AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರಕಲಾ ಪರಿಷತ್ ಅಧ್ಯಕ್ಷರಾಗಿ ಡಾ.ಬಿ.ಎಲ್.ಶಂಕರ್ ಹಾಗೂ ಉಪಾಧ್ಯಕ್ಷರಾಗಿ ಪ್ರೊ.ಕೆ.ಎಸ್.ಅಪ್ಪಾಜಯ್ಯ ಆಯ್ಕೆ

ಡಾ.ಬಿ.ಎಲ್.ಶಂಕರ್, ಅವರು ನಾಲ್ಕನೇ ಬಾರಿ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಅಧ್ಯಕ್ಷರಾಗಿ ಚುನಾಯಿತರಾಗಿದ್ದಾರೆ. ಈ ಚುನಾವಣೆಯಲ್ಲಿ 208 ಮಂದಿ ಮತದಾನದ ಅರ್ಹತೆ ಹೊಂದಿದ್ದರು.

ಚಿತ್ರಕಲಾ ಪರಿಷತ್ ಅಧ್ಯಕ್ಷರಾಗಿ ಡಾ.ಬಿ.ಎಲ್.ಶಂಕರ್ ಹಾಗೂ ಉಪಾಧ್ಯಕ್ಷರಾಗಿ ಪ್ರೊ.ಕೆ.ಎಸ್.ಅಪ್ಪಾಜಯ್ಯ ಆಯ್ಕೆ
ಚಿತ್ರಕಲಾ ಪರಿಷತ್ ಅಧ್ಯಕ್ಷರಾಗಿ ಡಾ.ಬಿ.ಎಲ್.ಶಂಕರ್ ಹಾಗೂ ಉಪಾಧ್ಯಕ್ಷರಾಗಿ ಪ್ರೊ.ಕೆ.ಎಸ್.ಅಪ್ಪಾಜಯ್ಯ ಆಯ್ಕೆ
TV9 Web
| Edited By: ಆಯೇಷಾ ಬಾನು|

Updated on:Jun 26, 2022 | 7:23 PM

Share

ಬೆಂಗಳೂರು: ಇಂದು ನಡೆದ ಚಿತ್ರಕಲಾ ಪರಿಷತ್ತು(2022-23 ರಿಂದ 2024-25) (Chitrakala Parishath Election)ಮೂರು ವರ್ಷಗಳ ಅವಧಿಯ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿಯ ಸದಸ್ಯರುಗಳಿಗೆ ನಡೆದ ಚುನಾವಣೆಯಲ್ಲಿ ಚಿತ್ರಕಲಾ ಪರಿಷತ್ ಅಧ್ಯಕ್ಷರಾಗಿ ಡಾ.ಬಿ.ಎಲ್.ಶಂಕರ್ ಆಯ್ಕೆ ಮಾಡಲಾಗಿದೆ. ಹಾಗೂ ಚಿತ್ರಕಲಾ ಪರಿಷತ್ನ ಉಪಾಧ್ಯಕ್ಷರಾಗಿ ಪ್ರೊ.ಕೆ.ಎಸ್.ಅಪ್ಪಾಜಯ್ಯ, ಟಿ.ಪ್ರಭಾಕರ್, ಎ.ರಾಮಕೃಷ್ಣಪ್ಪ ಆಯ್ಕೆ ಮಾಡಲಾಗಿದೆ. ಪ್ರಧಾನ ಕಾರ್ಯದರ್ಶಿಯಾಗಿ ಎಸ್.ಎನ್.ಶಶಿಧರ್, ಸಹಾಯಕ ಕಾರ್ಯದರ್ಶಿಯಾಗಿ ಟಿ.ಚಂದ್ರಶೇಖರ್, ಬಿ.ಎಲ್.ಶ್ರೀನಿವಾಸ್ ಹಾಗೂ ಚಿತ್ರಕಲಾ ಪರಿಷತ್ ಖಜಾಂಚಿಯಾಗಿ ಡಾ.ಎನ್.ಲಕ್ಷ್ಮೀಪತಿ ಬಾಬು ಆಯ್ಕೆ ಆಗಿದ್ದಾರೆ.

ಡಾ.ಬಿ.ಎಲ್.ಶಂಕರ್, ಅವರು ನಾಲ್ಕನೇ ಬಾರಿ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಅಧ್ಯಕ್ಷರಾಗಿ ಚುನಾಯಿತರಾಗಿದ್ದಾರೆ. ಈ ಚುನಾವಣೆಯಲ್ಲಿ 208 ಮಂದಿ ಮತದಾನದ ಅರ್ಹತೆ ಹೊಂದಿದ್ದರು. ಪರಿಷತ್ತಿನ ಆವರಣದಲ್ಲೇ ಬೆಳಗ್ಗೆಯಿಂದ ಮಧ್ಯಾಹ್ನದ ವರೆಗೆ ಮತ ದಾನ ನಡೆಯಿತು. ಬಳಿಕ ಸಂಜೆ 4 ಗಂಟೆ ವೇಳೆಗೆ ಫಲಿತಾಂಶ ಘೋಷಣೆಯಾಗಿದೆ. ಇದನ್ನೂ ಓದಿ: ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ: ರಾಜ್ಯದ ವಿವಿಧೆಡೆ ಪೊಲೀಸರಿಂದ ಗಾಂಜಾ ನಾಶ chitrakala parishath election

Published On - 7:23 pm, Sun, 26 June 22

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್