AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಚಾರಿ ಪೊಲೀಸ್​​ ಕಾನ್ಸ್​​ ಟೇಬಲ್ ಜೊತೆ ಯುವಕನ ಗಲಾಟೆ; ವಿಡಿಯೋ ವೈರಲ್​

ಕ್ಷುಲಕ ಕಾರಣಕ್ಕೆ ಸಂಚಾರಿ ಪೊಲೀಸ್​​ ಕಾನ್ಸ್​​ಟೇಬಲ್ ಜೊತೆ ಗಲಾಟೆ ಮಾಡಿದ್ದ ಯುವಕನನ್ನು ಸುಬ್ರಮಣ್ಯಪುರ ಪೊಲೀಸರು ಬಂಧಿಸಿದ್ದಾರೆ. ಯುವಕ ರಾಜು ಬಂಧಿತ ಆರೋಪಿ. ಶನಿವಾರ (ಡಿಸೆಂಬರ್​ 23)ರ ರಾತ್ರಿ ಬೆಂಗಳೂರಿನ ಉತ್ತರಹಳ್ಳಿ ಬಳಿಯ ಹರೇಹಳ್ಳಿ ಸಮೀಪ ಘಟನೆ ನಡೆದಿದೆ.

ಸಂಚಾರಿ ಪೊಲೀಸ್​​ ಕಾನ್ಸ್​​ ಟೇಬಲ್ ಜೊತೆ ಯುವಕನ ಗಲಾಟೆ; ವಿಡಿಯೋ ವೈರಲ್​
ಪೊಲೀಸ್​ ಜೊತೆ ಯುವಕನ ಗಲಾಟೆ
TV9 Web
| Edited By: |

Updated on:Dec 25, 2023 | 12:11 PM

Share

ಬೆಂಗಳೂರು, ಡಿಸೆಂಬರ್​ 25: ಕ್ಷುಲಕ ಕಾರಣಕ್ಕೆ ಸಂಚಾರಿ ಪೊಲೀಸ್​​ ಕಾನ್ಸ್​​ಟೇಬಲ್ (Traffic Police Constable) ಜೊತೆ ಗಲಾಟೆ ಮಾಡಿದ್ದ ಯುವಕನನ್ನು ಸುಬ್ರಮಣ್ಯಪುರ ಪೊಲೀಸರು (Police) ಬಂಧಿಸಿದ್ದಾರೆ. ಯುವಕ ರಾಜು ಬಂಧಿತ ಆರೋಪಿ. ಶನಿವಾರ (ಡಿಸೆಂಬರ್​ 23) ರಾತ್ರಿ ಉತ್ತರಹಳ್ಳಿ ಬಳಿಯ ಹರೇಹಳ್ಳಿ ಸಮೀಪ ಘಟನೆ ನಡೆದಿದೆ. ಕೆ.ಎಸ್.ಲೇಔಟ್ ಸಂಚಾರಿ ಠಾಣೆ ಕಾನ್ಸ್ ಟೇಬಲ್ ಕರಿಬಸವಯ್ಯ, ರಾಜುಗೆ ರೋಡ್​ನಿಂದ ಪಕ್ಕಕ್ಕೆ ಹೋಗುವಂತೆ ಹೇಳಿದ್ದರು.

ಇದರಿಂದ ಕುಂಪಿತಗೊಂಡ ರಾಜು ಕಾನ್ಸ್​ಟೇಬಲ್ ಕರಿಬಸಯ್ಯ​ ಅವರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದರು. ಇದರಿಂದ ಕೋಪಗೊಂಡ ಕಾನ್ಸ್​​ ಟೇಬಲ್​ ಕರಿಬಸವಯ್ಯ ರಾಜುಗೆ ಹಲ್ಲೆ ಮಾಡಿದರು. ಬಳಿಕ ರಾಜು ಕಾನ್ಸ್ ಟೇಬಲ್​ ಕರಿಬಸಯ್ಯ ಅವರಿಗೆ ಹಲ್ಲೆ ಮಾಡಿದ್ದಾರೆ.

ಇಬ್ಬರು ಕೈ ಕೈ ಮೀಲಾಯಿಸಿದ್ದಾರೆ. ಗಲಾಟೆ ವೇಳೆ ಕಾನ್ಸ್​ಟೇಬಲ್ ಕೈಯಲ್ಲಿದ್ದ ಟೋಪಿ ಕೆಳಗೆ ಬಿದ್ದಿದೆ. ಕಾನ್ಸ್​ಟೇಬಲ್ ಕರಿಬಸಯ್ಯ ಟೋಪಿ ತೆಗೆದುಕೊಳ್ಳಲಿ ಬಗ್ಗಿದಾಗ ರಾಜು ಓಡಿ ಹೋಗಲು ಮುಂದಾಗಿದ್ದಾನೆ. ಕೂಡಲೆ ಪೊಲೀಸರು ಆರೋಪಿಯನ್ನ ಹಿಡಿದು ಕೇಸ್ ಹಾಕಿದ್ದಾರೆ. ಸುಬ್ರಮಣ್ಯಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:08 pm, Mon, 25 December 23

Follow Us
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ