AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ದಾವೋಸ್​ ಪ್ರಯಾಣ ಬೆಳಸಿರುವ ಸಿಎಂ ಬೊಮ್ಮಾಯಿ, ಎರಡು ದಿನಗಳ ಕಾಲ ನಡೆಯುವ ಆರ್ಥಿಕ ಸಮಾವೇಶದಲ್ಲಿ ಭಾಗಿ

ದುಬೈನ ದಾವೋಸ್​ನಲ್ಲಿ ಮೇ 23, 24 ರಂದು ನಡೆಯುವ ಆರ್ಥಿಕ ಸಮಾವೇಶದಲ್ಲಿ ಭಾಗಿಯಾಗಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದಾವೋಸ್​ಗೆ ಪ್ರಯಾಣ ಬೆಳಸಿದ್ದಾರೆ.

ಇಂದು ದಾವೋಸ್​ ಪ್ರಯಾಣ ಬೆಳಸಿರುವ ಸಿಎಂ ಬೊಮ್ಮಾಯಿ, ಎರಡು ದಿನಗಳ ಕಾಲ ನಡೆಯುವ ಆರ್ಥಿಕ ಸಮಾವೇಶದಲ್ಲಿ ಭಾಗಿ
ಸಿ ಎಮ್ ಬಸವರಾಜ ಬೊಮ್ಮಾಯಿ
TV9 Web
| Edited By: |

Updated on:May 22, 2022 | 9:50 AM

Share

ಬೆಂಗಳೂರು: ದುಬೈನ ದಾವೋಸ್​ನಲ್ಲಿ ಮೇ 23, 24 ರಂದು ನಡೆಯುವ ಆರ್ಥಿಕ ಸಮಾವೇಶದಲ್ಲಿ ಭಾಗಿಯಾಗಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ದಾವೋಸ್​ಗೆ ಪ್ರಯಾಣ ಬೆಳಸಿದ್ದಾರೆ. ತಮ್ಮ ಆರ್ ಟಿ ನಗರ ನಿವಾಸದಿಂದ ಸಚಿವ ಮುರಗೇಶ ನಿರಾಣಿ (Muragesh Nirani), ಪತ್ನಿ ಚೆನ್ನಮ್ಮ ಜತೆ ದೇವನಹಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದತ್ತ ತೆರಳಿದ್ದಾರೆ. ದೇವನಹಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಳಗ್ಗೆ 10.35ರ ವಿಮಾನದ ಮೂಲಕ ದುಬೈಗೆ ಹೋಗಲಿದ್ದು, ಮಧ್ಯಾಹ್ನ 12.45 ಕ್ಕೆ ದುಬೈಗೆ ತಲುಪಲಿದ್ದಾರೆ. ದುಬೈನಿಂದ ಮಧ್ಯಾಹ್ನ 3.35 ಕ್ಕೆ ಸ್ವಿಟ್ಜರ್ಲೆಂಡ್‌‌ ನ ಜ್ಯೂರಿಚ್ ಗೆ ಪ್ರಯಾಣ ಬೆಳಸಲಿದ್ದಾರೆ. ಅಲ್ಲಿಂದ ರಾತ್ರಿ 8.20 ರಿಂದ ಜ್ಯೂರಿಚ್ ರಸ್ತೆ ಮಾರ್ಗದ ಮೂಲಕ ನಿಂದ ದಾವೋಸ್​ಗೆ ತೆರಳಿರುವ ಸಿಎಂ, ರಾತ್ರಿ 12ಕ್ಕೆ ದಾವೋಸ್ ತಲುಪಲಿದ್ದಾರೆ.

ಇದನ್ನು ಓದಿ: ಬೆಂಗಳೂರಿನ ಯುವ ಜೋಡಿ ಉಡುಪಿಯಲ್ಲಿ ಕಾರಿನೊಳಗೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ

ಈ ಕುರಿತು ಬೆಂಗೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ ಕಳೆದ ತ್ರೈಮಾಸಿಕದಲ್ಲಿ ಭಾರತಕ್ಕೆ ಹೆಚ್ಚಾಗಿ FDI ಹರಿದುಬಂದಿದೆ. ಇದರಲ್ಲಿ ಕರ್ನಾಟಕ ನಂಬರ್ ಒನ್ ಸ್ಥಾನದಲ್ಲಿದೆ ಕರ್ನಾಟಕಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಹೂಡಿಕೆದಾರರು ಬರುತ್ತಿದ್ದಾರೆ. ದಾವೋಸ್​ಗೆ ತೆರಳಲು ಸಿದ್ಧವಾಗಿ ಬಂದಿದ್ದೇನೆ. ನಾಳೆ, ನಾಡಿದ್ದು ದಾವೋಸ್​ನಲ್ಲಿ ನಡೆಯುವ ಆರ್ಥಿಕ ಸಮಾವೇಶದಲ್ಲಿ ಭಾಗಿಯಾಗುತ್ತೇನೆ. ಅಲ್ಲಿನ ಕಾರ್ಯಕ್ರಮಗಳನ್ನು ಮಾಧ್ಯಮಗಳಿಗೆ ನಿರಂತರವಾಗಿ ತಲುಪಿಸ್ತೇವೆ. ಸಮಾವೇಶದಲ್ಲಿ ವಿಶ್ವದ ಅನೇಕ ನಾಯಕರು, ಉದ್ಯಮಿಗಳನ್ನು ಭೇಟಿಯಾಗುತ್ತೇವೆ. ಕೆಲವು ರಾಷ್ಟ್ರೀಯ ಮಾಧ್ಯಮಗಳೂ ಬಂದಿರುತ್ತವೆ. ಉದ್ಯಮಿಗಳಿಗೆ ರಾಜ್ಯದಲ್ಲಿ ಉದ್ಯಮ ಸ್ಥಾಪನೆಗೆ ಇರುವ ವ್ಯವಸ್ಥೆ ಕುರಿತು ವಿವರಿಸುತ್ತೇವೆ. ವಿಶ್ವ ಬಂಡವಾಳ ಹೂಡಿಕೆದಾರರ ಸಮಾವೇಶದ ಮೇಲೆ ನಿರೀಕ್ಷೆ ಇದೆ ಎಂದರು.

ಇದನ್ನೂ ಓದಿ
Image
ತಂಗಿ ಗಂಡನ ಜೊತೆಗೆ ಸಲ್ಮಾನ್​ ಖಾನ್​ ಕಿರಿಕ್​; ಭಾವನ ಸಿನಿಮಾದಿಂದಲೇ ಹೊರನಡೆದ ಆಯುಷ್​ ಶರ್ಮಾ?
Image
ಕರ್ನಾಟಕದ ಹಲವೆಡೆ ಮುಂದುವರಿದ ಮಳೆ; ಅಪಾರ ಬೆಳ ನಾಶಕ್ಕೆ ರೈತರು ಕಂಗಾಲು
Image
3 ಚಿತ್ರಗಳ ಪೋಸ್ಟರ್​ ಒಟ್ಟಿಗೆ ಜೋಡಿಸಿದ ಪ್ರಶಾಂತ್​ ನೀಲ್​; ಫ್ಯಾನ್ಸ್​ ತಲೆಯಲ್ಲಿ ಮೂಡಿದೆ ದೊಡ್ಡ ಪ್ರಶ್ನೆ
Image
Dandruff: ತಲೆ ಹೊಟ್ಟಿಗೆ ಕಾರಣವೇನು? ನಿವಾರಣೆ ಹೇಗೆ? ಇಲ್ಲಿದೆ ಮಾಹಿತಿ

ಇದನ್ನು ಓದಿ: ಬೆಂಗಳೂರಿನಲ್ಲಿ ಖಾಸಗಿ ಪೋಟೋಗಳನ್ನ ಪಡೆದು ಮಹಿಳೆಗೆ ಬ್ಲಾಕ್ ಮೇಲ್ ಮಾಡಿದ್ದ ಆರೋಪಿ ಅರೆಸ್ಟ್!

ಕರ್ನಾಟಕಕ್ಕೆ ಮತ್ತಷ್ಟು ಬಂಡವಾಳ ಹರಿದು ಬರುವ ನಿರೀಕ್ಷೆಯಿದೆ. ನನ್ನ ಜತೆ ದಾವೋಸ್​ಗೆ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಕೂಡ ಬರುತ್ತಿದ್ದಾರೆ. ಐಟಿ-ಬಿಟಿ ಸಚಿವ ಸಿ.ಎನ್.ಅಶ್ವತ್ಥ್ ನಾರಾಯಣ (Ashwath Narayan) ಅವರು ಕೂಡ ಬರುತ್ತಿದ್ದಾರೆ. ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಇಳಿಕೆ ವಿಚಾರವಾಗಿ ಕೇಂದ್ರ ಸರಕಾರ ನಿನ್ನೆ ರಾತ್ರಿ ತಾನೇ ಸುಂಕ ಇಳಿಕೆ ಮಾಡಿದ್ದಾರೆ. ಇದರ ಬಗ್ಗೆ ನೋಡೋಣ ಪರಿಶೀಲನೆ ಮಾಡುತ್ತೇನೆ ಎಂದು ಹೇಳಿದರು.

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:50 am, Sun, 22 May 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್