AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ನಡೆಯುವ ಸಂಕಲ್ಪ ಸಿದ್ದಿ ಸಮಾವೇಶಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗಿ ಸಾಧ್ಯತೆ

ಆಗಸ್ಟ್ 4ರಂದು ಬೆಂಗಳೂರಿನ ತಾಜ್​ ವೆಸ್ಟೆಂಡ್ ಹೋಟೆಲ್​ನಲ್ಲಿ ಕಾನ್ಫಿಡರೇಷನ್ ಆಫ್ ಇಂಡಿಯನ್ ಇಂಡಸ್ಟ್ರೀಸ್ (CII) ನಿಂದ ಸಂಕಲ್ಪ್ ಸಿದ್ದಿ ಸಮಾವೇಶ ನಡೆಯಲಿದೆ.

ಬೆಂಗಳೂರಿನಲ್ಲಿ ನಡೆಯುವ  ಸಂಕಲ್ಪ ಸಿದ್ದಿ ಸಮಾವೇಶಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗಿ ಸಾಧ್ಯತೆ
ಕೇಂದ್ರ ಗೃಹ ಸಚಿವ ಅಮಿತ್ ಶಾImage Credit source: India Today
TV9 Web
| Edited By: ವಿವೇಕ ಬಿರಾದಾರ|

Updated on:Aug 01, 2022 | 11:06 PM

Share

ಬೆಂಗಳೂರು: ಆಗಸ್ಟ್ 4ರಂದು ಬೆಂಗಳೂರಿನ (Bengaluru) ತಾಜ್​ ವೆಸ್ಟೆಂಡ್ ಹೋಟೆಲ್​ನಲ್ಲಿ ಕಾನ್ಫಿಡರೇಷನ್ ಆಫ್ ಇಂಡಿಯನ್ ಇಂಡಸ್ಟ್ರೀಸ್ (CII) ನಿಂದ ಸಂಕಲ್ಪ್ ಸಿದ್ದಿ ಸಮಾವೇಶ ನಡೆಯಲಿದೆ. ಸಮಾವೇಶದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit shah) ಭಾಷಣ ಮಾಡಲಿದ್ದಾರೆ. ಆದರೆ ಸಮಾವೇಶದಲ್ಲಿ ಅಮಿತ್ ಶಾ ಪಾಲ್ಗೊಳ್ಳುವ ಬಗ್ಗೆ ಇನ್ನೂ ಅಧಿಕೃತವಾಗಿಲ್ಲ. ಸಮಾವೇಶದಲ್ಲಿ ಅಮಿತ್ ಶಾ ವರ್ಚುವಲ್ ಆಗಿಯೂ ಪಾಲ್ಗೊಳ್ಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಸಮಾವೇಶದಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಭೇಟಿ ಬಗ್ಗೆ ನಾಳೆ ಅಧಿಕೃತಗೊಳ್ಳುವ ನಿರೀಕ್ಷೆ ಇದೆ.  ಬಿಜೆಪಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಬಗ್ಗೆಯೂ  ಕೂಡ ಇನ್ನೂ ಅಧಿಕೃತ ವೇಳಾಪಟ್ಟಿ ಸಿದ್ಧವಾಗಿಲ್ಲ.  ಸಮಾವೇಶದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಕಿಶನ್ ರೆಡ್ಡಿ ಮತ್ತು ವಿವಿಧ ಉದ್ಯಮಿಗಳು ಭಾಗಿಯಾಗಲಿದ್ದಾರೆ.

Published On - 11:06 pm, Mon, 1 August 22

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ