AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಚಾರಿ ಪೊಲೀಸ್​​ ಕಾನ್ಸ್​​ ಟೇಬಲ್ ಜೊತೆ ಯುವಕನ ಗಲಾಟೆ; ವಿಡಿಯೋ ವೈರಲ್​

ಕ್ಷುಲಕ ಕಾರಣಕ್ಕೆ ಸಂಚಾರಿ ಪೊಲೀಸ್​​ ಕಾನ್ಸ್​​ಟೇಬಲ್ ಜೊತೆ ಗಲಾಟೆ ಮಾಡಿದ್ದ ಯುವಕನನ್ನು ಸುಬ್ರಮಣ್ಯಪುರ ಪೊಲೀಸರು ಬಂಧಿಸಿದ್ದಾರೆ. ಯುವಕ ರಾಜು ಬಂಧಿತ ಆರೋಪಿ. ಶನಿವಾರ (ಡಿಸೆಂಬರ್​ 23)ರ ರಾತ್ರಿ ಬೆಂಗಳೂರಿನ ಉತ್ತರಹಳ್ಳಿ ಬಳಿಯ ಹರೇಹಳ್ಳಿ ಸಮೀಪ ಘಟನೆ ನಡೆದಿದೆ.

ಸಂಚಾರಿ ಪೊಲೀಸ್​​ ಕಾನ್ಸ್​​ ಟೇಬಲ್ ಜೊತೆ ಯುವಕನ ಗಲಾಟೆ; ವಿಡಿಯೋ ವೈರಲ್​
ಪೊಲೀಸ್​ ಜೊತೆ ಯುವಕನ ಗಲಾಟೆ
TV9 Web
| Edited By: ವಿವೇಕ ಬಿರಾದಾರ|

Updated on:Dec 25, 2023 | 12:11 PM

Share

ಬೆಂಗಳೂರು, ಡಿಸೆಂಬರ್​ 25: ಕ್ಷುಲಕ ಕಾರಣಕ್ಕೆ ಸಂಚಾರಿ ಪೊಲೀಸ್​​ ಕಾನ್ಸ್​​ಟೇಬಲ್ (Traffic Police Constable) ಜೊತೆ ಗಲಾಟೆ ಮಾಡಿದ್ದ ಯುವಕನನ್ನು ಸುಬ್ರಮಣ್ಯಪುರ ಪೊಲೀಸರು (Police) ಬಂಧಿಸಿದ್ದಾರೆ. ಯುವಕ ರಾಜು ಬಂಧಿತ ಆರೋಪಿ. ಶನಿವಾರ (ಡಿಸೆಂಬರ್​ 23) ರಾತ್ರಿ ಉತ್ತರಹಳ್ಳಿ ಬಳಿಯ ಹರೇಹಳ್ಳಿ ಸಮೀಪ ಘಟನೆ ನಡೆದಿದೆ. ಕೆ.ಎಸ್.ಲೇಔಟ್ ಸಂಚಾರಿ ಠಾಣೆ ಕಾನ್ಸ್ ಟೇಬಲ್ ಕರಿಬಸವಯ್ಯ, ರಾಜುಗೆ ರೋಡ್​ನಿಂದ ಪಕ್ಕಕ್ಕೆ ಹೋಗುವಂತೆ ಹೇಳಿದ್ದರು.

ಇದರಿಂದ ಕುಂಪಿತಗೊಂಡ ರಾಜು ಕಾನ್ಸ್​ಟೇಬಲ್ ಕರಿಬಸಯ್ಯ​ ಅವರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದರು. ಇದರಿಂದ ಕೋಪಗೊಂಡ ಕಾನ್ಸ್​​ ಟೇಬಲ್​ ಕರಿಬಸವಯ್ಯ ರಾಜುಗೆ ಹಲ್ಲೆ ಮಾಡಿದರು. ಬಳಿಕ ರಾಜು ಕಾನ್ಸ್ ಟೇಬಲ್​ ಕರಿಬಸಯ್ಯ ಅವರಿಗೆ ಹಲ್ಲೆ ಮಾಡಿದ್ದಾರೆ.

ಇಬ್ಬರು ಕೈ ಕೈ ಮೀಲಾಯಿಸಿದ್ದಾರೆ. ಗಲಾಟೆ ವೇಳೆ ಕಾನ್ಸ್​ಟೇಬಲ್ ಕೈಯಲ್ಲಿದ್ದ ಟೋಪಿ ಕೆಳಗೆ ಬಿದ್ದಿದೆ. ಕಾನ್ಸ್​ಟೇಬಲ್ ಕರಿಬಸಯ್ಯ ಟೋಪಿ ತೆಗೆದುಕೊಳ್ಳಲಿ ಬಗ್ಗಿದಾಗ ರಾಜು ಓಡಿ ಹೋಗಲು ಮುಂದಾಗಿದ್ದಾನೆ. ಕೂಡಲೆ ಪೊಲೀಸರು ಆರೋಪಿಯನ್ನ ಹಿಡಿದು ಕೇಸ್ ಹಾಕಿದ್ದಾರೆ. ಸುಬ್ರಮಣ್ಯಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:08 pm, Mon, 25 December 23

Follow Us
Web contact
Web contact

TV9 Kannada

Read More
ದರ್ಶನ್ ತಂಡದ ನೊಟೀಸ್​​ ಬಗ್ಗೆ ‘ಬಾಸ್’ ಸಿನಿಮಾ ತಂಡ ಮಾತು
ದರ್ಶನ್ ತಂಡದ ನೊಟೀಸ್​​ ಬಗ್ಗೆ ‘ಬಾಸ್’ ಸಿನಿಮಾ ತಂಡ ಮಾತು
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್