AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಇಡೀ ದಿನ ಕಡತ ವಿಲೇವಾರಿ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ

ಉಪಚುನಾವಣೆಯಿಂದಾಗಿ ಕಡತ ವಿಲೇವಾರಿ ಬಾಕಿ ಉಳಿದಿತ್ತು. ಹೀಗಾಗಿ ಇಂದು (ನವೆಂಬರ್ 6) ಇಡೀ ದಿನ ಕಡತ ವಿಲೇವಾರಿಗೆ ಮೀಸಲಿಟ್ಟಿದ್ದರು. ಬೆಂಗಾವಲು ವಾಹನ ಬಿಟ್ಟು ಕೆಲ ಅಧಿಕಾರಿಗಳ ಜತೆ ತೆರಳಿದ್ದರು. ಕಡತ ವಿಲೇವಾರಿಗಾಗಿ ಅಜ್ಞಾತ ಸ್ಥಳಕ್ಕೆ ತೆರಳಿದ್ದರು.

ಇಂದು ಇಡೀ ದಿನ ಕಡತ ವಿಲೇವಾರಿ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ
ಸಿಎಂ ಬಸವರಾಜ ಬೊಮ್ಮಾಯಿ (ಸಂಗ್ರಹ ಚಿತ್ರ)
TV9 Web
| Edited By: |

Updated on:Nov 06, 2021 | 5:18 PM

Share

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಇಡೀ ದಿನ ಕಡತ ವಿಲೇವಾರಿ ಮಾಡಿದ್ದಾರೆ. ಅಜ್ಞಾತ ಸ್ಥಳದಲ್ಲಿ ಬೊಮ್ಮಾಯಿ ಕಡತ ವಿಲೇವಾರಿ ಮಾಡಿದ್ದಾರೆ. ಕಡತ ವಿಲೇವಾರಿ ಕೆಲಸ ಮುಗಿಸಿ ನಿವಾಸಕ್ಕೆ ಸಿಎಂ ವಾಪಸ್​ ಆಗಿದ್ದಾರೆ. ಬೆಂಗಳೂರಿನ ಆರ್.ಟಿ. ನಗರದ ನಿವಾಸಕ್ಕೆ ಆಗಮಿಸಿದ್ದಾರೆ. ಬಹಳ ದಿನಗಳಿಂದ ಕಡತ ವಿಲೇವಾರಿ ಕೆಲಸ ಬಾಕಿ ಉಳಿದಿತ್ತು. ಉಪಚುನಾವಣೆಯಿಂದಾಗಿ ಕಡತ ವಿಲೇವಾರಿ ಬಾಕಿ ಉಳಿದಿತ್ತು. ಹೀಗಾಗಿ ಇಂದು (ನವೆಂಬರ್ 6) ಇಡೀ ದಿನ ಕಡತ ವಿಲೇವಾರಿಗೆ ಮೀಸಲಿಟ್ಟಿದ್ದರು. ಬೆಂಗಾವಲು ವಾಹನ ಬಿಟ್ಟು ಕೆಲ ಅಧಿಕಾರಿಗಳ ಜತೆ ತೆರಳಿದ್ದರು. ಕಡತ ವಿಲೇವಾರಿಗಾಗಿ ಅಜ್ಞಾತ ಸ್ಥಳಕ್ಕೆ ತೆರಳಿದ್ದರು.

ಸಿಎಂರಿಂದ ಇಂದು ಇಡೀ ದಿನ ಕಡತಗಳ ವಿಲೇವಾರಿ ಮಾಡುವ ಬಗ್ಗೆ ಹೇಳಲಾಗಿತ್ತು. ಬಹಳ ದಿನಗಳಿಂದ ಕಡತಗಳ ವಿಲೇವಾರಿ ಬಾಕಿ ಉಳಿದಿತ್ತು. ಬಾಕಿ ಕಡತಗಳ ವಿಲೇವಾರಿಗೆ ಇಂದು ಸಿಎಂ ಇಡೀ ದಿನ ಮೀಸಲಿಟ್ಟಿದ್ದರು. ರೇಸ್‌ಕೋರ್ಸ್ ರಸ್ತೆಯ ಕಚೇರಿಯಲ್ಲಿ ಕಡತ ವಿಲೇವಾರಿ ಮಾಡುವ ಬಗ್ಗೆ ಈ ಮೊದಲು ಹೇಳಲಾಗಿತ್ತು. ಕಡತ ವಿಲೇವಾರಿ ಬಾಕಿ ಉಳಿದಿದ್ದ ಕಾರಣ ಆಡಳಿತಾತ್ಮಕ ಕೆಲಸ ಕಾರ್ಯಗಳಿಗೆ ತೊಡಕಾಗಿತ್ತು. ಹೀಗಾಗಿ, ಇಂದು ಇಡೀ ದಿನ ಕಡತಗಳ ವಿಲೇವಾರಿ ಮಾಡಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಬೇರೆ ಯಾವುದೇ ಕಾರ್ಯಕ್ರಮ ನಿಗದಿ ಮಾಡಿಕೊಂಡಿರಲಿಲ್ಲ.

ಇದನ್ನೂ ಓದಿ: ಅಪ್ಪು ಮೇಲಿನ ಜನರ ಪ್ರೀತಿ ಅನುಸಾರ ಸರ್ಕಾರ ಅವರನ್ನು ಗೌರವಿಸಲಿದೆ: ಬಸವರಾಜ ಬೊಮ್ಮಾಯಿ ಹೇಳಿಕೆ

ಇದನ್ನೂ ಓದಿ: Bengaluru Rain: ರಾಜಕಾಲುವೆಯಲ್ಲಿ ಹೂಳು ತುಂಬಿರುವುದೇ ಹೆಚ್ಚು ಸಮಸ್ಯೆ- ತುರ್ತು ಸಭೆ ಬಳಿಕ ಸಿಎಂ ಬೊಮ್ಮಾಯಿ

Published On - 5:15 pm, Sat, 6 November 21

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ