AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಬೈಲ್​ಗಾಗಿ ತನ್ನೆರಡು ಕಾಲುಗಳನ್ನೇ ಕಳೆದುಕೊಂಡ ಕಾಲೇಜು ವಿದ್ಯಾರ್ಥಿ

ಬೆಂಗಳೂರಿನಲ್ಲಿ ಮೊಬೈಲ್​ಗಾಗಿ ಕಾಲೇಜು ವಿದ್ಯಾರ್ಥಿ ತನ್ನೆರಡು ಕಾಲುಗಳನ್ನೇ ಕಳೆದುಕೊಂಡಿದ್ದಾನೆ.

ಮೊಬೈಲ್​ಗಾಗಿ ತನ್ನೆರಡು ಕಾಲುಗಳನ್ನೇ ಕಳೆದುಕೊಂಡ ಕಾಲೇಜು ವಿದ್ಯಾರ್ಥಿ
ಸಾಂಧರ್ಬಿಕ ಚಿತ್ರ
TV9 Web
| Edited By: |

Updated on: Oct 02, 2022 | 9:11 PM

Share

ಬೆಂಗಳೂರು: ಕಾಲೇಜು ವಿದ್ಯಾರ್ಥಿಗಳು (College student) ಮೊಬೈಲ್​ ಬಿಟ್ಟು ಒಂದು ಕ್ಷಣವು ಇರಲಾರೆವು ಎಂಬುವುದರ ಮಟ್ಟಿಗೆ ಮೊಬೈಲ್​ಗೆ ಅಡಿಟ್​ ಆಗಿದ್ದಾರೆ. ನಿರಂತರವಾಗಿ ಮೊಬೈಲ್ ಉಪಯೋಗಿಸುವುದರಿಂದ ಸಾಕಷ್ಟು ತೊಂದರೆಗಳಿವೆ ಎಂದು ಸಾಕಷ್ಟು ಭಾರಿ ಓದಿ, ನೋಡಿ ತಿಳದಿದ್ದರು ಅದನ್ನು ಬಿಟ್ಟಿರಲಾರರು. ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ, ವಾಹನ ಚಲಾಯಿಸುವಾಗ ಮೊಬೈಲ್​ನಲ್ಲೇ ಮಗ್ನರಾಗಿರುತ್ತಾರೆ. ಇದರಿಂದ ಜೀವಕ್ಕೆ ಅಪಾಯ ತಂದುಕೊಳ್ಳುತ್ತಾರೆ. ಅದೇ ರೀತಿಯಾಗಿ ಬೆಂಗಳೂರಿನಲ್ಲಿ ಮೊಬೈಲ್​ಗಾಗಿ ಕಾಲೇಜು ವಿದ್ಯಾರ್ಥಿ ತನ್ನೆರಡು ಕಾಲುಗಳನ್ನೇ ಕಳೆದುಕೊಂಡಿದ್ದಾನೆ.

ಕಲಬುರಗಿ ಜಿಲ್ಲೆಯ, ಸೇಡಂ ತಾಲೂಕಿನ ಹುಳಗೋಳ ನಿವಾಸಿ ಸಾಬಣ್ಣ(23) ಗಾಯಾಳು ಯುವಕ. ಯುವಕ ಸಾಬಣ್ಣ ಬೆಂಗಳೂರಿನ ನಾಯಂಡಹಳ್ಳಿ ರೈಲ್ವೆ ನಿಲ್ದಾಣದ ಸಮೀಪ ರೈಲು ಹಳಿ ಪಕ್ಕದಲ್ಲಿ ನಡೆದುಕೊಂಡು ಹೋಗುವಾಗ ಮೊಬೈಲ್ ಕೈ ಜಾರಿ ರೈಲ್ವೆ ಟ್ರಾಕ್​ನಲ್ಲಿ ಬಿದ್ದಿದೆ. ಹೀಗಾಗಿ ಮೊಬೈಲ್​ ತೆಗೆದುಕೊಳ್ಳಲು ಹೋದಾಗ ರೈಲು ಹರಿದು ಯುವಕ‌ನ ಕಾಲುಗಳು ಕಟ್ ಆಗಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?