AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರನ್ನ ಕಾಡುತ್ತಿದೆ ಕೊರೊನಾ; 2 ದಿನದಲ್ಲಿ 152ಕ್ಕೆ ಏರಿಕೆಯಾದ ಕಂಟೇನ್‌ಮೆಂಟ್ ಜೋನ್​ಗಳ ಸಂಖ್ಯೆ

ಬೊಮ್ಮನಹಳ್ಳಿ ವಲಯ-49, ಮಹದೇವಪುರ ವಲಯ-48, ಪಶ್ಚಿಮ ವಲಯ-16, ದಕ್ಷಿಣ ವಲಯ-15, ಪೂರ್ವ ವಲಯ-12, ಯಲಹಂಕ-10, ದಾಸರಹಳ್ಳಿ-3, ಆರ್.ಆರ್.ನಗರದಲ್ಲಿ 1 ಕಂಟೇನ್‌ಮೆಂಟ್ ಜೋನ್ನನ್ನು ಗುರುತಿಸಲಾಗಿದೆ.

ಬೆಂಗಳೂರನ್ನ ಕಾಡುತ್ತಿದೆ ಕೊರೊನಾ; 2 ದಿನದಲ್ಲಿ 152ಕ್ಕೆ ಏರಿಕೆಯಾದ ಕಂಟೇನ್‌ಮೆಂಟ್ ಜೋನ್​ಗಳ ಸಂಖ್ಯೆ
ಬೆಂಗಳೂರನ್ನ ಕಾಡುತ್ತಿದೆ ಕೊರೊನಾ; 2 ದಿನದಲ್ಲಿ 152ಕ್ಕೆ ಏರಿಕೆಯಾದ ಕಂಟೇನ್‌ಮೆಂಟ್ ಜೋನ್ಗಳ ಸಂಖ್ಯೆ
TV9 Web
| Edited By: |

Updated on:Jan 07, 2022 | 8:40 AM

Share

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮಹಾಮಾರಿ ಕೊರೊನಾ(Coronavirus) ಕಾಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಹೀಗಾಗಿ ಸದ್ಯ ಬೆಂಗಳೂರಿನಲ್ಲಿ ಕಂಟೇನ್‌ಮೆಂಟ್ ಜೋನ್‌ಗಳ(Containment Zone) ಸಂಖ್ಯೆಯನ್ನು ಏರಿಸಲಾಗಿದೆ. 2 ದಿನದಲ್ಲಿ 152ಕ್ಕೆ ಕಂಟೇನ್‌ಮೆಂಟ್ ಜೋನ್ಗಳ ಸಂಖ್ಯೆ ಏರಿಕೆಯಾಗಿದೆ. ಅದರಲ್ಲೂ ಬೊಮ್ಮನಹಳ್ಳಿ ವಲಯದಲ್ಲಿ ಹೆಚ್ಚು ಕಂಟೇನ್‌ಮೆಂಟ್ ಜೋನ್ಗಳು ಪತ್ತೆಯಾಗಿವೆ.

ಕಂಟೇನ್‌ಮೆಂಟ್ ಜೋನ್ಗಳ ಪಟ್ಟಿ ಬೊಮ್ಮನಹಳ್ಳಿ ವಲಯ-49, ಮಹದೇವಪುರ ವಲಯ-48, ಪಶ್ಚಿಮ ವಲಯ-16, ದಕ್ಷಿಣ ವಲಯ-15, ಪೂರ್ವ ವಲಯ-12, ಯಲಹಂಕ-10, ದಾಸರಹಳ್ಳಿ-3, ಆರ್.ಆರ್.ನಗರದಲ್ಲಿ 1 ಕಂಟೇನ್‌ಮೆಂಟ್ ಜೋನ್ನನ್ನು ಗುರುತಿಸಲಾಗಿದೆ. ನಗರದ 8 ವಲಯಗಳಲ್ಲಿ ಕೊವಿಡ್ ಪಾಸಿಟಿವಿಟಿ ದರ ಏರಿಕೆಯಾಗಿದೆ. ಮಹದೇವಪುರ ಪಾಸಿಟಿವಿಟಿ ರೇಟ್ 3 % ರಷ್ಟು ಸಮೀಪ ತಲುಪಿದೆ.

containment zone 1

ಕಂಟೇನ್‌ಮೆಂಟ್ ಜೋನ್ಗಳ ಪಟ್ಟಿ

8 ವಲಯಗಳಲ್ಲಿರುವ ಪಾಸಿಟಿವ್ ರೇಟ್ ಮತ್ತು ಕೇಸ್ಗಳ ಸಂಖ್ಯೆ ಮಹದೇವಪುರ -201 ಕೇಸ್, ಪಾಸಿಟಿವಿಟಿ ರೇಟ್ -2.45% ಪೂರ್ವ ವಲಯ -166 ಕೇಸ್, ಪಾಸಿಟಿವಿಟಿ ರೇಟ್ -2.30% ಬೊಮ್ಮನಹಳ್ಳಿಯಲ್ಲಿ -126 ಕೇಸ್, ಪಾಸಿಟಿವಿಟಿ ರೇಟ್ -1.65% ದಕ್ಷಿಣ ವಲಯದಲ್ಲಿ -113 ಕೇಸ್, ಪಾಸಿಟಿವಿಟಿ ರೇಟ್ -1.60% ಪಶ್ಚಿಮ ವಲಯದಲ್ಲಿ -86 ಕೇಸ್, ಪಾಸಿಟಿವಿಟಿ ರೇಟ್ -1.09% ಯಲಹಂಕ -57 ಕೇಸ್, ಪಾಸಿಟಿವಿಟಿ ರೇಟ್ -1.02% ದಾಸರಹಳ್ಳಿ -16 ಕೇಸ್, ಪಾಸಿಟಿವಿಟಿ ರೇಟ್ -0.99% ಆರ್.ಆರ್. ನಗರದಲ್ಲಿ -48 ಕೇಸ್, ಪಾಸಿಟಿವಿಟಿ ರೇಟ್ -0.95%

containment zone

8 ವಲಯಗಳಲ್ಲಿರುವ ಪಾಸಿಟಿವ್ ರೇಟ್

ಬೆಂಗಳೂರಿಗೆ ಡಿಸೆಂಬರ್ ಕಂಟಕ ಕಳೆದ ಮೂರು ವರ್ಷಗಳನ್ನು ಗಮನದಲ್ಲಿಟ್ಟುಕೊಂಡು ಹೇಳುವುದಾದರೆ ಡಿಸೆಂಬರ್ ತಿಂಗಳು ಬೆಂಗಳೂರಿಗೆ ಕಂಟಕವಾಗಿ ಪರಿಣಮಿಸಿದೆ. ಡಿಸೆಂಬರ್ 2019 ಆರಂಭವಾದ ಕೋವಿಡ್ ಯುಹಾನ್ D61Gತಳಿ ಎಂಟ್ರಿ ಡಿಸೆಂಬರ್ 2020 ಗೆ ಡೆಲ್ಟಾ ತಳಿ ಪತ್ತೆ. ಡಿಸೆಂಬರ್ 2021 ಒಮಿಕ್ರಾನ್ ತಳಿ ಪತ್ತೆಯಾಗಿತ್ತು.

ಇದನ್ನೂ ಓದಿ: ತೃತಿಯ ರಂಗ ಸ್ಥಾಪನೆ ಮಾಡುವುದು ಸದ್ಯಕ್ಕೆ ಕಷ್ಟ ಕಷ್ಟ, ಬಿಜೆಪಿ ಒನ್ ಮ್ಯಾನ್ ಪಾರ್ಟಿಯಾಗಿದೆ – ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ

Published On - 12:08 pm, Wed, 5 January 22

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್