AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಚಾರಿ ಪೊಲೀಸ್​​ ಕಾನ್ಸ್​​ ಟೇಬಲ್ ಜೊತೆ ಯುವಕನ ಗಲಾಟೆ; ವಿಡಿಯೋ ವೈರಲ್​

ಕ್ಷುಲಕ ಕಾರಣಕ್ಕೆ ಸಂಚಾರಿ ಪೊಲೀಸ್​​ ಕಾನ್ಸ್​​ಟೇಬಲ್ ಜೊತೆ ಗಲಾಟೆ ಮಾಡಿದ್ದ ಯುವಕನನ್ನು ಸುಬ್ರಮಣ್ಯಪುರ ಪೊಲೀಸರು ಬಂಧಿಸಿದ್ದಾರೆ. ಯುವಕ ರಾಜು ಬಂಧಿತ ಆರೋಪಿ. ಶನಿವಾರ (ಡಿಸೆಂಬರ್​ 23)ರ ರಾತ್ರಿ ಬೆಂಗಳೂರಿನ ಉತ್ತರಹಳ್ಳಿ ಬಳಿಯ ಹರೇಹಳ್ಳಿ ಸಮೀಪ ಘಟನೆ ನಡೆದಿದೆ.

ಸಂಚಾರಿ ಪೊಲೀಸ್​​ ಕಾನ್ಸ್​​ ಟೇಬಲ್ ಜೊತೆ ಯುವಕನ ಗಲಾಟೆ; ವಿಡಿಯೋ ವೈರಲ್​
ಪೊಲೀಸ್​ ಜೊತೆ ಯುವಕನ ಗಲಾಟೆ
TV9 Web
| Edited By: |

Updated on:Dec 25, 2023 | 12:11 PM

Share

ಬೆಂಗಳೂರು, ಡಿಸೆಂಬರ್​ 25: ಕ್ಷುಲಕ ಕಾರಣಕ್ಕೆ ಸಂಚಾರಿ ಪೊಲೀಸ್​​ ಕಾನ್ಸ್​​ಟೇಬಲ್ (Traffic Police Constable) ಜೊತೆ ಗಲಾಟೆ ಮಾಡಿದ್ದ ಯುವಕನನ್ನು ಸುಬ್ರಮಣ್ಯಪುರ ಪೊಲೀಸರು (Police) ಬಂಧಿಸಿದ್ದಾರೆ. ಯುವಕ ರಾಜು ಬಂಧಿತ ಆರೋಪಿ. ಶನಿವಾರ (ಡಿಸೆಂಬರ್​ 23) ರಾತ್ರಿ ಉತ್ತರಹಳ್ಳಿ ಬಳಿಯ ಹರೇಹಳ್ಳಿ ಸಮೀಪ ಘಟನೆ ನಡೆದಿದೆ. ಕೆ.ಎಸ್.ಲೇಔಟ್ ಸಂಚಾರಿ ಠಾಣೆ ಕಾನ್ಸ್ ಟೇಬಲ್ ಕರಿಬಸವಯ್ಯ, ರಾಜುಗೆ ರೋಡ್​ನಿಂದ ಪಕ್ಕಕ್ಕೆ ಹೋಗುವಂತೆ ಹೇಳಿದ್ದರು.

ಇದರಿಂದ ಕುಂಪಿತಗೊಂಡ ರಾಜು ಕಾನ್ಸ್​ಟೇಬಲ್ ಕರಿಬಸಯ್ಯ​ ಅವರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದರು. ಇದರಿಂದ ಕೋಪಗೊಂಡ ಕಾನ್ಸ್​​ ಟೇಬಲ್​ ಕರಿಬಸವಯ್ಯ ರಾಜುಗೆ ಹಲ್ಲೆ ಮಾಡಿದರು. ಬಳಿಕ ರಾಜು ಕಾನ್ಸ್ ಟೇಬಲ್​ ಕರಿಬಸಯ್ಯ ಅವರಿಗೆ ಹಲ್ಲೆ ಮಾಡಿದ್ದಾರೆ.

ಇಬ್ಬರು ಕೈ ಕೈ ಮೀಲಾಯಿಸಿದ್ದಾರೆ. ಗಲಾಟೆ ವೇಳೆ ಕಾನ್ಸ್​ಟೇಬಲ್ ಕೈಯಲ್ಲಿದ್ದ ಟೋಪಿ ಕೆಳಗೆ ಬಿದ್ದಿದೆ. ಕಾನ್ಸ್​ಟೇಬಲ್ ಕರಿಬಸಯ್ಯ ಟೋಪಿ ತೆಗೆದುಕೊಳ್ಳಲಿ ಬಗ್ಗಿದಾಗ ರಾಜು ಓಡಿ ಹೋಗಲು ಮುಂದಾಗಿದ್ದಾನೆ. ಕೂಡಲೆ ಪೊಲೀಸರು ಆರೋಪಿಯನ್ನ ಹಿಡಿದು ಕೇಸ್ ಹಾಕಿದ್ದಾರೆ. ಸುಬ್ರಮಣ್ಯಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:08 pm, Mon, 25 December 23

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ