AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರಕಲಾ ಪರಿಷತ್ ಅಧ್ಯಕ್ಷರಾಗಿ ಡಾ.ಬಿ.ಎಲ್.ಶಂಕರ್ ಹಾಗೂ ಉಪಾಧ್ಯಕ್ಷರಾಗಿ ಪ್ರೊ.ಕೆ.ಎಸ್.ಅಪ್ಪಾಜಯ್ಯ ಆಯ್ಕೆ

ಡಾ.ಬಿ.ಎಲ್.ಶಂಕರ್, ಅವರು ನಾಲ್ಕನೇ ಬಾರಿ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಅಧ್ಯಕ್ಷರಾಗಿ ಚುನಾಯಿತರಾಗಿದ್ದಾರೆ. ಈ ಚುನಾವಣೆಯಲ್ಲಿ 208 ಮಂದಿ ಮತದಾನದ ಅರ್ಹತೆ ಹೊಂದಿದ್ದರು.

ಚಿತ್ರಕಲಾ ಪರಿಷತ್ ಅಧ್ಯಕ್ಷರಾಗಿ ಡಾ.ಬಿ.ಎಲ್.ಶಂಕರ್ ಹಾಗೂ ಉಪಾಧ್ಯಕ್ಷರಾಗಿ ಪ್ರೊ.ಕೆ.ಎಸ್.ಅಪ್ಪಾಜಯ್ಯ ಆಯ್ಕೆ
ಚಿತ್ರಕಲಾ ಪರಿಷತ್ ಅಧ್ಯಕ್ಷರಾಗಿ ಡಾ.ಬಿ.ಎಲ್.ಶಂಕರ್ ಹಾಗೂ ಉಪಾಧ್ಯಕ್ಷರಾಗಿ ಪ್ರೊ.ಕೆ.ಎಸ್.ಅಪ್ಪಾಜಯ್ಯ ಆಯ್ಕೆ
TV9 Web
| Edited By: |

Updated on:Jun 26, 2022 | 7:23 PM

Share

ಬೆಂಗಳೂರು: ಇಂದು ನಡೆದ ಚಿತ್ರಕಲಾ ಪರಿಷತ್ತು(2022-23 ರಿಂದ 2024-25) (Chitrakala Parishath Election)ಮೂರು ವರ್ಷಗಳ ಅವಧಿಯ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿಯ ಸದಸ್ಯರುಗಳಿಗೆ ನಡೆದ ಚುನಾವಣೆಯಲ್ಲಿ ಚಿತ್ರಕಲಾ ಪರಿಷತ್ ಅಧ್ಯಕ್ಷರಾಗಿ ಡಾ.ಬಿ.ಎಲ್.ಶಂಕರ್ ಆಯ್ಕೆ ಮಾಡಲಾಗಿದೆ. ಹಾಗೂ ಚಿತ್ರಕಲಾ ಪರಿಷತ್ನ ಉಪಾಧ್ಯಕ್ಷರಾಗಿ ಪ್ರೊ.ಕೆ.ಎಸ್.ಅಪ್ಪಾಜಯ್ಯ, ಟಿ.ಪ್ರಭಾಕರ್, ಎ.ರಾಮಕೃಷ್ಣಪ್ಪ ಆಯ್ಕೆ ಮಾಡಲಾಗಿದೆ. ಪ್ರಧಾನ ಕಾರ್ಯದರ್ಶಿಯಾಗಿ ಎಸ್.ಎನ್.ಶಶಿಧರ್, ಸಹಾಯಕ ಕಾರ್ಯದರ್ಶಿಯಾಗಿ ಟಿ.ಚಂದ್ರಶೇಖರ್, ಬಿ.ಎಲ್.ಶ್ರೀನಿವಾಸ್ ಹಾಗೂ ಚಿತ್ರಕಲಾ ಪರಿಷತ್ ಖಜಾಂಚಿಯಾಗಿ ಡಾ.ಎನ್.ಲಕ್ಷ್ಮೀಪತಿ ಬಾಬು ಆಯ್ಕೆ ಆಗಿದ್ದಾರೆ.

ಡಾ.ಬಿ.ಎಲ್.ಶಂಕರ್, ಅವರು ನಾಲ್ಕನೇ ಬಾರಿ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಅಧ್ಯಕ್ಷರಾಗಿ ಚುನಾಯಿತರಾಗಿದ್ದಾರೆ. ಈ ಚುನಾವಣೆಯಲ್ಲಿ 208 ಮಂದಿ ಮತದಾನದ ಅರ್ಹತೆ ಹೊಂದಿದ್ದರು. ಪರಿಷತ್ತಿನ ಆವರಣದಲ್ಲೇ ಬೆಳಗ್ಗೆಯಿಂದ ಮಧ್ಯಾಹ್ನದ ವರೆಗೆ ಮತ ದಾನ ನಡೆಯಿತು. ಬಳಿಕ ಸಂಜೆ 4 ಗಂಟೆ ವೇಳೆಗೆ ಫಲಿತಾಂಶ ಘೋಷಣೆಯಾಗಿದೆ. ಇದನ್ನೂ ಓದಿ: ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ: ರಾಜ್ಯದ ವಿವಿಧೆಡೆ ಪೊಲೀಸರಿಂದ ಗಾಂಜಾ ನಾಶ chitrakala parishath election

Published On - 7:23 pm, Sun, 26 June 22

Follow Us
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​