AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ನಡೆಯುವ ಕಾಮಗಾರಿಗಳಿಗೆ 40%, ಬಿಬಿಎಂಪಿಯಲ್ಲಿ 50% ಕಮಿಷನ್ ನೀಡಬೇಕು; 6 ಗುತ್ತಿಗೆದಾರರ ಆತ್ಮಹತ್ಯೆಯಾಗಿದೆ -ಅಂಬಿಕಾಪತಿ

ಬೆಂಗಳೂರು ನಗರ ವ್ಯಾಪ್ತಿಯ ಪ್ರತಿಯೊಬ್ಬ ಶಾಸಕ, ಸಚಿವರು, ಅಧಿಕಾರಿಗಳಿಗೆ ಕಡ್ಡಾಯವಾಗಿ ಪರ್ಸೆಂಟೇಜ್ ನೀಡಲೇಬೇಕು. ಶೇಕಡಾ 50ರಷ್ಟು ಕಮಿಷನ್ ನೀಡಿದರಷ್ಟೇ ಬಿಲ್‌ಗಳು ಆಗುತ್ತೆ. ಕಮಿಷನ್ ನೀಡದಿದ್ರೆ ಬಿಲ್ ಆಗಲ್ಲವೆಂದು BBMP ಸಿವಿಲ್ ಗುತ್ತಿಗೆದಾರರ ಸಂಘದ ಅಧ್ಯಕ್ಷ ಅಂಬಿಕಾಪತಿ ಗಂಭೀರ ಆರೋಪ ಮಾಡಿದ್ದಾರೆ.

ರಾಜ್ಯದಲ್ಲಿ ನಡೆಯುವ ಕಾಮಗಾರಿಗಳಿಗೆ 40%, ಬಿಬಿಎಂಪಿಯಲ್ಲಿ 50% ಕಮಿಷನ್ ನೀಡಬೇಕು; 6 ಗುತ್ತಿಗೆದಾರರ ಆತ್ಮಹತ್ಯೆಯಾಗಿದೆ -ಅಂಬಿಕಾಪತಿ
ಬಿಬಿಎಂಪಿ
TV9 Web
| Edited By: |

Updated on: Apr 13, 2022 | 7:30 AM

Share

ಬೆಂಗಳೂರು: ಬಿಜೆಪಿ ಕಾರ್ಯಕರ್ತ, ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಬಳಿಕ ಸರ್ಕಾರದಲ್ಲಿನ 40% ಕಮಿಷನ್ ಬಗ್ಗೆ ಗುತ್ತಿಗೆದಾರರ ಸಂಘದ ಅಧ್ಯಕ್ಷ ಅಂಬಿಕಾಪತಿ ಧ್ವನಿ ಎತ್ತಿದ್ದಾರೆ. ರಾಜ್ಯದಲ್ಲಿ ನಡೆಯುವ ಕಾಮಗಾರಿಗಳಿಗೆ 40% ಕಮಿಷನ್ ನೀಡಬೇಕು. ಹಾಗೂ ಬಿಬಿಎಂಪಿಯಲ್ಲಿ ನಡೆಯುವ ಕಾಮಗಾರಿಗೆ 50% ಕಮಿಷನ್ ನೀಡಬೇಕು ಎಂದು ಅಂಬಿಕಾಪತಿ ಆರೋಪಿಸಿದ್ದಾರೆ.

ಬೆಂಗಳೂರು ನಗರ ವ್ಯಾಪ್ತಿಯ ಪ್ರತಿಯೊಬ್ಬ ಶಾಸಕ, ಸಚಿವರು, ಅಧಿಕಾರಿಗಳಿಗೆ ಕಡ್ಡಾಯವಾಗಿ ಪರ್ಸೆಂಟೇಜ್ ನೀಡಲೇಬೇಕು. ಶೇಕಡಾ 50ರಷ್ಟು ಕಮಿಷನ್ ನೀಡಿದರಷ್ಟೇ ಬಿಲ್‌ಗಳು ಆಗುತ್ತೆ. ಕಮಿಷನ್ ನೀಡದಿದ್ರೆ ಬಿಲ್ ಆಗಲ್ಲವೆಂದು BBMP ಸಿವಿಲ್ ಗುತ್ತಿಗೆದಾರರ ಸಂಘದ ಅಧ್ಯಕ್ಷ ಅಂಬಿಕಾಪತಿ ಪರ್ಸೆಂಟೇಜ್ ಬಗ್ಗೆ ಗಂಭೀರ ಆರೋಪ ಮಾಡಿದ್ದಾರೆ. ಪೊಲೀಸರು ತನಿಖೆ ಮಾಡಿದರೆ ಸೂಕ್ತ ದಾಖಲೆ ನೀಡಲು ನಾನು ಸಿದ್ಧ. ಪೊಲೀಸ್ ಆಯುಕ್ತರಿಗೆ ಎಲ್ಲಾ ದಾಖಲೆಗಳನ್ನು ನೀಡುತ್ತೇನೆ. KS ಈಶ್ವರಪ್ಪ ವಿರುದ್ಧ ಕಮಿಷನ್ ಆರೋಪ ಮಾಡಿದ್ದ ಸಂತೋಷ್ ಆತ್ಮಹತ್ಯೆಗೂ ಮುನ್ನ 6 ಗುತ್ತಿಗೆದಾರರ ಆತ್ಮಹತ್ಯೆಯಾಗಿದೆ. BBMP ಸಿವಿಲ್ ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಟಿವಿ9ಗೆ ಅಂಬಿಕಾಪತಿ ತಿಳಿಸಿದ್ದಾರೆ.

ಬಿಬಿಎಂಪಿಯಲ್ಲಿ 50 ಪರ್ಸೆಂಟೇಜ್ ಕಮಿಷನ್ ದಂಧೆ ಇದೆ ಬಿಬಿಎಂಪಿಯಲ್ಲಿ 50 ಪರ್ಸೆಂಟೇಜ್ ಕಮಿಷನ್ ದಂಧೆ ಇದೆ. 50 ಪರ್ಸೆಂಟೇಜ್ ಕಮಿಷನ್ ಕೊಟ್ಟು, ಕ್ವಾಲಿಟಿ ವರ್ಕ್ ಮಾಡಲು ಆಗಲ್ಲ. ಬೆಂಗಳೂರಿನಲ್ಲಿ ಕಳಪೆ ಕಾಮಗಾರಿಗೆ 50 ಪರ್ಸೆಂಟೇಜ್ ಕಾರಣ. ಸಾರ್ವಜನಿಕರು ಕಳಪೆ ಕಾಮಗಾರಿಗೆ ಬಗ್ಗೆ ಟೀಕೆ ಮಾಡುತ್ತಾರೆ. ಆದರೆ ಕಮಿಷನ್ ದಂಧೆಯ ಬಗ್ಗೆ ಯಾರೂ ಕೇಳೋದಿಲ್ಲ. ಪೊಲೀಸರು ತನಿಖೆ ನಡೆಸೋದಾದರೆ 50 ಪರ್ಸೆಂಟೇಜ್ ಬಗ್ಗೆ ಮಾಹಿತಿ ನೀಡುವುದಕ್ಕೆ ನಾನು ಸಿದ್ಧ ಎಂದರು.

ಇದನ್ನೂ ಓದಿ: ಕಮಿಷನ್ ಆರೋಪ ಮಾಡಿದ್ದ ಸಂತೋಷ್ ಸಾವು ಪ್ರಕರಣ: ಈಶ್ವರಪ್ಪ ಆರೋಪಿ ನಂ 1, ಎಫ್​ಐಆರ್ ದಾಖಲು

ಗೌತಮ ಬುದ್ಧ ಧ್ಯಾನಕ್ಕೆ ಹೋಗುವ ಮೊದಲು ಕುಡಿದಿದ್ದು ಪಾಯಸ, ಅದನ್ನು ಕೊಟ್ಟಿದ್ದು ಒಬ್ಬ ಹೆಣ್ಣು ಮಗಳು! ಏನು ಅದರ ವೃತ್ತಾಂತ?

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್