AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಲಿಕಾನ್ ಸಿಟಿ ಮಂದಿಗೆ ಕೊರೊನಾ ಶಾಕ್; ಸೋಂಕಿತರ ಸಂಖ್ಯೆ ಕಡಿಮೆಯಾದರೂ, ಸಾವಿನ ಸಂಖ್ಯೆಯಲ್ಲಿ ಏರಿಕೆ

ತಜ್ಞರು ಈ ಹಿಂದೆ ಮೂರನೇ ಅಲೆ ಬರುವ ಎಚ್ಚರಿಕೆ ನೀಡಿದ್ರು ಆದ್ರೆ ಸೋಂಕಿತರ ಸಂಖ್ಯೆ ಕಡಿಮೆಯಾದ ಕಾರಣ ಮೂರನೇ ಆರಂಭವಾಗಿಲ್ಲ ಎಂಬ ನಿರಾಳದಲ್ಲಿ ಬಿಬಿಎಂಪಿ, ಆರೋಗ್ಯ ಇಲಾಖೆ ಇತ್ತು. ಆದ್ರೆ ಈಗ ಮೂರನೇ ಅಲೆ ಸದ್ದಿಲ್ಲದೆ ಬಂದಿದೆಯಾ ಎಂಬ ಆತಂಕ ಉಂಟಾಗಿದೆ.

ಸಿಲಿಕಾನ್ ಸಿಟಿ ಮಂದಿಗೆ ಕೊರೊನಾ ಶಾಕ್; ಸೋಂಕಿತರ ಸಂಖ್ಯೆ ಕಡಿಮೆಯಾದರೂ, ಸಾವಿನ ಸಂಖ್ಯೆಯಲ್ಲಿ ಏರಿಕೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Nov 01, 2021 | 8:23 AM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೊನಾ ತಕ್ಕ ಮಟ್ಟಿಗೆ ನಿಯಂತ್ರಣಗೊಂಡಿದೆ. ಆದ್ರೆ ಕೊರೊನಾತಂಕ ಮಾತ್ರ ಕಡಿಮೆ ಆಗಿಲ್ಲ. ಸೋಂಕಿತರ‌ ಸಂಖ್ಯೆಯಲ್ಲಿ ಇಳಿಮುಖ ಆದರೂ ಸಾವಿನ ಸಂಖ್ಯೆಯಲ್ಲಿ ಕಡಿಮೆ ಆಗಿಲ್ಲ. ಸೋಂಕಿತರ‌ ಸಂಖ್ಯೆ ಇಳಿಮುಖ ಹಿನ್ನಲೆಯಲ್ಲಿ ಕೊರೊನಾ ಟೆಸ್ಟಿಂಗ್ ಕಡಿಮೆ ಮಾಡಲಾಗುತ್ತಿದೆ.

ತಜ್ಞರು ಈ ಹಿಂದೆ ಮೂರನೇ ಅಲೆ ಬರುವ ಎಚ್ಚರಿಕೆ ನೀಡಿದ್ರು ಆದ್ರೆ ಸೋಂಕಿತರ ಸಂಖ್ಯೆ ಕಡಿಮೆಯಾದ ಕಾರಣ ಮೂರನೇ ಆರಂಭವಾಗಿಲ್ಲ ಎಂಬ ನಿರಾಳದಲ್ಲಿ ಬಿಬಿಎಂಪಿ, ಆರೋಗ್ಯ ಇಲಾಖೆ ಇತ್ತು. ಆದ್ರೆ ಈಗ ಮೂರನೇ ಅಲೆ ಸದ್ದಿಲ್ಲದೆ ಬಂದಿದೆಯಾ ಎಂಬ ಆತಂಕ ಉಂಟಾಗಿದೆ.

ಮೂರನೇ ಅಲೆಯಲ್ಲಿ ಸೋಂಕಿನ ಲಕ್ಷಣಗಳೇ ಕಾಣಿಸಲ್ವಾ? ಹೌದು ಮೂರನೇ ಅಲೆಯಲ್ಲಿ ಯಾವುದೇ ರೀತಿಯ ಲಕ್ಷಣಗಳು ಕಾಣಿಸುವುದಿಲ್ಲ ಎಂದು ಹೇಳಲಾಗುತ್ತಿದೆ. ಸೋಂಕು ಇದ್ದರು ಕೊರೊನಾ ಸೋಂಕಿನ ಲಕ್ಷಣಗಳಾದ ಜ್ವರ, ಕೆಮ್ಮು, ನೆಗಡಿ ಸೇರಿದಂತೆ ಯಾವುದೆ ಲಕ್ಷಣಗಳು ಸೋಂಕು ಇದ್ದವರಲ್ಲಿ ಕಾಣಿಸಿಕೊಳ್ತಿಲ್ಲ. ಯಾವುದೇ ಖಾಯಿಲೆ ಇಲ್ಲದೆ ಸಾವನ್ನಪ್ಪುತ್ತಿರುವವರ ಸಂಖ್ಯೆಯಲ್ಲಿ ಹೆಚ್ಚಳ ಕಂಡು ಬಂದಿದೆ. ಕಳೆದ ವರ್ಷ ಹೋಲಿಸಿದರೆ, ಒಂದೇ ಮಾದರಿಯಲ್ಲಿ ಸೋಂಕಿನ ಪ್ರಮಾಣವಿದ್ದು ಕೊರೊನಾ ಸೋಂಕು ತಗ್ಗಿದ್ದರು ಸಾವಿನ ಪ್ರಮಾಣ ಹೇಗೆ ತಗ್ಗಿಲ್ಲವೆಂಬ ಆತಂಕ ಉಂಟಾಗಿದೆ.

ಸೋಂಕು ಧೃಡ ಪಟ್ಟು ಸಾವನ್ನಪ್ಪುವವರ ಸಂಖ್ಯೆ ಕಡಿಮೆಯಾಗಿದ್ದು ಸೋಂಕಿನ ಲಕ್ಷಣವಿಲ್ಲದೆ ಸಾವನ್ನಪ್ಪುತ್ತಿರುವವ ಸಂಖ್ಯೆಯಲ್ಲಿ ಏರಿಕೆ ಕಂಡು ಬಂದಿದೆ. ಇನ್ನು ಮೃತಪಟ್ಟರೂ ಅಧಿಕೃತ ಮಾಹಿತಿ ನೀಡಲು ಅಧಿಕಾರಿಗಳು ಹಿಂದೇಟು ಹಾಕುತ್ತಿದ್ದಾರೆ.

ಇದನ್ನೂ ಓದಿ: ಕನ್ನಡ ರಾಜ್ಯೋತ್ಸವ 2021: ಪ್ರತಿ ಬಾರಿ ಕೇಳುವಾಗಲೂ ಕನ್ನಡಿಗರಿಗೆ ರೋಮಾಂಚನ ನೀಡುವ ಅದ್ಭುತ ಚಿತ್ರಗೀತೆಗಳಿವು

Follow Us
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದ ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ
ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದ ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ
ಒಂದು ನಿಮಿಷದಲ್ಲಿ 15 ಕೋಟಿ ರೂ. ಮೌಲ್ಯದ ಆಭರಣಗಳ ಕದ್ದ ದರೋಡೆಕೋರರು
ಒಂದು ನಿಮಿಷದಲ್ಲಿ 15 ಕೋಟಿ ರೂ. ಮೌಲ್ಯದ ಆಭರಣಗಳ ಕದ್ದ ದರೋಡೆಕೋರರು
ಜೈಲಿನಲ್ಲಿರೋ ದರ್ಶನ್ ಭೇಟಿ ಮಾಡಿ ಬಂದ ಧನ್ವೀರ್
ಜೈಲಿನಲ್ಲಿರೋ ದರ್ಶನ್ ಭೇಟಿ ಮಾಡಿ ಬಂದ ಧನ್ವೀರ್