AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಚಾರಿ ಪೊಲೀಸ್​​ ಕಾನ್ಸ್​​ ಟೇಬಲ್ ಜೊತೆ ಯುವಕನ ಗಲಾಟೆ; ವಿಡಿಯೋ ವೈರಲ್​

ಕ್ಷುಲಕ ಕಾರಣಕ್ಕೆ ಸಂಚಾರಿ ಪೊಲೀಸ್​​ ಕಾನ್ಸ್​​ಟೇಬಲ್ ಜೊತೆ ಗಲಾಟೆ ಮಾಡಿದ್ದ ಯುವಕನನ್ನು ಸುಬ್ರಮಣ್ಯಪುರ ಪೊಲೀಸರು ಬಂಧಿಸಿದ್ದಾರೆ. ಯುವಕ ರಾಜು ಬಂಧಿತ ಆರೋಪಿ. ಶನಿವಾರ (ಡಿಸೆಂಬರ್​ 23)ರ ರಾತ್ರಿ ಬೆಂಗಳೂರಿನ ಉತ್ತರಹಳ್ಳಿ ಬಳಿಯ ಹರೇಹಳ್ಳಿ ಸಮೀಪ ಘಟನೆ ನಡೆದಿದೆ.

ಸಂಚಾರಿ ಪೊಲೀಸ್​​ ಕಾನ್ಸ್​​ ಟೇಬಲ್ ಜೊತೆ ಯುವಕನ ಗಲಾಟೆ; ವಿಡಿಯೋ ವೈರಲ್​
ಪೊಲೀಸ್​ ಜೊತೆ ಯುವಕನ ಗಲಾಟೆ
TV9 Web
| Edited By: ವಿವೇಕ ಬಿರಾದಾರ|

Updated on:Dec 25, 2023 | 12:11 PM

Share

ಬೆಂಗಳೂರು, ಡಿಸೆಂಬರ್​ 25: ಕ್ಷುಲಕ ಕಾರಣಕ್ಕೆ ಸಂಚಾರಿ ಪೊಲೀಸ್​​ ಕಾನ್ಸ್​​ಟೇಬಲ್ (Traffic Police Constable) ಜೊತೆ ಗಲಾಟೆ ಮಾಡಿದ್ದ ಯುವಕನನ್ನು ಸುಬ್ರಮಣ್ಯಪುರ ಪೊಲೀಸರು (Police) ಬಂಧಿಸಿದ್ದಾರೆ. ಯುವಕ ರಾಜು ಬಂಧಿತ ಆರೋಪಿ. ಶನಿವಾರ (ಡಿಸೆಂಬರ್​ 23) ರಾತ್ರಿ ಉತ್ತರಹಳ್ಳಿ ಬಳಿಯ ಹರೇಹಳ್ಳಿ ಸಮೀಪ ಘಟನೆ ನಡೆದಿದೆ. ಕೆ.ಎಸ್.ಲೇಔಟ್ ಸಂಚಾರಿ ಠಾಣೆ ಕಾನ್ಸ್ ಟೇಬಲ್ ಕರಿಬಸವಯ್ಯ, ರಾಜುಗೆ ರೋಡ್​ನಿಂದ ಪಕ್ಕಕ್ಕೆ ಹೋಗುವಂತೆ ಹೇಳಿದ್ದರು.

ಇದರಿಂದ ಕುಂಪಿತಗೊಂಡ ರಾಜು ಕಾನ್ಸ್​ಟೇಬಲ್ ಕರಿಬಸಯ್ಯ​ ಅವರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದರು. ಇದರಿಂದ ಕೋಪಗೊಂಡ ಕಾನ್ಸ್​​ ಟೇಬಲ್​ ಕರಿಬಸವಯ್ಯ ರಾಜುಗೆ ಹಲ್ಲೆ ಮಾಡಿದರು. ಬಳಿಕ ರಾಜು ಕಾನ್ಸ್ ಟೇಬಲ್​ ಕರಿಬಸಯ್ಯ ಅವರಿಗೆ ಹಲ್ಲೆ ಮಾಡಿದ್ದಾರೆ.

ಇಬ್ಬರು ಕೈ ಕೈ ಮೀಲಾಯಿಸಿದ್ದಾರೆ. ಗಲಾಟೆ ವೇಳೆ ಕಾನ್ಸ್​ಟೇಬಲ್ ಕೈಯಲ್ಲಿದ್ದ ಟೋಪಿ ಕೆಳಗೆ ಬಿದ್ದಿದೆ. ಕಾನ್ಸ್​ಟೇಬಲ್ ಕರಿಬಸಯ್ಯ ಟೋಪಿ ತೆಗೆದುಕೊಳ್ಳಲಿ ಬಗ್ಗಿದಾಗ ರಾಜು ಓಡಿ ಹೋಗಲು ಮುಂದಾಗಿದ್ದಾನೆ. ಕೂಡಲೆ ಪೊಲೀಸರು ಆರೋಪಿಯನ್ನ ಹಿಡಿದು ಕೇಸ್ ಹಾಕಿದ್ದಾರೆ. ಸುಬ್ರಮಣ್ಯಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:08 pm, Mon, 25 December 23

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!