AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಚಾರಿ ಪೊಲೀಸ್​​ ಕಾನ್ಸ್​​ ಟೇಬಲ್ ಜೊತೆ ಯುವಕನ ಗಲಾಟೆ; ವಿಡಿಯೋ ವೈರಲ್​

ಕ್ಷುಲಕ ಕಾರಣಕ್ಕೆ ಸಂಚಾರಿ ಪೊಲೀಸ್​​ ಕಾನ್ಸ್​​ಟೇಬಲ್ ಜೊತೆ ಗಲಾಟೆ ಮಾಡಿದ್ದ ಯುವಕನನ್ನು ಸುಬ್ರಮಣ್ಯಪುರ ಪೊಲೀಸರು ಬಂಧಿಸಿದ್ದಾರೆ. ಯುವಕ ರಾಜು ಬಂಧಿತ ಆರೋಪಿ. ಶನಿವಾರ (ಡಿಸೆಂಬರ್​ 23)ರ ರಾತ್ರಿ ಬೆಂಗಳೂರಿನ ಉತ್ತರಹಳ್ಳಿ ಬಳಿಯ ಹರೇಹಳ್ಳಿ ಸಮೀಪ ಘಟನೆ ನಡೆದಿದೆ.

ಸಂಚಾರಿ ಪೊಲೀಸ್​​ ಕಾನ್ಸ್​​ ಟೇಬಲ್ ಜೊತೆ ಯುವಕನ ಗಲಾಟೆ; ವಿಡಿಯೋ ವೈರಲ್​
ಪೊಲೀಸ್​ ಜೊತೆ ಯುವಕನ ಗಲಾಟೆ
TV9 Web
| Updated By: ವಿವೇಕ ಬಿರಾದಾರ|

Updated on:Dec 25, 2023 | 12:11 PM

Share

ಬೆಂಗಳೂರು, ಡಿಸೆಂಬರ್​ 25: ಕ್ಷುಲಕ ಕಾರಣಕ್ಕೆ ಸಂಚಾರಿ ಪೊಲೀಸ್​​ ಕಾನ್ಸ್​​ಟೇಬಲ್ (Traffic Police Constable) ಜೊತೆ ಗಲಾಟೆ ಮಾಡಿದ್ದ ಯುವಕನನ್ನು ಸುಬ್ರಮಣ್ಯಪುರ ಪೊಲೀಸರು (Police) ಬಂಧಿಸಿದ್ದಾರೆ. ಯುವಕ ರಾಜು ಬಂಧಿತ ಆರೋಪಿ. ಶನಿವಾರ (ಡಿಸೆಂಬರ್​ 23) ರಾತ್ರಿ ಉತ್ತರಹಳ್ಳಿ ಬಳಿಯ ಹರೇಹಳ್ಳಿ ಸಮೀಪ ಘಟನೆ ನಡೆದಿದೆ. ಕೆ.ಎಸ್.ಲೇಔಟ್ ಸಂಚಾರಿ ಠಾಣೆ ಕಾನ್ಸ್ ಟೇಬಲ್ ಕರಿಬಸವಯ್ಯ, ರಾಜುಗೆ ರೋಡ್​ನಿಂದ ಪಕ್ಕಕ್ಕೆ ಹೋಗುವಂತೆ ಹೇಳಿದ್ದರು.

ಇದರಿಂದ ಕುಂಪಿತಗೊಂಡ ರಾಜು ಕಾನ್ಸ್​ಟೇಬಲ್ ಕರಿಬಸಯ್ಯ​ ಅವರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದರು. ಇದರಿಂದ ಕೋಪಗೊಂಡ ಕಾನ್ಸ್​​ ಟೇಬಲ್​ ಕರಿಬಸವಯ್ಯ ರಾಜುಗೆ ಹಲ್ಲೆ ಮಾಡಿದರು. ಬಳಿಕ ರಾಜು ಕಾನ್ಸ್ ಟೇಬಲ್​ ಕರಿಬಸಯ್ಯ ಅವರಿಗೆ ಹಲ್ಲೆ ಮಾಡಿದ್ದಾರೆ.

ಇಬ್ಬರು ಕೈ ಕೈ ಮೀಲಾಯಿಸಿದ್ದಾರೆ. ಗಲಾಟೆ ವೇಳೆ ಕಾನ್ಸ್​ಟೇಬಲ್ ಕೈಯಲ್ಲಿದ್ದ ಟೋಪಿ ಕೆಳಗೆ ಬಿದ್ದಿದೆ. ಕಾನ್ಸ್​ಟೇಬಲ್ ಕರಿಬಸಯ್ಯ ಟೋಪಿ ತೆಗೆದುಕೊಳ್ಳಲಿ ಬಗ್ಗಿದಾಗ ರಾಜು ಓಡಿ ಹೋಗಲು ಮುಂದಾಗಿದ್ದಾನೆ. ಕೂಡಲೆ ಪೊಲೀಸರು ಆರೋಪಿಯನ್ನ ಹಿಡಿದು ಕೇಸ್ ಹಾಕಿದ್ದಾರೆ. ಸುಬ್ರಮಣ್ಯಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:08 pm, Mon, 25 December 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ