಾಗಿ ನಾಯಕರು ಸಿಎಂ ಬೊಮ್ಮಾಯಿಯವರು ನಿನ್ನೆಯ ಭರವಸೆ ಬಗ್ಗೆ ಗೊಂದಲದಲ್ಲಿದ್ದಾರೆ. ಈ ಬರಿಯಾದ್ರೂ ಮನದಾಸೆ ಇಡೇರಿಸುತ್ತಾರಾ ಅನ್ನೋ ಪ್ರಶ್ನೆ ಮೂಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್  ಮಾಡಿ

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ