Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಎಲೆಕ್ಟ್ರಿಕ್ ಸ್ಕೂಟರ್ ಬ್ಯಾಟರಿಯಲ್ಲಿ ಬೆಂಕಿ, ಬ್ಲಾಸ್ಟ್; ಪ್ಯೂರ್ ಎನರ್ಜಿ ಕಂಪನಿ ವಿರುದ್ಧ ದೂರು ದಾಖಲು

ಬೆಂಗಳೂರಿನ ಜಯನಗರದಲ್ಲಿ ತೆಲಂಗಾಣ ಮೂಲದ ಪ್ಯೂರ್ ಎನರ್ಜಿ ಎಲೆಕ್ಟ್ರಿಕ್ ಸ್ಕೂಟರ್ ಕಂಪನಿ ತನ್ನ ಷೋ ರೂಮ್ ತೆರೆದಿದೆ. ಅಲ್ಲದೆ, ಕಳೆದ ಮೂರು ವರ್ಷಗಿಂದ 900 ಎಲೆಕ್ಟ್ರಿಕ್ ಸ್ಕೂಟರ್ ಮಾರಾಟ ಮಾಡಲಾಗಿದೆ. ಈ ಪೈಕಿ 289 ಎಲೆಕ್ಟ್ರಿಕ್ ‌ಸ್ಕೂಟರ್​ಗಳ ಬ್ಯಾಟರಿ ಸಮಸ್ಯೆ ಕಾಣಿಸಿದೆ. ಸರಿಪಡಿಸುವಂತೆ ಷೋ ರೂಮ್​ಗೆ ನೀಡಿದರೆ ಮೂರು ತಿಂಗಳಾದ್ರು ಸಮಸ್ಯೆ ಬಗಹರಿಸುತ್ತಿಲ್ಲ ಎಂದು ಗ್ರಾಹಕರು ಮೈಕೋ ಲೇಔಟ್ ಠಾಣೆಗೆ ದೂರು ನೀಡಿದ್ದಾರೆ.

ಬೆಂಗಳೂರು: ಎಲೆಕ್ಟ್ರಿಕ್ ಸ್ಕೂಟರ್ ಬ್ಯಾಟರಿಯಲ್ಲಿ ಬೆಂಕಿ, ಬ್ಲಾಸ್ಟ್; ಪ್ಯೂರ್ ಎನರ್ಜಿ ಕಂಪನಿ ವಿರುದ್ಧ ದೂರು ದಾಖಲು
ಪ್ಯೂರ್ ಎನರ್ಜಿ ಎಲೆಕ್ಟ್ರಿಕ್ ಸ್ಕೂಟರ್​ ಬ್ಯಾಟರಿ ಸಮಸ್ಯೆ
Follow us
TV9 Web
| Updated By: Rakesh Nayak Manchi

Updated on: Sep 03, 2023 | 8:41 PM

ಬೆಂಗಳೂರು, ಸೆ.3: ತೆಲಂಗಾಣ ಮೂಲದ ಪ್ಯೂರ್ ಎನರ್ಜಿ (Pure Energy) ಕಂಪನಿಯ ಎಲೆಕ್ಟ್ರಿಕ್ ಸ್ಕೂಟರ್​ಗಳಲ್ಲಿ ಬ್ಯಾಟರಿ ಸಮಸ್ಯೆ ಕಾಣಿಸಿಕೊಳ್ಳುತ್ತಿದ್ದು, ಸರಿಪಡಿಸುವಂತೆ ಷೋ ರೂಮ್​ಗೆ ನೀಡಿ ಮೂರು ತಿಂಗಳಾದರೂ ಸಮಸ್ಯೆ ಬಗಹರಿಸುತ್ತಿಲ್ಲ ಎಂದು ಆರೋಪಿಸಿ ನಗರದ (Bengaluru) ಮೈಕೋ ಲೇಔಟ್ ಪೊಲೀಸ್ ಠಾಣೆಗೆ ಗ್ರಾಹಕರು ದೂರು ನೀಡಿದ್ದಾರೆ.

ಪ್ಯೂರ್ ಎನರ್ಜಿ ಎಂಬ ಎಲೆಕ್ಟ್ರಿಕ್ ಸ್ಕೂಟರ್ ಕಂಪನಿ ಬೆಂಗಳೂರಿನ ಜಯನಗರದಲ್ಲಿ ಷೋ ರೂಮ್ ಓಪನ್ ಮಾಡಿದೆ. ಸ್ಕೂಟರ್ ಮಾರಾಟ ಮಾಡಲು ಖಾಸಗಿ ವ್ಯಕ್ತಿಗಳಿಗೆ ಡಿಲರ್ಶಿಪ್ ಕೂಡ ನೀಡಿದ್ದರು. ಹಾಗಾಗಿ ಕಳೆದ ಮೂರು ವರ್ಷದಿಂದ ಜಯನಗರ ಷೋ ರೂಮ್​ನಲ್ಲಿ 900 ಎಲೆಕ್ಟ್ರಿಕ್ ಸ್ಕೂಟರ್ ‌ಸೇಲ್ ಮಾಡಲಾಗಿದೆ.

ಇದನ್ನೂ ಓದಿ: ಆಮದಾಗುವ ಎಲೆಕ್ಟ್ರಿಕ್ ವಾಹನಗಳ ಮೇಲಿನ ತೆರಿಗೆ ಸಿಕ್ಕಾಪಟ್ಟೆ ಇಳಿಕೆ ಆಗಲಿದೆಯಾ? ಟೆಸ್ಲಾ ಕಾರುಗಳ ಆಗಮನಕ್ಕೆ ವೇದಿಕೆ ಸಿದ್ಧವಾಗ್ತಿದೆಯಾ? ಇಲ್ಲಿದೆ ಡೀಟೇಲ್ಸ್

ಮಾರಾಟವಾದ 900 ಸ್ಕೂಟರ್​ಗಳ ಪೈಕಿ 289 ಸ್ಕೂಟರ್​ಗಳಲ್ಲಿ ಬ್ಯಾಟರಿ ಸಮಸ್ಯೆ ಕಾಣಿಸಿಕೊಂಡಿದೆ. ಏಳರಿಂದ ಎಂಟು ಸ್ಕೂಟರ್ ಬ್ಯಾಟರಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಚಾರ್ಜ್ ಹಾಕಿದ್ದ ಬ್ಲಾಸ್ಟ್ ಆಗಿದೆ ನಡು ರೋಡಲ್ಲಿ ಬ್ಯಾಟರಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಬ್ಯಾಟರಿ ಸಮಸ್ಯೆ ಎಂದು ಷೋ ರೂಮ್​ಗೆ ಕೊಂಡೋದರೆ ಮೂರು ತಿಂಗಳಾದರೂ ಸಮಸ್ಯೆ ಬಗಹರಿಸುತ್ತಿಲ್ಲ. ಹೀಗಾಗಿ ‌ವಾಹನ‌ ಮಾಲೀಕರು ಮೈಕೋ ಲೇಔಟ್ ಪೋಲಿಸ್ ಠಾಣೆ ತೆರಳಿ ಪ್ಯೂರ್ ಎನರ್ಜಿ ಕಂಪೆನಿ ವಿರುದ್ಧ ದೂರು ದಾಖಲಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್
2 ಕೋಟಿ ಹಣ ಬೇಕು ಶಿವ, ಹುಂಡಿಯಲ್ಲಿ ಸಿಕ್ತು ಬೇಡಿಕೆ ಪತ್ರ
2 ಕೋಟಿ ಹಣ ಬೇಕು ಶಿವ, ಹುಂಡಿಯಲ್ಲಿ ಸಿಕ್ತು ಬೇಡಿಕೆ ಪತ್ರ