AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ನಾಗರಿಕರೇ, ನೀರಿನ ಬಿಲ್ಲು, ನೀರು ಮತ್ತು ಒಳಚರಂಡಿ ಸಂಪರ್ಕ ವಿಳಂಬಕ್ಕೆ ಸಂಬಂಧಿಸಿದ ದೂರುಗಳಿದ್ದರೆ ಈ ಅವಕಾಶ ಬಳಸಿಕೊಳ್ಳಿ

ಸಾರ್ವಜನಿಕರು ತಮ್ಮ  ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ಮಂಡಳಿಯ ಸಹಾಯವಾಣಿ 1916 ಹಾಗೂ ವಾಟ್ಸ್​ಆ್ಯಪ್​ ಸಂಖ್ಯೆ 8762228888 ಗೆ ಸಂಪರ್ಕಿಸಬಹುದಾಗಿದೆ. ಸಾರ್ವಜನಿಕರು ಮೇಲಿನ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಈ ಅದಾಲತ್ ಸೌಲಭ್ಯವನ್ನು ಬಳಸಿಕೊಳ್ಳಬಹುದಾಗಿದೆ.

ಬೆಂಗಳೂರು ನಾಗರಿಕರೇ, ನೀರಿನ ಬಿಲ್ಲು, ನೀರು ಮತ್ತು ಒಳಚರಂಡಿ ಸಂಪರ್ಕ ವಿಳಂಬಕ್ಕೆ ಸಂಬಂಧಿಸಿದ ದೂರುಗಳಿದ್ದರೆ ಈ ಅವಕಾಶ ಬಳಸಿಕೊಳ್ಳಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jul 13, 2021 | 10:33 PM

Share

ಬೆಂಗಳೂರು: ಬೆಂಗಳೂರು ಜಲಮಂಡಳಿಯು ಜುಲೈ 1, ಗುರುವಾರದಂದು (ಆಗ್ನೇಯ-6), (ಪೂರ್ವ-2)-2, (ಪೂರ್ವ ವಿಲೇಜ್)-2, (ದಕ್ಷಿಣ ವಿಲೇಜ್)-1, (ಪಶ್ಚಿಮ-3), (ನೈರುತ್ಯ-3), (ಆಗ್ನೇಯ-3), (ವಾಯುವ್ಯ-6), (ಕೇಂದ್ರ-3) (ವಾಯುವ್ಯ-2), (ಉತ್ತರ-3) ಮತ್ತು (ಈಶಾನ್ಯ-2) ಉಪವಿಭಾಗಗಳಲ್ಲಿ ನೀರಿನ ಬಿಲ್ಲು, ನೀರು ಮತ್ತು ಒಳಚರಂಡಿ ಸಂಪರ್ಕ ಕಲ್ಪಿಸುವಲ್ಲಿನ ವಿಳಂಬ, ಗೃಹ ಬಳಕೆಯಿಂದ ಗೃಹೇತರ ಬಳಕೆ ಪರಿವರ್ತನೆ ವಿಳಂಬ ಮತ್ತಿತರ ಕುಂದುಕೊರತೆಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ನೀರಿನ ಅದಾಲತ್‍ನ್ನು ಬೆಳಗ್ಗೆ 9.30 ರಿಂದ 11:00 ಗಂಟೆಯವರೆಗೆ ನಡೆಸಲಿದೆ. ಅದಾಲತ್ ನಡೆಯುವ ಸ್ಥಳಗಳ ವಿವರ ಈ ಕೆಳಗಿನಂತಿದ್ದು ಅಗತ್ಯವುಳ್ಳ ನಾಗರಿಕರು ಈ ಸೇವೆಯ ಪ್ರಯೋಜನ ಬಳಸಿಕೊಳ್ಳಬಹುದಾಗಿದೆ.

ಸಾರ್ವಜನಿಕರು ತಮ್ಮ  ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ಮಂಡಳಿಯ ಸಹಾಯವಾಣಿ 1916 ಹಾಗೂ ವಾಟ್ಸ್​ಆ್ಯಪ್​ ಸಂಖ್ಯೆ 8762228888 ಗೆ ಸಂಪರ್ಕಿಸಬಹುದಾಗಿದೆ. ಸಾರ್ವಜನಿಕರು ಮೇಲಿನ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಈ ಅದಾಲತ್ ಸೌಲಭ್ಯವನ್ನು ಬಳಸಿಕೊಳ್ಳಬಹುದಾಗಿದೆ ಹಾಗೂ ಕೊವಿಡ್ ಸೋಂಕಕು ನಿರ್ಬಂಧ ಮರು ತೆರವು ಮಾರ್ಗಸೂಚಿಯ ಅನ್ವಯ ಸಭೆಗೆ ಹಾಜರಾಗಬಹುದು ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.

ಉಪವಿಭಾಗದ ಹೆಸರು, ವಿಳಾಸ ಮತ್ತು ಸೇವಾ ಠಾಣೆಗಳ ದೂರವಾಣಿ ಸಂಖ್ಯೆ (ಆಗ್ನೇಯ-6) 9ನೇ ಮುಖ್ಯರಸ್ತೆ, ಬಿ.ಟಿ.ಎಂ. 2ನೇ ಹಂತ, ಬೆಂಗಳೂರು-76 ಬಿ.ಟಿ.ಎಂ.ಲೇಔಟ್-1,2 ಮತ್ತು 3 9845444042

(ಪೂರ್ವ-2)-2 ಬಿ-31, ಐಟಿಐ ಕಾಲೋನಿ, ದೂರವಾಣಿ ನಗರ, ಬೆಂಗಳೂರು-16 ಕೆ.ಆರ್.ಪುರಂ, ಬಸವನಪುರ, ದೇವಸಂದ್ರ, ರಾಮಮೂರ್ತಿ ನಗರ, ವಿಜಿನಾಪುರ, ದೂರವಾಣಿನಗರ 25663688

(ಪೂರ್ವ ವಿಲೇಜ್)-2 ಕಾಡುಗೋಡಿ ಎಸ್.ಟಿ.ಪಿ ಆವರಣ, ವೈಟ್ ಫೀಲ್ಡ್ ರೈಲ್ವೆ ನಿಲ್ದಾಣ ಹತ್ತಿರ, ಸೋಮೇನಹಳ್ಳಿ(ಪೋ), ಕಾಡುಗೋಡಿ ಪೂರ್ವ ವಿಲೇಜ್-2-1  ಮತ್ತು 2-2, ಕಾಡುಗೋಡಿ ವರ್ತೂರು 9741969945

(ದಕ್ಷಿಣ ವಿಲೇಜ್)-1 21ನೇ ಮುಖ್ಯ ರಸ್ತೆ, 11ನೇ ಬ್ಲಾಕ್, ಅಂಜನಾಪುರ ಅಂಜನಾಪುರ,ಬ್ಯಾಂಕ್ ಆಫೀಸರ್ಸ್ ಲೇಔಟ್, ಗೊಟ್ಟಿಗೆರೆ 9686566941

ಪಶ್ಚಿಮ-3 ವಿಜಯನಗರ ವಾಟರ್ ಟ್ಯಾಂಕ್,ವಿಜಯನಗರ 8ನೇ ಮುಖ್ಯ ರಸ್ತೆ, ಎಂ.ಸಿ.ಲೇಔಟ್, ಬೆಂಗಳೂರು-40 ಚಂದ್ರ ಲೇಔಟ್-1&2, ವಿಜಯನಗರ ಓ.ಹೆಚ್.ಟಿ, ಮೂಡಲಪಾಳ್ಯ 9980421461

ನೈರುತ್ಯ-3 #3, ಎಂ.ಎನ್.ಕೆ ಪಾರ್ಕ್ ಬಸವನಗುಡಿ,ಬೆಂಗಳೂರು-04 ಎಂ.ಎನ್.ಕೆ.ಪಾರ್ಕ್,ಬಿ.ಟಿ.ಆರ್, ಮೌಂಟ್‍ಜಾಯ್, ನಾಗೇಂದ್ರಬ್ಲಾಕ್, ಗಿರಿನಗರ, 22945155

(ಆಗ್ನೇಯ-3) ಸ್ವಾಮಿ ವಿವೇಕಾನಂದ ರಸ್ತೆ, ಲಿಡೋ ಮಾಲ್ ಎದುರು, ಹಲಸೂರು, ಬೆಂಗಳೂರು-08 ಹಲಸೂರು, ದೊಮ್ಮಲೂರು, ಮಾರತ್ ಹಳ್ಳಿ 9845444049

(ವಾಯುವ್ಯ-6) ಪೈಪ್ ಲೈನ್ ರಸ್ತೆ, ಸುಂಕದ ಕಟ್ಟೆ,ಬೆಂಗಳೂರು-91 ಹೆಗ್ಗನಹಳ್ಳಿ, ಕೊಟ್ಟಿಗೆಪಾಳ್ಯ, ಹೇರೋಹಳ್ಳಿ. 7259304007

(ಕೇಂದ್ರ-3) ನೇತಾಜಿ ರಸ್ತೆ, ಫ್ರೇಜರ್ ಟೌನ್, ಬೆಂಗಳೂರು-05 ಫ್ರೇಜರ್ ಟೌನ್, ಮಚಲಿಬೆಟ್ಟ, ಪಿಳ್ಳಣ್ಣಗಾರ್ಡನ್ 1 ಮತ್ತು 2 9845444053

(ವಾಯುವ್ಯ-2) 5ನೇ ಬ್ಲಾಕ್, ನಾಗರಭಾವಿ, ಹೊರವರ್ತುಲ ರಸ್ತೆ. ಬೆಂಗಳೂರು-72 ಕೇತಮಾರನಹಳ್ಳಿ, ರಾಜಾಜಿನಗರ, ವೆಸ್ಟ್ ಆಫ್ ಕಾರ್ಡ್ ರಸ್ತೆ-1 ಮತ್ತು 2, ಕಾಮಾಕ್ಷಿಪಾಳ್ಯ, ಕಮಲಾನಗರ, ಮಹಾಲಕ್ಷ್ಮೀ ಲೇಔಟ್, ಅಗ್ರಹಾರ ದಾಸರಹಳ್ಳಿ. 9845444073

(ಉತ್ತರ-3) 3ನೇ ಬ್ಲಾಕ್, ಬಿಇಎಲ್ ಲೇಔಟ್, ವಿದ್ಯಾರಣ್ಯಪುರ, ಬೆಂಗಳೂರು ಸಿಂಗಾಪುರ, ವಿದ್ಯಾರಣ್ಯಪುರ, ಸಹಕಾರನಗರ 8618366506

(ಈಶಾನ್ಯ-2) #55, 8ನೇ  ಮತ್ತು  9ನೇ ಅಡ್ಡ ರಸ್ತೆ, ಸೆಂಟ್ರಲ್ ಸ್ಟ್ರೀಟ್, ಬೆಂಗಳೂರು-20 ಕೆಂಪೇಗೌಡ ಟವರ್, ಕುಮಾರಪಾರ್ಕ್, ಜಯಮಹಲ್ 22945135

ಇದನ್ನೂ ಓದಿ: 

Bengaluru- Tirupati: ಬೆಂಗಳೂರಿನಿಂದ ತಿರುಪತಿಗೆ ಪ್ಯಾಕೇಜ್ ಟೂರ್​ ಹೋಗಲು ಕೆಎಸ್​ಆರ್​ಟಿಸಿ ಬಸ್ ಸೇವೆಯ ಮಾಹಿತಿ ಇಲ್ಲಿದೆ

Amazon Apple Day Sale: ಅಮೆಜಾನ್​ನಿಂದ ಜುಲೈ 17ರ ತನಕ ಆಪಲ್ ಡೇ ಸೇಲ್; ಏನೇನು ಆಫರ್​ಗಳಿವೆ ಎಂಬ ಮಾಹಿತಿ ಇಲ್ಲಿದೆ

(Citizens of Bangaluru use this opportunity if you have complaints regarding water bill water and sewer delays)

Follow Us
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ
ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ