AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Svanidhi Scheme ಪಿಎಂ ಸ್ವನಿಧಿ ಯೋಜನೆ ಪ್ರಗತಿ ಪರಿಶೀಲನೆ: ಬ್ಯಾಂಕ್ ಅಧಿಕಾರಿಗಳಿಗೆ ಚಳಿ ಬಿಡಿಸಿದ ಸಿಎಂ

CM BS Yediyurappa Become Anger | ಸಿಎಂ ಬಿ.ಎಸ್.ಯಡಿಯೂರಪ್ಪ ಪಿಎಂ ಸ್ವನಿಧಿ ಯೋಜನೆ ಪ್ರಗತಿ ಪರಿಶೀಲನೆ ನಡೆಸುವವೇಳೆ ಬ್ಯಾಂಕ್ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ. ಬ್ಯಾಂಕ್ ಅಧಿಕಾರಿಗಳ ವರ್ತನೆಗೆ ಕೆಂಡಾಮಂಡಲರಾಗಿದ್ದಾರೆ.

PM Svanidhi Scheme ಪಿಎಂ ಸ್ವನಿಧಿ ಯೋಜನೆ ಪ್ರಗತಿ ಪರಿಶೀಲನೆ: ಬ್ಯಾಂಕ್ ಅಧಿಕಾರಿಗಳಿಗೆ ಚಳಿ ಬಿಡಿಸಿದ ಸಿಎಂ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Feb 11, 2021 | 1:18 PM

Share

ಬೆಂಗಳೂರು: ಸಿಎಂ ಬಿ.ಎಸ್.ಯಡಿಯೂರಪ್ಪ ಪಿಎಂ ಸ್ವನಿಧಿ ಯೋಜನೆ ಪ್ರಗತಿ ಪರಿಶೀಲನೆ ನಡೆಸುವವೇಳೆ ಬ್ಯಾಂಕ್ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ. ಬ್ಯಾಂಕ್ ಅಧಿಕಾರಿಗಳ ವರ್ತನೆಗೆ ಕೆಂಡಾಮಂಡಲರಾಗಿದ್ದಾರೆ. ಸಾಲ ನೀಡುವುದರಲ್ಲಿ ಕರ್ನಾಟಕ 5ನೇ ಸ್ಥಾನದಲ್ಲಿ ಇದೆ. ಬ್ಯಾಂಕ್‌ಗಳು ಸಾಲ ನೀಡುತ್ತಿಲ್ಲವೆಂದು ದೂರು ಬಂದಿದೆ. ಅಂಕಿ-ಅಂಶವೂ ಸಾಲ ಸರಿಯಾಗಿ ನೀಡ್ತಿಲ್ಲವೆಂದು ಹೇಳ್ತಿದೆ. ನಿಮ್ಮ ಈ ವರ್ತನೆ ಸಹಿಸಲು ಸಾಧ್ಯವಿಲ್ಲ ಎಂದು ಸಿಎಂ ಬ್ಯಾಂಕ್ ಅಧಿಕಾರಿಗಳ ವಿರುದ್ಧ ಗರಂ ಆಗಿದ್ದಾರೆ.

ಲೋನ್ ನೀಡದ ವಿಚಾರ ಗಮನಕ್ಕೆ ಬಂದರೆ ಸಹಿಸುವುದಿಲ್ಲ ಇನ್ನು ಇದೇ ವೇಳೆ ಅವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಪಿಎಂ ಸ್ವನಿಧಿ ಯೋಜನೆಯಲ್ಲಿ ಮೊದಲ ಸ್ಥಾನಕ್ಕೆ ಬರಬೇಕು. ಫೆಬ್ರವರಿ ಅಂತ್ಯ ವೇಳೆಗೆ ಎಲ್ಲ ಸರಿ ಮಾಡಬೇಕು. ಇದಕ್ಕೆ ಬ್ಯಾಂಕ್‌ಗಳು ಅಗತ್ಯವಾದ ಕ್ರಮ ತೆಗೆದುಕೊಳ್ಳಬೇಕು. ಪ್ರಾಮಾಣಿಕವಾಗಿ ಲೋನ್ ಕೊಡುವ ಕೆಲಸ ಮಾಡಿ. ಲೋನ್ ನೀಡದ ವಿಚಾರ ಗಮನಕ್ಕೆ ಬಂದರೆ ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. ಒಟ್ಟಿನಲ್ಲಿ ಬೆಳಗ್ಗೆಯೇ ಬ್ಯಾಂಕ್ ಅಧಿಕಾರಿಗಳ ಚಳಿ ಬಿಡಿಸಿದ್ದಾರೆ.

ಇದನ್ನೂ ಓದಿ: ಅನೈತಿಕ ಮೈತ್ರಿ ಸರ್ಕಾರ ಮಾಡಿದ್ದವರು ನೀವು: ಸಿದ್ದರಾಮಯ್ಯಗೆ ಯಡಿಯೂರಪ್ಪ ತಿರುಗೇಟು

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್