AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಕ್ಷಿಣ ಭಾರತ ಮಹಾಕುಂಭಮೇಳದ ಲೋಗೋ ಬಿಡುಗಡೆ ಮಾಡಿದ ಸಿಎಂ ಬೊಮ್ಮಾಯಿ

ಕೆಆರ್​ ಪೇಟೆಯ ತ್ರಿವೇಣಿ ಸಂಗಮದಲ್ಲಿ ನಡೆಯಲಿರುವ ದಕ್ಷಿಣ ಭಾರತದ ಮಹಾಕುಂಭಮೇಳದ ಲೋಗೋವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ರೇಸ್ ಕೋರ್ಸ್ ನಿವಾಸದಲ್ಲಿ ಬಿಡುಗಡೆ ಮಾಡಿದರು.

ದಕ್ಷಿಣ ಭಾರತ ಮಹಾಕುಂಭಮೇಳದ ಲೋಗೋ ಬಿಡುಗಡೆ ಮಾಡಿದ ಸಿಎಂ ಬೊಮ್ಮಾಯಿ
ಕುಂಭಮೇಳ ಲಾಂಛನ
TV9 Web
| Edited By: |

Updated on:Oct 07, 2022 | 8:39 PM

Share

ಮಂಡ್ಯ: ಕೆಆರ್​ ಪೇಟೆಯ (KR Pete) ತ್ರಿವೇಣಿ ಸಂಗಮದಲ್ಲಿ ನಡೆಯಲಿರುವ ದಕ್ಷಿಣ ಭಾರತದ ಮಹಾಕುಂಭಮೇಳದ (Dakshin Bharat kumbh mela) ಲೋಗೋವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಅವರು ಇಂದು ರೇಸ್ ಕೋರ್ಸ್ ನಿವಾಸದಲ್ಲಿ ಬಿಡುಗಡೆ ಮಾಡಿದರು. ಅಕ್ಟೋಬರ್ 13,14,15,16 ನಾಲ್ಕು ದಿನಗಳಕಾಲ ಕೆಆರ್ ಪೇಟೆಯ ಅಂಬಿಗರಹಳ್ಳಿ, ಸಂಗಾಪುರ ಹಾಗೂ ಪುರದ ಕಾವೇರಿ-ಹೇಮಾವತಿ-ಲಕ್ಷ್ಮಣ ತೀರ್ಥಗಳ ಸಮಾಗಮವಾಗುವ ತ್ರಿವೇಣಿ ಸಂಗಮದಲ್ಲಿ ಮಹಾ ಕುಂಭಮೇಳ ನಡೆಯಲಿದೆ.

ಕುಂಭಮೇಳದಲ್ಲಿ ಪ್ರತಿದಿನ ಗಂಗಾರತಿ, ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತವೆ. ಹೀಗಾಗಿ ಮಹಾಕುಂಭಮೇಳದ ವಿಶೇಷ ಲೋಗೋ ಸಿದ್ದಪಡಿಸಲಾಗಿದೆ. ಲೋಗೋ  ಬಿಡುಗಡೆ ವೇಳೆ ವಿಧಾನಪರಿಷತ್ ಸದಸ್ಯ ಸಿ ಪಿ ಯೋಗೇಶ್ವರ್, ಶಾಸಕ ನಾಗೇಂದ್ರ, ಮಂಡ್ಯ ಜಿಲ್ಲಾಧಿಕಾರಿ ಎಸ್ ಅಶ್ವಥಿ, ಸಚಿವರ ಆಪ್ತ ಕಾರ್ಯದರ್ಶಿ ಪ್ರಭಾಕರ್ ಉಪಸ್ಥಿತರಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕಲ್ಲಿಕ್ ಮಾಡಿ

Published On - 8:39 pm, Fri, 7 October 22

ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ
ಗಿಲ್ಲಿ ನಟ ಬರೆದು ಹಾಡಿದ ರ್ಯಾಪ್ ಸಾಂಗ್ ಪೂರ್ಣ ವಿಡಿಯೋ ಇಲ್ಲಿದೆ
ಗಿಲ್ಲಿ ನಟ ಬರೆದು ಹಾಡಿದ ರ್ಯಾಪ್ ಸಾಂಗ್ ಪೂರ್ಣ ವಿಡಿಯೋ ಇಲ್ಲಿದೆ