Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಬಸವರಾಜ ಬೊಮ್ಮಾಯಿ‌ ಸಿಹಿ ಸುದ್ದಿ: ವಸತಿ ಫಲಾನುಭವಿಗಳ ಆದಾಯದ ಮಿತಿ ಹೆಚ್ಚಳ

ಗ್ರಾಮೀಣ ವಸತಿ ಫಲಾನುಭವಿಗಳ ಆದಾಯ ಮಿತಿ 32 ಸಾವಿರದಿಂದ 1,20,000 ರೂ.ಗೆ ಏರಿಕೆ ಮಾಡಲಾಗಿದ್ದು ನಗರ ವಸತಿ ಫಲಾನುಭವಿಗಳ ಆದಾಯ ಮಿತಿ 87 ಸಾವಿರ ರೂಪಾಯಿಯಿಂದ 2 ಲಕ್ಷಕ್ಕೇರಿಕೆ ಮಾಡಿ ವಿಧಾನಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ‌ ಘೋಷಣೆ ಮಾಡಿದ್ದಾರೆ.

ಸಿಎಂ ಬಸವರಾಜ ಬೊಮ್ಮಾಯಿ‌ ಸಿಹಿ ಸುದ್ದಿ: ವಸತಿ ಫಲಾನುಭವಿಗಳ ಆದಾಯದ ಮಿತಿ ಹೆಚ್ಚಳ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Follow us
TV9 Web
| Updated By: ಆಯೇಷಾ ಬಾನು

Updated on:Mar 16, 2022 | 6:16 PM

ಬೆಂಗಳೂರು: ವಸತಿ ಯೋಜನೆ ಫಲಾನುಭವಿಗಳಿಗೆ ಕರ್ನಾಟಕ ಸರ್ಕಾರ ಸಿಹಿ ಸುದ್ದಿ ನೀಡಿದೆ. ವಸತಿ ಫಲಾನುಭವಿಗಳ ಆದಾಯದ ಮಿತಿ ಹೆಚ್ಚಳ ಮಾಡಿದೆ. ಗ್ರಾಮೀಣ ವಸತಿ ಫಲಾನುಭವಿಗಳ ಆದಾಯದ ಮಿತಿ ಹೆಚ್ಚಳ ಮಾಡಲಾಗಿದೆ. ಹಾಗೂ ನಗರ ವಸತಿ ಫಲಾನುಭವಿಗಳ ಆದಾಯ ಮಿತಿಯಲ್ಲೂ ಹೆಚ್ಚಳ ಮಾಡಲಾಗಿದೆ. ಗ್ರಾಮೀಣ ವಸತಿ ಫಲಾನುಭವಿಗಳ ಆದಾಯ ಮಿತಿ 32 ಸಾವಿರದಿಂದ 1,20,000 ರೂ.ಗೆ ಏರಿಕೆ ಮಾಡಲಾಗಿದ್ದು ನಗರ ವಸತಿ ಫಲಾನುಭವಿಗಳ ಆದಾಯ ಮಿತಿ 87 ಸಾವಿರ ರೂಪಾಯಿಯಿಂದ 2 ಲಕ್ಷಕ್ಕೇರಿಕೆ ಮಾಡಿ ವಿಧಾನಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ‌ ಘೋಷಣೆ ಮಾಡಿದ್ದಾರೆ.

ಸರ್ಕಾರಿ ನೌಕರರ ವೇತನ ಪರಿಷ್ಕರಣೆಗಾಗಿ ಆಯೋಗ ರಚನೆ: ಸಿಎಂ ಬೊಮ್ಮಾಯಿ ಘೋಷಣೆ ಬೆಂಗಳೂರು: ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆ ನಡೆಯುತ್ತಿದೆ. ಈ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಸರ್ಕಾರದಿಂದ ಆಯೋಗ ರಚನೆ ಬಗ್ಗೆ ಸಿಎಂ ಬೊಮ್ಮಾಯಿ‌ ಘೋಷಣೆ ಮಾಡಿದ್ದಾರೆ. 7ನೇ ವೇತನ ಆಯೋಗದ ಅನ್ವಯ ಕೇಂದ್ರ ಸರ್ಕಾರದ ಮಾದರಿಯಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ವೇತನ ಪರಿಷ್ಕರಣೆಗೆ ಅಧಿಕಾರಿಗಳ ವೇತನ ಸಮಿತಿ ಮಾಡುವಂತೆ ಸಿಎಂಗೆ ಮಾಜಿ ಸಿಎಂ ಯಡಿಯೂರಪ್ಪ ಪತ್ರ ಬರೆದಿದ್ದರು.

ಇದನ್ನೂ ಓದಿ: ಕೋಲಾರ: ಜಾನಪದ ಗೀತಗಾಯನ ಮೂಲಕ ವಿನೂತನ ರೀತಿಯಲ್ಲಿ ವಾಯುಮಾಲಿನ್ಯ ಜಾಗೃತಿ ಅಭಿಯಾನ; ಅಧಿಕಾರಿಗಳು ಭಾಗಿ

Organ Donation: ಸಾವಿನಲ್ಲೂ ಸಾರ್ಥಕತೆ ಮೆರೆದ ಆರ್.ಎಸ್.ಎಸ್ ಕಾರ್ಯಕರ್ತ, ಅಂಗಾಂಗ ದಾನ ಮಾಡಿ 6 ಜನರ ಪಾಲಿಗೆ ಬೆಳಕಾದ

Published On - 6:12 pm, Wed, 16 March 22

ಕರ್ನಾಟಕ ಬಂದ್​ಗೆ ಸ್ಟಾರ್ ನಟರ ಬೆಂಬಲ ಉಂಟಾ? ಸಾರಾ ಗೋವಿಂದು ಪ್ರತಿಕ್ರಿಯೆ
ಕರ್ನಾಟಕ ಬಂದ್​ಗೆ ಸ್ಟಾರ್ ನಟರ ಬೆಂಬಲ ಉಂಟಾ? ಸಾರಾ ಗೋವಿಂದು ಪ್ರತಿಕ್ರಿಯೆ
ನಮ್ಮನ್ನು ಕೆಣಕಿದವರ ಇತಿಹಾಸ ತೆರೆದಿಡುತ್ತೇವೆ: ವಾಟಾಳ್ ನಾಗರಾಜ್
ನಮ್ಮನ್ನು ಕೆಣಕಿದವರ ಇತಿಹಾಸ ತೆರೆದಿಡುತ್ತೇವೆ: ವಾಟಾಳ್ ನಾಗರಾಜ್
ಹಕ್ಕಿ ಜ್ವರ: ಕೋಳಿ ಫಾರ್ಮ್​​​ ಸುತ್ತ ಔಷಧಿ ಸಿಂಪಡಣೆ, 10km ಓಡಾಟ ನಿರ್ಬಂಧ
ಹಕ್ಕಿ ಜ್ವರ: ಕೋಳಿ ಫಾರ್ಮ್​​​ ಸುತ್ತ ಔಷಧಿ ಸಿಂಪಡಣೆ, 10km ಓಡಾಟ ನಿರ್ಬಂಧ
ಅಶೋಕ ಮಾತಿಗೆ ತಿರುಗಿ ಬಿದ್ದ ಖರ್ಗೆ, ಸುಮ್ಮನಿರುವಂತೆ ಸೂಚಿಸಿದ ಸಭಾಧ್ಯಕ್ಷ
ಅಶೋಕ ಮಾತಿಗೆ ತಿರುಗಿ ಬಿದ್ದ ಖರ್ಗೆ, ಸುಮ್ಮನಿರುವಂತೆ ಸೂಚಿಸಿದ ಸಭಾಧ್ಯಕ್ಷ
ಸಂಪ್ರದಾಯಿಕ ಬೆಳೆಗೆ ಬೈ, ತೋಟಗಾರಿಕೆ ಮಾಡಿ ಲಕ್ಷಾಂತರ ರೂ. ಲಾಭ ಪಡೆದ ರೈತ
ಸಂಪ್ರದಾಯಿಕ ಬೆಳೆಗೆ ಬೈ, ತೋಟಗಾರಿಕೆ ಮಾಡಿ ಲಕ್ಷಾಂತರ ರೂ. ಲಾಭ ಪಡೆದ ರೈತ
‘ನಟ್ಟು ಬೋಲ್ಟ್ ಟೈಟ್ ಮಾಡ್ತೀನಿ ಎಂಬ ಮಾತು ಸರಿಯಲ್ಲ’; ಸಾರಾ ಗೋವಿಂದು
‘ನಟ್ಟು ಬೋಲ್ಟ್ ಟೈಟ್ ಮಾಡ್ತೀನಿ ಎಂಬ ಮಾತು ಸರಿಯಲ್ಲ’; ಸಾರಾ ಗೋವಿಂದು
ಖರ್ಗೆ ಫರ್ಮಾನು ಎಲ್ಲ ಕಾಂಗ್ರಸ್ಸಿಗರಿಗೆ ಅನ್ವಯಿಸುವುದಿಲ್ಲವೇ?
ಖರ್ಗೆ ಫರ್ಮಾನು ಎಲ್ಲ ಕಾಂಗ್ರಸ್ಸಿಗರಿಗೆ ಅನ್ವಯಿಸುವುದಿಲ್ಲವೇ?
Video: ಎಟಿಎಂನಿಂದ 30 ಲಕ್ಷ ರೂ. ಕದ್ದ ಮುಸುಕುಧಾರಿಗಳು
Video: ಎಟಿಎಂನಿಂದ 30 ಲಕ್ಷ ರೂ. ಕದ್ದ ಮುಸುಕುಧಾರಿಗಳು
ಮೊಯ್ಲಿ ಹೇಳಿಕೆಗೆ ಹೈಕಮಾಂಡ್ ಪ್ರತಿಕ್ರಿಯಿಸುತ್ತದೆ: ಎಂಬಿ ಪಾಟೀಲ್
ಮೊಯ್ಲಿ ಹೇಳಿಕೆಗೆ ಹೈಕಮಾಂಡ್ ಪ್ರತಿಕ್ರಿಯಿಸುತ್ತದೆ: ಎಂಬಿ ಪಾಟೀಲ್
ಮಂತ್ರಾಲಯದಲ್ಲಿ 6 ದಿನಗಳ ಕಾಲ ಶ್ರೀ ರಾಘವೇಂದ್ರ ಸ್ವಾಮಿಗಳ ಗುರು ವೈಭವೋತ್ಸವ
ಮಂತ್ರಾಲಯದಲ್ಲಿ 6 ದಿನಗಳ ಕಾಲ ಶ್ರೀ ರಾಘವೇಂದ್ರ ಸ್ವಾಮಿಗಳ ಗುರು ವೈಭವೋತ್ಸವ