AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಟರ್ ವ್ಯೂ ಇದೆ ಎಂದು ಹೊಟೇಲ್​ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ, ಉಪನ್ಯಾಸಕ ಅರೆಸ್ಟ್

ಬೆಂಗಳೂರಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಕಾಲೇಜು ಉಪನ್ಯಾಸಕನನ್ನು ಪೊಲೀಸರು ಬಂಧಿಸಿದ್ದಾರೆ. ಪಾರ್ಟ್ ಟೈಮ್ ಕೆಲಸ ಕೊಡಿಸುವಂತೆ ಕೇಳಿದ್ದ ವಿದ್ಯಾರ್ಥಿನಿಯನ್ನು ಎಂಜಿ ರಸ್ತೆಯಲ್ಲಿ ಇಂಟರ್ ವ್ಯೂ ಇದೆ ಎಂದು ಹೊಟೇಲ್ ಗೆ ಕರೆದೊಯ್ದು ದೌರ್ಜನ್ಯ ಎಸಗಿದ್ದ ಕಾಲೇಜು ಉಪನ್ಯಾಸಕ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.

ಇಂಟರ್ ವ್ಯೂ ಇದೆ ಎಂದು ಹೊಟೇಲ್​ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ, ಉಪನ್ಯಾಸಕ ಅರೆಸ್ಟ್
ಪ್ರಾತಿನಿಧಿಕ ಚಿತ್ರ
Jagadisha B
| Updated By: ರಮೇಶ್ ಬಿ. ಜವಳಗೇರಾ|

Updated on: Nov 14, 2023 | 8:59 AM

Share

ಬೆಂಗಳೂರು, (ನವೆಂಬರ್ 14): ವಿದ್ಯಾರ್ಥಿನಿ(Student) ಮೇಲೆ ಲೈಂಗಿಕ ದೌರ್ಜನ್ಯ(sexual harassment) ಆರೋಪ ಮೇಲೆ ಬೆಂಗಳೂರಿನ ಗಂಗಮ್ಮನಗುಡಿ ಠಾಣೆ ಪೊಲೀಸರು ಖಾಸಗಿ ಕಾಲೇಜಿನ ಉಪನ್ಯಾಸಕನನ್ನು(college lecturer) ಬಂಧಿಸಿದ್ದಾರೆ. ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಯಲಹಂಕದ ಖಾಸಗಿ ಕಾಲೇಜಿನಲ್ಲಿ ಉಪನ್ಯಾಸಕ ಮದನ್ ಕುಮಾರ್ ಎನ್ನುವರನ್ನು ಪೊಲೀಸರು ಬಂಧಿಸಿದ್ದಾರೆ. ಪಾರ್ಟ್ ಟೈಮ್ ಕೆಲಸ ಕೊಡಿಸುವಂತೆ ಕೇಳಿದ್ದ ವಿದ್ಯಾರ್ಥಿನಿಯನ್ನು ಎಂಜಿ ರಸ್ತೆಯಲ್ಲಿ ಇಂಟರ್ ವ್ಯೂ ಇದೆ ಎಂದು ಹೊಟೇಲ್ ಗೆ ಕರೆದೊಯ್ದು ದೌರ್ಜನ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ.

ಕಾಲೇಜಿನ ವಿದ್ಯಾರ್ಥಿನಿಯೋರ್ವಳು ಪಾರ್ಟ್ ಟೈಮ್ ಕೆಲಸ ಕೊಡಿಸುವಂತೆ ಉಪನ್ಯಾಸಕ ಮದನ್ ಕುಮಾರ್ ಅವರ ಬಳಿ ಕೇಳಿಕೊಂಡಿದ್ದಾಳೆ. ಇದನ್ನೇ ಬಂಡವಾಳ ಮಾಡಿಕೊಂಡ ಉಪನ್ಯಾಸಕ ಮದನ್, ಎಂಜಿ ರಸ್ತೆಯಲ್ಲಿ ಇಂಟರ್ ವ್ಯೂ ಇದೆ ಎಂದು ವಿದ್ಯಾರ್ಥಿನಿಯನ್ನು ಹೊಟೇಲ್ ಗೆ ಕರೆದೊಯ್ದು ದೌರ್ಜನ್ಯ ಎಸಗಿದ್ದಾನೆ.  ಅಲ್ಲದೇ ವಿಡಿಯೋ ಮಾಡಿ ವಿದ್ಯಾರ್ಥಿನಿಗೆ ಬ್ಲಾಕ್ ಮೇಲ್ ಮಾಡಿದ್ದಾನೆ.

ಹೀಗೆ ಉಪನ್ಯಾಸಕನ ನಿರಂತರ ಲೈಂಗಿಕ ಕಿರುಕುಳದಿಂದ ಬೇಸತ್ತು ವಿದ್ಯಾರ್ಥಿನಿ, ಕೊನೆಗೆ ಗಂಗಮ್ಮನಗುಡಿ ಪೊಲೀಸ್​ ಠಾಣೆಗೆ ದೂರು ನೀಡಿದ್ದಾಳೆ. ಇದೀಗ ಈ ದೂರಿನ ಮೇರೆಗೆ ಪೊಲೀಸರು ಉಪನ್ಯಾಸಕ ಮದನ್ ಕುಮಾರ್​ನನನ್ನು ಅರೆಸ್ಟ್ ಮಾಡಿದ್ದಾರೆ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ