AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಇಡೀ ದಿನ ಕಡತ ವಿಲೇವಾರಿ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ

ಉಪಚುನಾವಣೆಯಿಂದಾಗಿ ಕಡತ ವಿಲೇವಾರಿ ಬಾಕಿ ಉಳಿದಿತ್ತು. ಹೀಗಾಗಿ ಇಂದು (ನವೆಂಬರ್ 6) ಇಡೀ ದಿನ ಕಡತ ವಿಲೇವಾರಿಗೆ ಮೀಸಲಿಟ್ಟಿದ್ದರು. ಬೆಂಗಾವಲು ವಾಹನ ಬಿಟ್ಟು ಕೆಲ ಅಧಿಕಾರಿಗಳ ಜತೆ ತೆರಳಿದ್ದರು. ಕಡತ ವಿಲೇವಾರಿಗಾಗಿ ಅಜ್ಞಾತ ಸ್ಥಳಕ್ಕೆ ತೆರಳಿದ್ದರು.

ಇಂದು ಇಡೀ ದಿನ ಕಡತ ವಿಲೇವಾರಿ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ
ಸಿಎಂ ಬಸವರಾಜ ಬೊಮ್ಮಾಯಿ (ಸಂಗ್ರಹ ಚಿತ್ರ)
TV9 Web
| Updated By: ganapathi bhat|

Updated on:Nov 06, 2021 | 5:18 PM

Share

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಇಡೀ ದಿನ ಕಡತ ವಿಲೇವಾರಿ ಮಾಡಿದ್ದಾರೆ. ಅಜ್ಞಾತ ಸ್ಥಳದಲ್ಲಿ ಬೊಮ್ಮಾಯಿ ಕಡತ ವಿಲೇವಾರಿ ಮಾಡಿದ್ದಾರೆ. ಕಡತ ವಿಲೇವಾರಿ ಕೆಲಸ ಮುಗಿಸಿ ನಿವಾಸಕ್ಕೆ ಸಿಎಂ ವಾಪಸ್​ ಆಗಿದ್ದಾರೆ. ಬೆಂಗಳೂರಿನ ಆರ್.ಟಿ. ನಗರದ ನಿವಾಸಕ್ಕೆ ಆಗಮಿಸಿದ್ದಾರೆ. ಬಹಳ ದಿನಗಳಿಂದ ಕಡತ ವಿಲೇವಾರಿ ಕೆಲಸ ಬಾಕಿ ಉಳಿದಿತ್ತು. ಉಪಚುನಾವಣೆಯಿಂದಾಗಿ ಕಡತ ವಿಲೇವಾರಿ ಬಾಕಿ ಉಳಿದಿತ್ತು. ಹೀಗಾಗಿ ಇಂದು (ನವೆಂಬರ್ 6) ಇಡೀ ದಿನ ಕಡತ ವಿಲೇವಾರಿಗೆ ಮೀಸಲಿಟ್ಟಿದ್ದರು. ಬೆಂಗಾವಲು ವಾಹನ ಬಿಟ್ಟು ಕೆಲ ಅಧಿಕಾರಿಗಳ ಜತೆ ತೆರಳಿದ್ದರು. ಕಡತ ವಿಲೇವಾರಿಗಾಗಿ ಅಜ್ಞಾತ ಸ್ಥಳಕ್ಕೆ ತೆರಳಿದ್ದರು.

ಸಿಎಂರಿಂದ ಇಂದು ಇಡೀ ದಿನ ಕಡತಗಳ ವಿಲೇವಾರಿ ಮಾಡುವ ಬಗ್ಗೆ ಹೇಳಲಾಗಿತ್ತು. ಬಹಳ ದಿನಗಳಿಂದ ಕಡತಗಳ ವಿಲೇವಾರಿ ಬಾಕಿ ಉಳಿದಿತ್ತು. ಬಾಕಿ ಕಡತಗಳ ವಿಲೇವಾರಿಗೆ ಇಂದು ಸಿಎಂ ಇಡೀ ದಿನ ಮೀಸಲಿಟ್ಟಿದ್ದರು. ರೇಸ್‌ಕೋರ್ಸ್ ರಸ್ತೆಯ ಕಚೇರಿಯಲ್ಲಿ ಕಡತ ವಿಲೇವಾರಿ ಮಾಡುವ ಬಗ್ಗೆ ಈ ಮೊದಲು ಹೇಳಲಾಗಿತ್ತು. ಕಡತ ವಿಲೇವಾರಿ ಬಾಕಿ ಉಳಿದಿದ್ದ ಕಾರಣ ಆಡಳಿತಾತ್ಮಕ ಕೆಲಸ ಕಾರ್ಯಗಳಿಗೆ ತೊಡಕಾಗಿತ್ತು. ಹೀಗಾಗಿ, ಇಂದು ಇಡೀ ದಿನ ಕಡತಗಳ ವಿಲೇವಾರಿ ಮಾಡಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಬೇರೆ ಯಾವುದೇ ಕಾರ್ಯಕ್ರಮ ನಿಗದಿ ಮಾಡಿಕೊಂಡಿರಲಿಲ್ಲ.

ಇದನ್ನೂ ಓದಿ: ಅಪ್ಪು ಮೇಲಿನ ಜನರ ಪ್ರೀತಿ ಅನುಸಾರ ಸರ್ಕಾರ ಅವರನ್ನು ಗೌರವಿಸಲಿದೆ: ಬಸವರಾಜ ಬೊಮ್ಮಾಯಿ ಹೇಳಿಕೆ

ಇದನ್ನೂ ಓದಿ: Bengaluru Rain: ರಾಜಕಾಲುವೆಯಲ್ಲಿ ಹೂಳು ತುಂಬಿರುವುದೇ ಹೆಚ್ಚು ಸಮಸ್ಯೆ- ತುರ್ತು ಸಭೆ ಬಳಿಕ ಸಿಎಂ ಬೊಮ್ಮಾಯಿ

Published On - 5:15 pm, Sat, 6 November 21

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?