AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಹೆಚ್ಚಾಗುತ್ತಿದೆ ಕೊರೊನಾ! ಬೆಂಗಳೂರಿನಲ್ಲಿ ಪಾಸಿಟಿವಿಟಿ ರೇಟ್ ಶೇ.10.21ಕ್ಕೆ ಏರಿಕೆ

ಬೆಂಗಳೂರಿನಲ್ಲಿ ನಿನ್ನೆ ಒಂದೇ ದಿನ 7,113 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,90,299 ಕ್ಕೆ ಏರಿಕೆಯಾಗಿದೆ. 12,90,299 ಸೋಂಕಿತರ ಪೈಕಿ 12,41,721 ಜನರು ಗುಣಮುಖರಾಗಿದ್ದಾರೆ.

ಕರ್ನಾಟಕದಲ್ಲಿ ಹೆಚ್ಚಾಗುತ್ತಿದೆ ಕೊರೊನಾ! ಬೆಂಗಳೂರಿನಲ್ಲಿ ಪಾಸಿಟಿವಿಟಿ ರೇಟ್ ಶೇ.10.21ಕ್ಕೆ ಏರಿಕೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jan 09, 2022 | 12:29 PM

Share

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಆತಂಕ ಮನೆಮಾಡಿದೆ. ನಿನ್ನೆ ಒಂದೇ ದಿನ ರಾಜ್ಯದಲ್ಲಿ 8,906 ಜನರಿಗೆ ಕೊರೊನಾ ಸೋಂಕು ತಗುಲಿದೆ. ಕೊರೊನಾ ಪಾಸಿಟಿವಿಟಿ ರೇಟ್ ಕೂಡಾ ಹೆಚ್ಚಾಗುತ್ತಿದ್ದು, ಬೆಂಗಳೂರು ನಗರದಲ್ಲಿ ನಿನ್ನೆ ಶೇ.10.21 ರಷ್ಟು ದಾಖಲಾಗಿದೆ. ಇನ್ನು ಬೆಂಗಳೂರು ಗ್ರಾಮಾಂತರದಲ್ಲಿ ಶೇ.9.36 ಕೊರೊನಾ ಪಾಸಿಟಿವಿಟಿ ರೇಟ್ ಇದೆ. ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಇಂದು 9,020 ಕೊವಿಡ್ ಕೇಸ್ ಪತ್ತೆಯಾಗುವ ಸಾಧ್ಯತೆಯಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಬೆಂಗಳೂರಿನಲ್ಲಿ ನಿನ್ನೆ ಒಂದೇ ದಿನ 7,113 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,90,299 ಕ್ಕೆ ಏರಿಕೆಯಾಗಿದೆ. 12,90,299 ಸೋಂಕಿತರ ಪೈಕಿ 12,41,721 ಜನರು ಗುಣಮುಖರಾಗಿದ್ದಾರೆ.

ಬೇರೆ ಜಿಲ್ಲೆಗಳ ಪಾಸಿಟಿವಿಟಿ ರೇಟ್ ಎಷ್ಟಿದೆ? ಶಿವಮೊಗ್ಗದಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಶೇ.2.19 ರಷ್ಟಿದೆ. ಮಂಡ್ಯದಲ್ಲಿ 10.41, ಮೈಸೂರು 6.83, ಕಲಬುರಗಿ, 3.55, ಹಾಸನ 4.99, ಧಾರವಾಡ 0.7, ಉಡುಪಿ 1.88, ಕೋಲಾರ 5.72, ತುಮಕೂರು 8.2, ದಕ್ಷಿಣ ಕನ್ನಡ 1.15, ಬಳ್ಳಾರಿ 9, ಚಿಕ್ಕಮಗಳೂರಿನಲ್ಲಿ ಶೇ.3.11 ರಷ್ಟಿದೆ. ಇನ್ನು ವಿಜಯಪುರದಲ್ಲಿ 0, ಉತ್ತರ ಕನ್ನಡ 2.46, ಚಿಕ್ಕಬಳ್ಳಾಪುರ 3.43, ಬೆಳಗಾವಿ 5.11, ಚಾಮರಾಜನಗರ 2, ರಾಮನಗರ ಶೇ.12.32 ರಷ್ಟಿದೆ.

ಕೊಪ್ಪಳದಲ್ಲಿ 0.71 ರಷ್ಟಿದ್ದರೆ, ದಾವಣಗೆರೆ 9.77, ಚಿತ್ರದುರ್ಗ 6.46, ಕೊಡಗು 0.27, ಯಾದಗಿರಿ 4.58, ಬೀದರ್ 1.14, ಬಾಗಲಕೋಟೆ 0.49, ಗದಗ 1.2, ರಾಯಚೂರು 1.8, ಮತ್ತು ಹಾವೇರಿಯಲ್ಲಿ ಶೇ. 0.78 ರಷ್ಟು ಕೊರೊನಾ ಪಾಸಿಟಿವಿಟಿ ರೇಟ್ ದಾಖಲಾಗಿದೆ.

ಇದನ್ನೂ ಓದಿ

ಶಶಿಕಲಾ ಜೊಲ್ಲೆ ದಂಪತಿಯಿಂದ ಸೇಡಿನ ರಾಜಕಾರಣ ಆರೋಪ; ಸದಲಗಾ ಪೊಲೀಸ್ ಠಾಣೆ ಮುಂದೆ ನೂರಾರು ಜನರಿಂದ ಧರಣಿ

Covid 19: ದೇಶದಲ್ಲಿ ಏರುತ್ತಿದೆ ಕೊರೊನಾ; ಒಂದೇ ದಿನ 1,59,632 ಪ್ರಕರಣ ಪತ್ತೆ, 327 ಜನರ ಸಾವು

Published On - 12:12 pm, Sun, 9 January 22

ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ