AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಬೈಲ್​ಗಾಗಿ ತನ್ನೆರಡು ಕಾಲುಗಳನ್ನೇ ಕಳೆದುಕೊಂಡ ಕಾಲೇಜು ವಿದ್ಯಾರ್ಥಿ

ಬೆಂಗಳೂರಿನಲ್ಲಿ ಮೊಬೈಲ್​ಗಾಗಿ ಕಾಲೇಜು ವಿದ್ಯಾರ್ಥಿ ತನ್ನೆರಡು ಕಾಲುಗಳನ್ನೇ ಕಳೆದುಕೊಂಡಿದ್ದಾನೆ.

ಮೊಬೈಲ್​ಗಾಗಿ ತನ್ನೆರಡು ಕಾಲುಗಳನ್ನೇ ಕಳೆದುಕೊಂಡ ಕಾಲೇಜು ವಿದ್ಯಾರ್ಥಿ
ಸಾಂಧರ್ಬಿಕ ಚಿತ್ರ
TV9 Web
| Updated By: ವಿವೇಕ ಬಿರಾದಾರ|

Updated on: Oct 02, 2022 | 9:11 PM

Share

ಬೆಂಗಳೂರು: ಕಾಲೇಜು ವಿದ್ಯಾರ್ಥಿಗಳು (College student) ಮೊಬೈಲ್​ ಬಿಟ್ಟು ಒಂದು ಕ್ಷಣವು ಇರಲಾರೆವು ಎಂಬುವುದರ ಮಟ್ಟಿಗೆ ಮೊಬೈಲ್​ಗೆ ಅಡಿಟ್​ ಆಗಿದ್ದಾರೆ. ನಿರಂತರವಾಗಿ ಮೊಬೈಲ್ ಉಪಯೋಗಿಸುವುದರಿಂದ ಸಾಕಷ್ಟು ತೊಂದರೆಗಳಿವೆ ಎಂದು ಸಾಕಷ್ಟು ಭಾರಿ ಓದಿ, ನೋಡಿ ತಿಳದಿದ್ದರು ಅದನ್ನು ಬಿಟ್ಟಿರಲಾರರು. ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ, ವಾಹನ ಚಲಾಯಿಸುವಾಗ ಮೊಬೈಲ್​ನಲ್ಲೇ ಮಗ್ನರಾಗಿರುತ್ತಾರೆ. ಇದರಿಂದ ಜೀವಕ್ಕೆ ಅಪಾಯ ತಂದುಕೊಳ್ಳುತ್ತಾರೆ. ಅದೇ ರೀತಿಯಾಗಿ ಬೆಂಗಳೂರಿನಲ್ಲಿ ಮೊಬೈಲ್​ಗಾಗಿ ಕಾಲೇಜು ವಿದ್ಯಾರ್ಥಿ ತನ್ನೆರಡು ಕಾಲುಗಳನ್ನೇ ಕಳೆದುಕೊಂಡಿದ್ದಾನೆ.

ಕಲಬುರಗಿ ಜಿಲ್ಲೆಯ, ಸೇಡಂ ತಾಲೂಕಿನ ಹುಳಗೋಳ ನಿವಾಸಿ ಸಾಬಣ್ಣ(23) ಗಾಯಾಳು ಯುವಕ. ಯುವಕ ಸಾಬಣ್ಣ ಬೆಂಗಳೂರಿನ ನಾಯಂಡಹಳ್ಳಿ ರೈಲ್ವೆ ನಿಲ್ದಾಣದ ಸಮೀಪ ರೈಲು ಹಳಿ ಪಕ್ಕದಲ್ಲಿ ನಡೆದುಕೊಂಡು ಹೋಗುವಾಗ ಮೊಬೈಲ್ ಕೈ ಜಾರಿ ರೈಲ್ವೆ ಟ್ರಾಕ್​ನಲ್ಲಿ ಬಿದ್ದಿದೆ. ಹೀಗಾಗಿ ಮೊಬೈಲ್​ ತೆಗೆದುಕೊಳ್ಳಲು ಹೋದಾಗ ರೈಲು ಹರಿದು ಯುವಕ‌ನ ಕಾಲುಗಳು ಕಟ್ ಆಗಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ