AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಸದ್ಯಕ್ಕೆ ಲಾಕ್​ಡೌನ್ ಇಲ್ಲ; ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟನೆ

ಲಾಕ್​ಡೌನ್​ ಮಾಡುವ ಚಿಂತನೆ ಸರ್ಕಾರದ ಮುಂದಿಲ್ಲ. ಸದ್ಯ ಜನಜೀವನ ಹೇಗಿದೆಯೋ ಹಾಗೆಯೇ ನಡೆಯುತ್ತದೆ. ಹೆಚ್ಚು ಜನರು ಸೇರುವಲ್ಲಿ ಜನರು ಜಾಗೃತಿಯಿಂದ ಇರಬೇಕು ಅಂತ ಅವರು ಸೂಚಿಸಿದರು.

ಕರ್ನಾಟಕದಲ್ಲಿ ಸದ್ಯಕ್ಕೆ ಲಾಕ್​ಡೌನ್ ಇಲ್ಲ; ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟನೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (ಸಂಗ್ರಹ ಚಿತ್ರ)
TV9 Web
| Updated By: sandhya thejappa|

Updated on:Nov 30, 2021 | 12:59 PM

Share

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ಬಗ್ಗೆ ದಿನದಿಂದ ದಿನಕ್ಕೆ ಆತಂಕ ಹೆಚ್ಚಾಗುತ್ತಿದೆ. ಈ ನಡುವೆ ರಾಜ್ಯ ಮತ್ತೆ ಲಾಕ್​ಡೌನ್​ (Lockdown) ಆಗುತ್ತಾ ಎಂಬ ಭೀತಿ ಶುರುವಾಗಿದೆ. ಸದ್ಯಕ್ಕೆ ಲಾಕ್​ಡೌನ್​ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಅಂತ ಸಿಎಂ ಬೊಮ್ಮಾಯಿ (Basavaraj Bommai) ಸ್ಪಷ್ಟನೆ ನೀಡಿದ್ದಾರೆ. ಒಮಿಕ್ರಾನ್ (Omicron) ಪರಿಣಾಮದ ಬಗ್ಗೆ ಗಮನಿಸುತ್ತಿದ್ದೇವೆ. ಈಗಿರುವ ಡೆಲ್ಟಾ ತಳಿ ಪ್ರಕರಣವೂ ಅಲ್ಲಲ್ಲಿ ಕಾಣಿಸುತ್ತಿದೆ. ಹೆಚ್ಚಿನ ಮಾಹಿತಿ ಪಡೆಯಲು ಎನ್​ಸಿಬಿಎಸ್​ಗೆ (NCBS) ಕಳುಹಿಸುತ್ತಿದ್ದೇವೆ. ವಿದೇಶಿ ಪ್ರಯಾಣಿಕರ ಮೇಲೆ ಹೆಚ್ಚು ನಿಗಾವಹಿಸಲಾಗಿದೆ ಅಂತ ಸಿಎಂ ತಿಳಿಸಿದ್ದಾರೆ.

ಕ್ಲಸ್ಟರ್​ನಲ್ಲಿರುವ ಎಲ್ಲರಿಗೂ ತಪಾಸಣೆ ಮಾಡಲಾಗುತ್ತಿದೆ. ಎಸ್ಡಿಎಂನಲ್ಲಿ 4,000ಕ್ಕೂ ಹೆಚ್ಚು ಜನರಿಗೆ ಕೊವಿಡ್ ಟೆಸ್ಟ್ ಮಾಡಲಾಗಿದೆ. ರಾಜ್ಯದಲ್ಲಿ ಕೊವಿಡ್ ಟೆಸ್ಟಿಂಗ್ ಹೆಚ್ಚಿಸಲು ಸೂಚಿಸಲಾಗಿದೆ. ಆರೋಗ್ಯ ಸಚಿವರು ಕೊವಿಡ್ ಸಂಬಂಧ ಸಭೆ ಮಾಡುತ್ತಾರೆ. ಬಳಿಕ ಅದರ ಬಗ್ಗೆ ನನ್ನ ಜತೆ ಚರ್ಚಿಸುತ್ತಾರೆ ಅಂತ ಬಸವರಾಜ ಬೊಮ್ಮಾಯಿ ಹೇಳಿದರು.

ಲಾಕ್​ಡೌನ್​ ಮಾಡುವ ಚಿಂತನೆ ಸರ್ಕಾರದ ಮುಂದಿಲ್ಲ. ಸದ್ಯ ಜನಜೀವನ ಹೇಗಿದೆಯೋ ಹಾಗೆಯೇ ನಡೆಯುತ್ತದೆ. ಹೆಚ್ಚು ಜನರು ಸೇರುವಲ್ಲಿ ಜನರು ಜಾಗೃತಿಯಿಂದ ಇರಬೇಕು ಅಂತ ಅವರು ಸೂಚಿಸಿದರು.

ಬೆಳಗಾವಿ ಅಧಿವೇಶನಕ್ಕೆ ಒಮಿಕ್ರಾನ್ ವೈರಸ್ ಆತಂಕದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿಎಂ, ಸಭೆ ಸಮಾರಂಭಕ್ಕೆ ಅನ್ವಯಿಸುವ ನಿಯಮಗಳು ಅಧಿವೇಶನಕ್ಕೂ ಅನ್ವಯಿಸುತ್ತವೆ ಎಂದಿದ್ದಾರೆ.

ಇದನ್ನೂ ಓದಿ

Google Play Best Apps 2021: ಈ ವರ್ಷದ ಬೆಸ್ಟ್​​ ಆ್ಯಪ್ಸ್​​​, ಗೇಮ್ಸ್​ ಯಾವುದು?; ಗೂಗಲ್ ಪ್ಲೇಯಿಂದ ಪಟ್ಟಿ ಬಿಡುಗಡೆ

ಪತ್ನಿ ನೇತ್ರಾಳಿಂದ ಹತ್ಯೆಗೊಳಗಾಗಿದ್ದ ಉದ್ಯಮಿ ಸ್ವಾಮಿರಾಜನ್ ಮನೆಯಲ್ಲಿ ಕಳವು; ಮಡದಿ ಜೈಲಿನಲ್ಲೇ ವಾಸ

Published On - 12:51 pm, Tue, 30 November 21

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್