AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chitra Santhe 2022: ಜನವರಿ 8ರಿಂದ ಬೆಂಗಳೂರಿನಲ್ಲಿ ಚಿತ್ರ ಸಂತೆ

ಈ ವರ್ಷ ಚಿತ್ರಸಂತೆ ಕಾರ್ಯಕ್ರಮವನ್ನು 08ನೇ ಜನವರಿ 2023ರ ಭಾನುವಾರದಂದು ಆಯೋಜಿಸಲು ತೀರ್ಮಾನಿಸಲಾಗಿದೆ. ಆಸಕ್ತ ಕಲಾವಿದರು ನ.17 ರಿಂದ ಡಿ.10ರವರೆಗೆ ಅರ್ಜಿಗಳನ್ನು ಸಲ್ಲಿಸಬಹುದು.

Chitra Santhe 2022: ಜನವರಿ 8ರಿಂದ ಬೆಂಗಳೂರಿನಲ್ಲಿ ಚಿತ್ರ ಸಂತೆ
ಸಂಗ್ರಹ ಚಿತ್ರ
TV9 Web
| Edited By: |

Updated on:Nov 16, 2022 | 4:05 PM

Share

ಬೆಂಗಳೂರು: 20ನೇ ವರ್ಷದ ಚಿತ್ರ ಸಂತೆಯನ್ನು(Chitra Santhe) ಜನವರಿ 8,2023 ರಂದು ಆಯೋಜಿಸಲು ಕರ್ನಾಟಕ ಚಿತ್ರಕಲಾ ಪರಿಷತ್(Chitra Kala Parishad) ಮತ್ತು ರಾಜ್ಯ ಸರ್ಕಾರ(Karnataka Government) ತೀರ್ಮಾನಿಸಿದೆ. ಹಾಗೂ ಚಿತ್ರ ಸಂತೆಯಲ್ಲಿ ಅರ್ಜಿಸಲ್ಲಿಸಲು ನ.17 ರಿಂದ ಡಿ.10ರವೆರೆಗೆ ಅಧಿಸೂಚನೆ ಹೊರಡಿಸಲಾಗಿದೆ.

ಪ್ರತಿ ವರ್ಷ ಕರ್ನಾಟಕ ಚಿತ್ರಕಲಾ ಪರಿಷತ್ತು ಕರ್ನಾಟಕ ಸರ್ಕಾರದ ಸಹಯೋಗದೊಂದಿಗೆ ಚಿತ್ರಸಂತೆ ಕಾರ್ಯಕ್ರಮ ನಡೆಸಿಕೊಂಡು ಬಂದಿದೆ. ಈ ವರ್ಷ ಕಾರ್ಯಕ್ರಮವನ್ನು 08ನೇ ಜನವರಿ 2023ರ ಭಾನುವಾರದಂದು ಆಯೋಜಿಸಲು ತೀರ್ಮಾನಿಸಲಾಗಿದೆ. ಆದ್ದರಿಂದ ಚಿತ್ರಸಂತೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಸಕ್ತ ಕಲಾವಿದರು ನ.17 ರಿಂದ ಡಿ.10ರವರೆಗೆ ಅರ್ಜಿಗಳನ್ನು ಸಲ್ಲಿಸಬಹುದು. ವೆಬ್​ ಸೈಟ್ ವಿಳಾಸ: www.chitrakalaparishath.org ಹಾಗೂ ಇ-ಮೇಲ್: chitrasanthe@chitrakalaparishath.org

ಚಿತ್ರಸಂತೆಯನ್ನು ಕಲೆಯ ಕುಂಭಮೇಳವೆಂದೇ ಹೇಳಬಹುದು. ಪ್ರತಿಯೊಬ್ಬ ಕಲಾ ಪ್ರೇಮಿ ಈ ಸಂತೆಗೆ ಭೇಟಿ ಕೊಡದೆ ಇರಲಾರ. ಇಲ್ಲಿಗೆ ದೇಶ-ವಿದೇಶಗಳಿಂದ ಕಲಾವಿದರು ಆಗಮಿಸಿ ತಮ್ಮ ಕಲೆಯ ಪ್ರದರ್ಶನ ಮಾಡುತ್ತಾರೆ. ಸಾಮಾನ್ಯವಾಗಿ ಚಿತ್ರಸಂತೆ ವಾರಾಂತ್ಯದಲ್ಲಿ ಆಯೋಜಿಸಲಾಗುತ್ತೆ. ಕಳೆದ ವರ್ಷ ಕೊರೊನಾ ಹಿನ್ನೆಲೆ ಒಂದು ತಿಂಗಳು ಆನ್​ ಲೈನ್​ನಲ್ಲೇ ಚಿತ್ರ ಸಂತೆ ಆಯೋಜಿಸಲಾಗಿತ್ತು.

ಇದನ್ನೂ ಓದಿ: ಚಿತ್ರಸಂತೆ 2021: ಗಮನ ಸೆಳೆಯುತ್ತಿದೆ ಚಿತ್ರಕಲಾ ಅಕಾಡೆಮಿ ಪ್ರದರ್ಶನಕ್ಕಿಟ್ಟಿರುವ 50 ವರ್ಷ ಹಳೆಯ ಕಲಾಕೃತಿ

Published On - 4:05 pm, Wed, 16 November 22

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ