AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಿಸ್​ಮಸ್ ಹಬ್ಬ: ಬೆಂಗಳೂರಿನ ಸೇಂಟ್ ಮೇರಿ ಬೆಸಿಲಿಕಾ ಚರ್ಚ್​​​ಗೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧ

ಕ್ರಿಸ್​​ಮಸ್​ ಹಬ್ಬ ಆಚರಣೆ ಹಿನ್ನೆಯಲ್ಲಿ ಬೆಂಗಳೂರಿನ ಶಿವಾಜಿನಗರದ ಸೇಂಟ್ ಮೇರಿ ಬೆಸಿಲಿಕಾ ಚರ್ಚ್​​​ಗೆ 20 ಸಾವಿರಕ್ಕೂ ಹೆಚ್ಚು ಜನ ಆಗಮಿಸುವ ನಿರೀಕ್ಷೆ ಇದೆ. ಹೀಗಾಗಿ ಚರ್ಚೆಗೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ. ಚರ್ಚ್​ಗೆ ಬರುವ ಜನರನ್ನು ನಿಭಾಯಿಸಲು ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಕ್ರಿಸ್​ಮಸ್ ಹಬ್ಬ: ಬೆಂಗಳೂರಿನ ಸೇಂಟ್ ಮೇರಿ ಬೆಸಿಲಿಕಾ ಚರ್ಚ್​​​ಗೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧ
ಸೇಂಟ್ ಮೇರಿ ಬೆಸಿಲಿಕಾ ಚರ್ಚ್
TV9 Web
| Edited By: |

Updated on: Dec 25, 2023 | 7:22 AM

Share

ಬೆಂಗಳೂರು, ಡಿಸೆಂಬರ್​ 25: ಕ್ರಿಸ್​ಮಸ್ ಹಬ್ಬ (Christmas festival) ಹಿನ್ನೆಲೆಯಲ್ಲಿ ನಗರದ ಚರ್ಚ್​​​ಗಳಿಗೆ ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಲಾಗಿದೆ. ನಗರದ ಎಲ್ಲಾ ಚರ್ಚ್​ಗಳಲ್ಲಿ ಕ್ರೈಸ್ತ ಬಾಂಧವರು ವಿಶೇಷ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಚರ್ಚ ಸುತ್ತಮುತ್ತ ಪೊಲೀಸರು ಗಸ್ತು ತಿರುಗುವಂತೆ ಬೆಂಗಳೂರು (Bengaluru) ನಗರ ಆಯುಕ್ತರು ಸೂಚನೆ ನೀಡಿದ್ದಾರೆ. ಬೆಂಗಳೂರು ನಗರದಾದ್ಯಂತ ಪೊಲೀಸ್ ಭದ್ರತೆ ಮಾಡಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಚರ್ಚ್​ಗಳ ಬಳಿ ಕೆಎಸ್​ಆರ್​ಪಿ ತುಕಡಿಗಳನ್ನು ನಿಯೋಜಿಸಲಾಗಿದೆ.

ಶಿವಾಜಿನಗರದ ಸೇಂಟ್ ಮೇರಿ ಬೆಸಿಲಿಕಾ ಚರ್ಚ್​​​ಗೆ ಇಂದು 20 ಸಾವಿರಕ್ಕೂ ಹೆಚ್ಚು ಜನ ಆಗಮಿಸುವ ನಿರೀಕ್ಷೆ ಇದೆ. ಹೀಗಾಗಿ ಚರ್ಚೆಗೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ. ಚರ್ಚ್​ಗೆ ಬರುವ ಜನರನ್ನು ನಿಭಾಯಿಸಲು ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಟ್ರಾಫಿಕ್ ಸಮಸ್ಯೆ ನಿಯಂತ್ರಿಸಲು ಸಂಚಾರಿ ಪೊಲೀಸರನ್ನು ನಿಯೋಜಿಸಲಾಗಿದೆ.

ಇದನ್ನೂ ಓದಿ: ಕ್ರಿಸ್​ಮಸ್​ ಹಬ್ಬಕ್ಕೆ ಸಾವಿರ ಹೆಚ್ಚುವರಿ ಬಸ್​ ವ್ಯವಸ್ಥೆ ಮಾಡಿದ KSRTC

ಚರ್ಚ್ ಆವರಣದಲ್ಲಿ ಬಾಲ ಏಸುವಿ‌ನ ಗೊಂಬೆಯ ಮೆರವಣಿಗೆ

ಮೈಸೂರು: ಸಂತ ಫಿಲೋಮಿನಾ ಚರ್ಚ್‌ನಲ್ಲಿ ಕ್ರಿಸ್​ಮಸ್‌ ಹಬ್ಬ ಆಚರಣೆ ವಿಜೃಂಭಣೆಯಿಂದ ನಡೆಯುತ್ತಿದೆ. ಚರ್ಚ್ ಆವರಣದಲ್ಲಿ ಬಾಲ ಏಸುವಿ‌ನ ಗೊಂಬೆಯ ಮೆರವಣಿಗೆ ನಡೆಯಿತು. ಕೃತಕವಾದ ಕೊಟ್ಟಿಗೆ ನಿರ್ಮಾಣ ಮಾಡಲಾಗಿದೆ. ಅದರಲ್ಲಿ ಬಾಲ ಏಸುವಿನ ಗೊಂಬೆ ಇರಿಸಲಾಗಿದೆ.

ಗದಗನ ಬೆಟಗೇರಿ ಚರ್ಚ್​ನಲ್ಲಿ ಕ್ರೈಸ್ತ ಸಮುದಾಯದವರು ಮಧ್ಯರಾತ್ರಿ ಪ್ರಾರ್ಥನೆ ಸಲ್ಲಿಸಿದರು. ಇನ್ನು ಹುಬ್ಬಳ್ಳಿಯ ಕೇಶ್ವಾಪುರ ರಸ್ತೆಯಲ್ಲಿರುವ ಶಾಂತಿನಗರದ ಚರ್ಚ್​ನಲ್ಲಿ ಕ್ರೈಸ್ತ ಸಮುದಾಯದವರು ಪ್ರಾರ್ಥನೆ ಸಲ್ಲಿಸಿ ಶುಭಾಶಯ ತಿಳಿಸಿದರು.

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್