AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರಕಲಾ ಪರಿಷತ್ ಅಧ್ಯಕ್ಷರಾಗಿ ಡಾ.ಬಿ.ಎಲ್.ಶಂಕರ್ ಹಾಗೂ ಉಪಾಧ್ಯಕ್ಷರಾಗಿ ಪ್ರೊ.ಕೆ.ಎಸ್.ಅಪ್ಪಾಜಯ್ಯ ಆಯ್ಕೆ

ಡಾ.ಬಿ.ಎಲ್.ಶಂಕರ್, ಅವರು ನಾಲ್ಕನೇ ಬಾರಿ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಅಧ್ಯಕ್ಷರಾಗಿ ಚುನಾಯಿತರಾಗಿದ್ದಾರೆ. ಈ ಚುನಾವಣೆಯಲ್ಲಿ 208 ಮಂದಿ ಮತದಾನದ ಅರ್ಹತೆ ಹೊಂದಿದ್ದರು.

ಚಿತ್ರಕಲಾ ಪರಿಷತ್ ಅಧ್ಯಕ್ಷರಾಗಿ ಡಾ.ಬಿ.ಎಲ್.ಶಂಕರ್ ಹಾಗೂ ಉಪಾಧ್ಯಕ್ಷರಾಗಿ ಪ್ರೊ.ಕೆ.ಎಸ್.ಅಪ್ಪಾಜಯ್ಯ ಆಯ್ಕೆ
ಚಿತ್ರಕಲಾ ಪರಿಷತ್ ಅಧ್ಯಕ್ಷರಾಗಿ ಡಾ.ಬಿ.ಎಲ್.ಶಂಕರ್ ಹಾಗೂ ಉಪಾಧ್ಯಕ್ಷರಾಗಿ ಪ್ರೊ.ಕೆ.ಎಸ್.ಅಪ್ಪಾಜಯ್ಯ ಆಯ್ಕೆ
Follow us
TV9 Web
| Updated By: ಆಯೇಷಾ ಬಾನು

Updated on:Jun 26, 2022 | 7:23 PM

ಬೆಂಗಳೂರು: ಇಂದು ನಡೆದ ಚಿತ್ರಕಲಾ ಪರಿಷತ್ತು(2022-23 ರಿಂದ 2024-25) (Chitrakala Parishath Election)ಮೂರು ವರ್ಷಗಳ ಅವಧಿಯ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿಯ ಸದಸ್ಯರುಗಳಿಗೆ ನಡೆದ ಚುನಾವಣೆಯಲ್ಲಿ ಚಿತ್ರಕಲಾ ಪರಿಷತ್ ಅಧ್ಯಕ್ಷರಾಗಿ ಡಾ.ಬಿ.ಎಲ್.ಶಂಕರ್ ಆಯ್ಕೆ ಮಾಡಲಾಗಿದೆ. ಹಾಗೂ ಚಿತ್ರಕಲಾ ಪರಿಷತ್ನ ಉಪಾಧ್ಯಕ್ಷರಾಗಿ ಪ್ರೊ.ಕೆ.ಎಸ್.ಅಪ್ಪಾಜಯ್ಯ, ಟಿ.ಪ್ರಭಾಕರ್, ಎ.ರಾಮಕೃಷ್ಣಪ್ಪ ಆಯ್ಕೆ ಮಾಡಲಾಗಿದೆ. ಪ್ರಧಾನ ಕಾರ್ಯದರ್ಶಿಯಾಗಿ ಎಸ್.ಎನ್.ಶಶಿಧರ್, ಸಹಾಯಕ ಕಾರ್ಯದರ್ಶಿಯಾಗಿ ಟಿ.ಚಂದ್ರಶೇಖರ್, ಬಿ.ಎಲ್.ಶ್ರೀನಿವಾಸ್ ಹಾಗೂ ಚಿತ್ರಕಲಾ ಪರಿಷತ್ ಖಜಾಂಚಿಯಾಗಿ ಡಾ.ಎನ್.ಲಕ್ಷ್ಮೀಪತಿ ಬಾಬು ಆಯ್ಕೆ ಆಗಿದ್ದಾರೆ.

ಡಾ.ಬಿ.ಎಲ್.ಶಂಕರ್, ಅವರು ನಾಲ್ಕನೇ ಬಾರಿ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಅಧ್ಯಕ್ಷರಾಗಿ ಚುನಾಯಿತರಾಗಿದ್ದಾರೆ. ಈ ಚುನಾವಣೆಯಲ್ಲಿ 208 ಮಂದಿ ಮತದಾನದ ಅರ್ಹತೆ ಹೊಂದಿದ್ದರು. ಪರಿಷತ್ತಿನ ಆವರಣದಲ್ಲೇ ಬೆಳಗ್ಗೆಯಿಂದ ಮಧ್ಯಾಹ್ನದ ವರೆಗೆ ಮತ ದಾನ ನಡೆಯಿತು. ಬಳಿಕ ಸಂಜೆ 4 ಗಂಟೆ ವೇಳೆಗೆ ಫಲಿತಾಂಶ ಘೋಷಣೆಯಾಗಿದೆ. ಇದನ್ನೂ ಓದಿ: ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ: ರಾಜ್ಯದ ವಿವಿಧೆಡೆ ಪೊಲೀಸರಿಂದ ಗಾಂಜಾ ನಾಶ chitrakala parishath election

Published On - 7:23 pm, Sun, 26 June 22

ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ವಕ್ಫ್​ ಆಸ್ತಿ ಕಬಳಿಕೆ ತೆರವು: ವಕ್ಫ್ ನಮ್ಮ ದುಷ್ಮನ್ ಎಂದ ಮುಸ್ಲಿಂ ಮಹಿಳೆ
ವಕ್ಫ್​ ಆಸ್ತಿ ಕಬಳಿಕೆ ತೆರವು: ವಕ್ಫ್ ನಮ್ಮ ದುಷ್ಮನ್ ಎಂದ ಮುಸ್ಲಿಂ ಮಹಿಳೆ