AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chitra Santhe 2022: ಜನವರಿ 8ರಿಂದ ಬೆಂಗಳೂರಿನಲ್ಲಿ ಚಿತ್ರ ಸಂತೆ

ಈ ವರ್ಷ ಚಿತ್ರಸಂತೆ ಕಾರ್ಯಕ್ರಮವನ್ನು 08ನೇ ಜನವರಿ 2023ರ ಭಾನುವಾರದಂದು ಆಯೋಜಿಸಲು ತೀರ್ಮಾನಿಸಲಾಗಿದೆ. ಆಸಕ್ತ ಕಲಾವಿದರು ನ.17 ರಿಂದ ಡಿ.10ರವರೆಗೆ ಅರ್ಜಿಗಳನ್ನು ಸಲ್ಲಿಸಬಹುದು.

Chitra Santhe 2022: ಜನವರಿ 8ರಿಂದ ಬೆಂಗಳೂರಿನಲ್ಲಿ ಚಿತ್ರ ಸಂತೆ
ಸಂಗ್ರಹ ಚಿತ್ರ
TV9 Web
| Edited By: |

Updated on:Nov 16, 2022 | 4:05 PM

Share

ಬೆಂಗಳೂರು: 20ನೇ ವರ್ಷದ ಚಿತ್ರ ಸಂತೆಯನ್ನು(Chitra Santhe) ಜನವರಿ 8,2023 ರಂದು ಆಯೋಜಿಸಲು ಕರ್ನಾಟಕ ಚಿತ್ರಕಲಾ ಪರಿಷತ್(Chitra Kala Parishad) ಮತ್ತು ರಾಜ್ಯ ಸರ್ಕಾರ(Karnataka Government) ತೀರ್ಮಾನಿಸಿದೆ. ಹಾಗೂ ಚಿತ್ರ ಸಂತೆಯಲ್ಲಿ ಅರ್ಜಿಸಲ್ಲಿಸಲು ನ.17 ರಿಂದ ಡಿ.10ರವೆರೆಗೆ ಅಧಿಸೂಚನೆ ಹೊರಡಿಸಲಾಗಿದೆ.

ಪ್ರತಿ ವರ್ಷ ಕರ್ನಾಟಕ ಚಿತ್ರಕಲಾ ಪರಿಷತ್ತು ಕರ್ನಾಟಕ ಸರ್ಕಾರದ ಸಹಯೋಗದೊಂದಿಗೆ ಚಿತ್ರಸಂತೆ ಕಾರ್ಯಕ್ರಮ ನಡೆಸಿಕೊಂಡು ಬಂದಿದೆ. ಈ ವರ್ಷ ಕಾರ್ಯಕ್ರಮವನ್ನು 08ನೇ ಜನವರಿ 2023ರ ಭಾನುವಾರದಂದು ಆಯೋಜಿಸಲು ತೀರ್ಮಾನಿಸಲಾಗಿದೆ. ಆದ್ದರಿಂದ ಚಿತ್ರಸಂತೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಸಕ್ತ ಕಲಾವಿದರು ನ.17 ರಿಂದ ಡಿ.10ರವರೆಗೆ ಅರ್ಜಿಗಳನ್ನು ಸಲ್ಲಿಸಬಹುದು. ವೆಬ್​ ಸೈಟ್ ವಿಳಾಸ: www.chitrakalaparishath.org ಹಾಗೂ ಇ-ಮೇಲ್: chitrasanthe@chitrakalaparishath.org

ಚಿತ್ರಸಂತೆಯನ್ನು ಕಲೆಯ ಕುಂಭಮೇಳವೆಂದೇ ಹೇಳಬಹುದು. ಪ್ರತಿಯೊಬ್ಬ ಕಲಾ ಪ್ರೇಮಿ ಈ ಸಂತೆಗೆ ಭೇಟಿ ಕೊಡದೆ ಇರಲಾರ. ಇಲ್ಲಿಗೆ ದೇಶ-ವಿದೇಶಗಳಿಂದ ಕಲಾವಿದರು ಆಗಮಿಸಿ ತಮ್ಮ ಕಲೆಯ ಪ್ರದರ್ಶನ ಮಾಡುತ್ತಾರೆ. ಸಾಮಾನ್ಯವಾಗಿ ಚಿತ್ರಸಂತೆ ವಾರಾಂತ್ಯದಲ್ಲಿ ಆಯೋಜಿಸಲಾಗುತ್ತೆ. ಕಳೆದ ವರ್ಷ ಕೊರೊನಾ ಹಿನ್ನೆಲೆ ಒಂದು ತಿಂಗಳು ಆನ್​ ಲೈನ್​ನಲ್ಲೇ ಚಿತ್ರ ಸಂತೆ ಆಯೋಜಿಸಲಾಗಿತ್ತು.

ಇದನ್ನೂ ಓದಿ: ಚಿತ್ರಸಂತೆ 2021: ಗಮನ ಸೆಳೆಯುತ್ತಿದೆ ಚಿತ್ರಕಲಾ ಅಕಾಡೆಮಿ ಪ್ರದರ್ಶನಕ್ಕಿಟ್ಟಿರುವ 50 ವರ್ಷ ಹಳೆಯ ಕಲಾಕೃತಿ

Published On - 4:05 pm, Wed, 16 November 22

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?