AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಬಸವರಾಜ ಬೊಮ್ಮಾಯಿ‌ ಸಿಹಿ ಸುದ್ದಿ: ವಸತಿ ಫಲಾನುಭವಿಗಳ ಆದಾಯದ ಮಿತಿ ಹೆಚ್ಚಳ

ಗ್ರಾಮೀಣ ವಸತಿ ಫಲಾನುಭವಿಗಳ ಆದಾಯ ಮಿತಿ 32 ಸಾವಿರದಿಂದ 1,20,000 ರೂ.ಗೆ ಏರಿಕೆ ಮಾಡಲಾಗಿದ್ದು ನಗರ ವಸತಿ ಫಲಾನುಭವಿಗಳ ಆದಾಯ ಮಿತಿ 87 ಸಾವಿರ ರೂಪಾಯಿಯಿಂದ 2 ಲಕ್ಷಕ್ಕೇರಿಕೆ ಮಾಡಿ ವಿಧಾನಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ‌ ಘೋಷಣೆ ಮಾಡಿದ್ದಾರೆ.

ಸಿಎಂ ಬಸವರಾಜ ಬೊಮ್ಮಾಯಿ‌ ಸಿಹಿ ಸುದ್ದಿ: ವಸತಿ ಫಲಾನುಭವಿಗಳ ಆದಾಯದ ಮಿತಿ ಹೆಚ್ಚಳ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
TV9 Web
| Edited By: ಆಯೇಷಾ ಬಾನು|

Updated on:Mar 16, 2022 | 6:16 PM

Share

ಬೆಂಗಳೂರು: ವಸತಿ ಯೋಜನೆ ಫಲಾನುಭವಿಗಳಿಗೆ ಕರ್ನಾಟಕ ಸರ್ಕಾರ ಸಿಹಿ ಸುದ್ದಿ ನೀಡಿದೆ. ವಸತಿ ಫಲಾನುಭವಿಗಳ ಆದಾಯದ ಮಿತಿ ಹೆಚ್ಚಳ ಮಾಡಿದೆ. ಗ್ರಾಮೀಣ ವಸತಿ ಫಲಾನುಭವಿಗಳ ಆದಾಯದ ಮಿತಿ ಹೆಚ್ಚಳ ಮಾಡಲಾಗಿದೆ. ಹಾಗೂ ನಗರ ವಸತಿ ಫಲಾನುಭವಿಗಳ ಆದಾಯ ಮಿತಿಯಲ್ಲೂ ಹೆಚ್ಚಳ ಮಾಡಲಾಗಿದೆ. ಗ್ರಾಮೀಣ ವಸತಿ ಫಲಾನುಭವಿಗಳ ಆದಾಯ ಮಿತಿ 32 ಸಾವಿರದಿಂದ 1,20,000 ರೂ.ಗೆ ಏರಿಕೆ ಮಾಡಲಾಗಿದ್ದು ನಗರ ವಸತಿ ಫಲಾನುಭವಿಗಳ ಆದಾಯ ಮಿತಿ 87 ಸಾವಿರ ರೂಪಾಯಿಯಿಂದ 2 ಲಕ್ಷಕ್ಕೇರಿಕೆ ಮಾಡಿ ವಿಧಾನಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ‌ ಘೋಷಣೆ ಮಾಡಿದ್ದಾರೆ.

ಸರ್ಕಾರಿ ನೌಕರರ ವೇತನ ಪರಿಷ್ಕರಣೆಗಾಗಿ ಆಯೋಗ ರಚನೆ: ಸಿಎಂ ಬೊಮ್ಮಾಯಿ ಘೋಷಣೆ ಬೆಂಗಳೂರು: ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆ ನಡೆಯುತ್ತಿದೆ. ಈ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಸರ್ಕಾರದಿಂದ ಆಯೋಗ ರಚನೆ ಬಗ್ಗೆ ಸಿಎಂ ಬೊಮ್ಮಾಯಿ‌ ಘೋಷಣೆ ಮಾಡಿದ್ದಾರೆ. 7ನೇ ವೇತನ ಆಯೋಗದ ಅನ್ವಯ ಕೇಂದ್ರ ಸರ್ಕಾರದ ಮಾದರಿಯಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ವೇತನ ಪರಿಷ್ಕರಣೆಗೆ ಅಧಿಕಾರಿಗಳ ವೇತನ ಸಮಿತಿ ಮಾಡುವಂತೆ ಸಿಎಂಗೆ ಮಾಜಿ ಸಿಎಂ ಯಡಿಯೂರಪ್ಪ ಪತ್ರ ಬರೆದಿದ್ದರು.

ಇದನ್ನೂ ಓದಿ: ಕೋಲಾರ: ಜಾನಪದ ಗೀತಗಾಯನ ಮೂಲಕ ವಿನೂತನ ರೀತಿಯಲ್ಲಿ ವಾಯುಮಾಲಿನ್ಯ ಜಾಗೃತಿ ಅಭಿಯಾನ; ಅಧಿಕಾರಿಗಳು ಭಾಗಿ

Organ Donation: ಸಾವಿನಲ್ಲೂ ಸಾರ್ಥಕತೆ ಮೆರೆದ ಆರ್.ಎಸ್.ಎಸ್ ಕಾರ್ಯಕರ್ತ, ಅಂಗಾಂಗ ದಾನ ಮಾಡಿ 6 ಜನರ ಪಾಲಿಗೆ ಬೆಳಕಾದ

Published On - 6:12 pm, Wed, 16 March 22

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು