AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Coronavirus: ಸಿಎಂ ಬಸವರಾಜ ಬೊಮ್ಮಾಯಿ ಒಎಸ್​ಡಿಗೆ ಕೊರೊನಾ ಪಾಸಿಟಿವ್, ಗೃಹ ಕಚೇರಿ ಕೃಷ್ಣಾದಲ್ಲಿ ಸ್ಯಾನಿಟೈಸೇಶನ್

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒಎಸ್​ಡಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಸಿಎಂ ಗೃಹಕಚೇರಿ ಕೃಷ್ಣಾ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ಅಧಿಕಾರಿಗೆ ಸೋಂಕು ತಗುಲಿದೆ.

Coronavirus: ಸಿಎಂ ಬಸವರಾಜ ಬೊಮ್ಮಾಯಿ ಒಎಸ್​ಡಿಗೆ ಕೊರೊನಾ ಪಾಸಿಟಿವ್, ಗೃಹ ಕಚೇರಿ ಕೃಷ್ಣಾದಲ್ಲಿ ಸ್ಯಾನಿಟೈಸೇಶನ್
ಸಾಂದರ್ಭಿಕ ಚಿತ್ರ
TV9 Web
| Edited By: ಆಯೇಷಾ ಬಾನು|

Updated on: Nov 23, 2021 | 1:45 PM

Share

ಬೆಂಗಳೂರು: ಬೆನ್ನು ಬಿಡದ ಬೇತಾಳದಂತೆ ತನ್ನ ರಕ್ಕಸ ರೂಪ ತೋರಿಸಿದ್ದ ಮಹಾಮಾರಿ ಕೊರೊನಾ ಸದ್ಯ ಎರಡನೇ ಅಲೆ ಬಳಿಕ ಕೊಂಚ ತಣ್ಣಗಾಗಿದೆ. ಆದರೂ ಅಲ್ಲೊಂದು ಇಲ್ಲೊಂದು ಎಂಬಂತೆ ಸಾವುಗಳು, ಕೊರೊನಾ ಕೇಸ್​ಗಳು ಕಂಡುಬರುತ್ತಿವೆ. ಈಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒಎಸ್​ಡಿಗೆ ಕೊರೊನಾ ಪಾಸಿಟಿವ್ ಬಂದಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒಎಸ್​ಡಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಸಿಎಂ ಗೃಹಕಚೇರಿ ಕೃಷ್ಣಾ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ಅಧಿಕಾರಿಗೆ ಸೋಂಕು ತಗುಲಿದೆ. ಸಿಎಂ ಒಎಸ್ಡಿ ಸೇರಿ ಕೆಲ ಸಿಬ್ಬಂದಿಗೂ ಕೊರೊನಾ ದೃಢಪಟ್ಟ ಹಿನ್ನೆಲೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿದ್ದ ಸಭೆ ಸರ್ಕಾರಿ ನಿವಾಸಕ್ಕೆ ಶಿಫ್ಟ್ ಮಾಡಲಾಗಿದೆ. ಹಾಗೂ ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಸ್ಯಾನಿಟೈಸ್ ಮಾಡಲಾಗುತ್ತಿದೆ.

ರಾಜ್ಯದಲ್ಲಿ ಆಗುತ್ತಿರುವ ಮಳೆಯಿಂದಾಗಿ ಸಿಎಂ ಬಸವರಾಜ ಬೊಮ್ಮಾಯಿ ಕಳೆದ ಎರಡು ದಿನಗಳಿಂದ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಜನ ಸಾಮಾನ್ಯರ ಜೊತೆ ಚರ್ಚೆ ನಡೆಸುತ್ತಿದ್ದಾರೆ. ನಿನ್ನೆ ಕೋಲಾರಕ್ಕೆ ಭೇಟಿ ನೀಡಿ ತೋಟ, ಗದ್ದೆ ಸೇರಿದಂತೆ ಮಳೆಗೆ ಹಾನಿಯಾದ ಪ್ರದೇಶಗಳಲ್ಲಿ ಪರಿಶೀಲನೆ ನಡೆಸಿ ಮಾಹಿತಿ ಸಂಗ್ರಹಿಸಿದ್ದರು. ಇಂದು ಬೆಂಗಳೂರಿನ ಯಲಹಂಕ ಸುತ್ತಾಮುತ್ತಾ ಪರಿಶೀಲನೆ ನಡೆಸಿದ್ದಾರೆ. ಕೇಂದ್ರೀಯ ವಿಹಾರ ಅಪಾರ್ಟ್‌ಮೆಂಟ್‌, ಜವಾಹರ್‌ಲಾಲ್‌ ನೆಹರು ವೈಜ್ಞಾನಿಕ ಸಂಶೋಧನಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾಹಿತಿ ಸಂಗ್ರಹಿಸಿದ್ದಾರೆ. ಹಾಗೂ ಪರಿಹಾರ ಸಂಬಂಧ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಚರಂಡಿಗಳಲ್ಲಿ ನೀರು ಹರಿಯದ ಬಗ್ಗೆ 2 ತಿಂಗಳ ಹಿಂದೆಯೇ ಮಾಹಿತಿಯಿತ್ತು: ನೆಹರು ಕ್ಯಾಂಪಸ್ ಬಳಿ ಸಿಎಂ ಬೊಮ್ಮಾಯಿ ಹೇಳಿಕೆ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ