AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಎಲೆಕ್ಟ್ರಿಕ್ ಸ್ಕೂಟರ್ ಬ್ಯಾಟರಿಯಲ್ಲಿ ಬೆಂಕಿ, ಬ್ಲಾಸ್ಟ್; ಪ್ಯೂರ್ ಎನರ್ಜಿ ಕಂಪನಿ ವಿರುದ್ಧ ದೂರು ದಾಖಲು

ಬೆಂಗಳೂರಿನ ಜಯನಗರದಲ್ಲಿ ತೆಲಂಗಾಣ ಮೂಲದ ಪ್ಯೂರ್ ಎನರ್ಜಿ ಎಲೆಕ್ಟ್ರಿಕ್ ಸ್ಕೂಟರ್ ಕಂಪನಿ ತನ್ನ ಷೋ ರೂಮ್ ತೆರೆದಿದೆ. ಅಲ್ಲದೆ, ಕಳೆದ ಮೂರು ವರ್ಷಗಿಂದ 900 ಎಲೆಕ್ಟ್ರಿಕ್ ಸ್ಕೂಟರ್ ಮಾರಾಟ ಮಾಡಲಾಗಿದೆ. ಈ ಪೈಕಿ 289 ಎಲೆಕ್ಟ್ರಿಕ್ ‌ಸ್ಕೂಟರ್​ಗಳ ಬ್ಯಾಟರಿ ಸಮಸ್ಯೆ ಕಾಣಿಸಿದೆ. ಸರಿಪಡಿಸುವಂತೆ ಷೋ ರೂಮ್​ಗೆ ನೀಡಿದರೆ ಮೂರು ತಿಂಗಳಾದ್ರು ಸಮಸ್ಯೆ ಬಗಹರಿಸುತ್ತಿಲ್ಲ ಎಂದು ಗ್ರಾಹಕರು ಮೈಕೋ ಲೇಔಟ್ ಠಾಣೆಗೆ ದೂರು ನೀಡಿದ್ದಾರೆ.

ಬೆಂಗಳೂರು: ಎಲೆಕ್ಟ್ರಿಕ್ ಸ್ಕೂಟರ್ ಬ್ಯಾಟರಿಯಲ್ಲಿ ಬೆಂಕಿ, ಬ್ಲಾಸ್ಟ್; ಪ್ಯೂರ್ ಎನರ್ಜಿ ಕಂಪನಿ ವಿರುದ್ಧ ದೂರು ದಾಖಲು
ಪ್ಯೂರ್ ಎನರ್ಜಿ ಎಲೆಕ್ಟ್ರಿಕ್ ಸ್ಕೂಟರ್​ ಬ್ಯಾಟರಿ ಸಮಸ್ಯೆ
TV9 Web
| Edited By: Rakesh Nayak Manchi|

Updated on: Sep 03, 2023 | 8:41 PM

Share

ಬೆಂಗಳೂರು, ಸೆ.3: ತೆಲಂಗಾಣ ಮೂಲದ ಪ್ಯೂರ್ ಎನರ್ಜಿ (Pure Energy) ಕಂಪನಿಯ ಎಲೆಕ್ಟ್ರಿಕ್ ಸ್ಕೂಟರ್​ಗಳಲ್ಲಿ ಬ್ಯಾಟರಿ ಸಮಸ್ಯೆ ಕಾಣಿಸಿಕೊಳ್ಳುತ್ತಿದ್ದು, ಸರಿಪಡಿಸುವಂತೆ ಷೋ ರೂಮ್​ಗೆ ನೀಡಿ ಮೂರು ತಿಂಗಳಾದರೂ ಸಮಸ್ಯೆ ಬಗಹರಿಸುತ್ತಿಲ್ಲ ಎಂದು ಆರೋಪಿಸಿ ನಗರದ (Bengaluru) ಮೈಕೋ ಲೇಔಟ್ ಪೊಲೀಸ್ ಠಾಣೆಗೆ ಗ್ರಾಹಕರು ದೂರು ನೀಡಿದ್ದಾರೆ.

ಪ್ಯೂರ್ ಎನರ್ಜಿ ಎಂಬ ಎಲೆಕ್ಟ್ರಿಕ್ ಸ್ಕೂಟರ್ ಕಂಪನಿ ಬೆಂಗಳೂರಿನ ಜಯನಗರದಲ್ಲಿ ಷೋ ರೂಮ್ ಓಪನ್ ಮಾಡಿದೆ. ಸ್ಕೂಟರ್ ಮಾರಾಟ ಮಾಡಲು ಖಾಸಗಿ ವ್ಯಕ್ತಿಗಳಿಗೆ ಡಿಲರ್ಶಿಪ್ ಕೂಡ ನೀಡಿದ್ದರು. ಹಾಗಾಗಿ ಕಳೆದ ಮೂರು ವರ್ಷದಿಂದ ಜಯನಗರ ಷೋ ರೂಮ್​ನಲ್ಲಿ 900 ಎಲೆಕ್ಟ್ರಿಕ್ ಸ್ಕೂಟರ್ ‌ಸೇಲ್ ಮಾಡಲಾಗಿದೆ.

ಇದನ್ನೂ ಓದಿ: ಆಮದಾಗುವ ಎಲೆಕ್ಟ್ರಿಕ್ ವಾಹನಗಳ ಮೇಲಿನ ತೆರಿಗೆ ಸಿಕ್ಕಾಪಟ್ಟೆ ಇಳಿಕೆ ಆಗಲಿದೆಯಾ? ಟೆಸ್ಲಾ ಕಾರುಗಳ ಆಗಮನಕ್ಕೆ ವೇದಿಕೆ ಸಿದ್ಧವಾಗ್ತಿದೆಯಾ? ಇಲ್ಲಿದೆ ಡೀಟೇಲ್ಸ್

ಮಾರಾಟವಾದ 900 ಸ್ಕೂಟರ್​ಗಳ ಪೈಕಿ 289 ಸ್ಕೂಟರ್​ಗಳಲ್ಲಿ ಬ್ಯಾಟರಿ ಸಮಸ್ಯೆ ಕಾಣಿಸಿಕೊಂಡಿದೆ. ಏಳರಿಂದ ಎಂಟು ಸ್ಕೂಟರ್ ಬ್ಯಾಟರಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಚಾರ್ಜ್ ಹಾಕಿದ್ದ ಬ್ಲಾಸ್ಟ್ ಆಗಿದೆ ನಡು ರೋಡಲ್ಲಿ ಬ್ಯಾಟರಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಬ್ಯಾಟರಿ ಸಮಸ್ಯೆ ಎಂದು ಷೋ ರೂಮ್​ಗೆ ಕೊಂಡೋದರೆ ಮೂರು ತಿಂಗಳಾದರೂ ಸಮಸ್ಯೆ ಬಗಹರಿಸುತ್ತಿಲ್ಲ. ಹೀಗಾಗಿ ‌ವಾಹನ‌ ಮಾಲೀಕರು ಮೈಕೋ ಲೇಔಟ್ ಪೋಲಿಸ್ ಠಾಣೆ ತೆರಳಿ ಪ್ಯೂರ್ ಎನರ್ಜಿ ಕಂಪೆನಿ ವಿರುದ್ಧ ದೂರು ದಾಖಲಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ