AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಬೈಲ್​ಗಾಗಿ ತನ್ನೆರಡು ಕಾಲುಗಳನ್ನೇ ಕಳೆದುಕೊಂಡ ಕಾಲೇಜು ವಿದ್ಯಾರ್ಥಿ

ಬೆಂಗಳೂರಿನಲ್ಲಿ ಮೊಬೈಲ್​ಗಾಗಿ ಕಾಲೇಜು ವಿದ್ಯಾರ್ಥಿ ತನ್ನೆರಡು ಕಾಲುಗಳನ್ನೇ ಕಳೆದುಕೊಂಡಿದ್ದಾನೆ.

ಮೊಬೈಲ್​ಗಾಗಿ ತನ್ನೆರಡು ಕಾಲುಗಳನ್ನೇ ಕಳೆದುಕೊಂಡ ಕಾಲೇಜು ವಿದ್ಯಾರ್ಥಿ
ಸಾಂಧರ್ಬಿಕ ಚಿತ್ರ
TV9 Web
| Edited By: |

Updated on: Oct 02, 2022 | 9:11 PM

Share

ಬೆಂಗಳೂರು: ಕಾಲೇಜು ವಿದ್ಯಾರ್ಥಿಗಳು (College student) ಮೊಬೈಲ್​ ಬಿಟ್ಟು ಒಂದು ಕ್ಷಣವು ಇರಲಾರೆವು ಎಂಬುವುದರ ಮಟ್ಟಿಗೆ ಮೊಬೈಲ್​ಗೆ ಅಡಿಟ್​ ಆಗಿದ್ದಾರೆ. ನಿರಂತರವಾಗಿ ಮೊಬೈಲ್ ಉಪಯೋಗಿಸುವುದರಿಂದ ಸಾಕಷ್ಟು ತೊಂದರೆಗಳಿವೆ ಎಂದು ಸಾಕಷ್ಟು ಭಾರಿ ಓದಿ, ನೋಡಿ ತಿಳದಿದ್ದರು ಅದನ್ನು ಬಿಟ್ಟಿರಲಾರರು. ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ, ವಾಹನ ಚಲಾಯಿಸುವಾಗ ಮೊಬೈಲ್​ನಲ್ಲೇ ಮಗ್ನರಾಗಿರುತ್ತಾರೆ. ಇದರಿಂದ ಜೀವಕ್ಕೆ ಅಪಾಯ ತಂದುಕೊಳ್ಳುತ್ತಾರೆ. ಅದೇ ರೀತಿಯಾಗಿ ಬೆಂಗಳೂರಿನಲ್ಲಿ ಮೊಬೈಲ್​ಗಾಗಿ ಕಾಲೇಜು ವಿದ್ಯಾರ್ಥಿ ತನ್ನೆರಡು ಕಾಲುಗಳನ್ನೇ ಕಳೆದುಕೊಂಡಿದ್ದಾನೆ.

ಕಲಬುರಗಿ ಜಿಲ್ಲೆಯ, ಸೇಡಂ ತಾಲೂಕಿನ ಹುಳಗೋಳ ನಿವಾಸಿ ಸಾಬಣ್ಣ(23) ಗಾಯಾಳು ಯುವಕ. ಯುವಕ ಸಾಬಣ್ಣ ಬೆಂಗಳೂರಿನ ನಾಯಂಡಹಳ್ಳಿ ರೈಲ್ವೆ ನಿಲ್ದಾಣದ ಸಮೀಪ ರೈಲು ಹಳಿ ಪಕ್ಕದಲ್ಲಿ ನಡೆದುಕೊಂಡು ಹೋಗುವಾಗ ಮೊಬೈಲ್ ಕೈ ಜಾರಿ ರೈಲ್ವೆ ಟ್ರಾಕ್​ನಲ್ಲಿ ಬಿದ್ದಿದೆ. ಹೀಗಾಗಿ ಮೊಬೈಲ್​ ತೆಗೆದುಕೊಳ್ಳಲು ಹೋದಾಗ ರೈಲು ಹರಿದು ಯುವಕ‌ನ ಕಾಲುಗಳು ಕಟ್ ಆಗಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು