ಬೆಂಗಳೂರು: ಕೊವಿಡ್ ಲಸಿಕೆ ಪೂರೈಸುವುದಕ್ಕೆ ಡ್ರೋನ್ ಬಳಕೆ; 10 ನಿಮಿಷದಲ್ಲಿ 14 ಕಿ.ಮೀ ದೂರ ಸಾಗಾಟ

Bengaluru News: 15 ಕೆಜಿ ತೂಕದ ಐಸ್ ಬಾಕ್ಸ್‌ನಲ್ಲಿ 50 ವಯಲ್ಸ್ ಲಸಿಕೆ ಸಾಗಾಟ ಮಾಡಲಾಗಿದೆ. ಬೆಂಗಳೂರಲ್ಲಿ ಮೊದಲ ಬಾರಿ ಡ್ರೋನ್ ಬಳಸಿ ಲಸಿಕೆ ಪೂರೈಕೆ ಯಶಸ್ವಿ ಆಗಿದೆ.

ಬೆಂಗಳೂರು: ಕೊವಿಡ್ ಲಸಿಕೆ ಪೂರೈಸುವುದಕ್ಕೆ ಡ್ರೋನ್ ಬಳಕೆ; 10 ನಿಮಿಷದಲ್ಲಿ 14 ಕಿ.ಮೀ ದೂರ ಸಾಗಾಟ
ಕೊವಿಡ್ ಲಸಿಕೆ ಪೂರೈಸುವುದಕ್ಕೆ ಡ್ರೋನ್ ಬಳಕೆ
Follow us
| Updated By: ganapathi bhat

Updated on: Nov 14, 2021 | 2:55 PM

ಬೆಂಗಳೂರು: ಕೊವಿಡ್ ಲಸಿಕೆ ಪೂರೈಸುವುದಕ್ಕೆ ಡ್ರೋನ್ ಬಳಕೆ ಮಾಡಲಾಗಿದೆ. ಡ್ರೋನ್ ಮೂಲಕ ಕೊವಿಡ್ ಲಸಿಕೆ ಸಾಗಾಟ ಯಶಸ್ವಿ ಆಗಿದೆ. ಎನ್​ಎಎಲ್ ಅಭಿವೃದ್ಧಿಪಡಿಸಿದ ಆಕ್ಟಾ ಕಾಪ್ಟರ್ ಮೂಲಕ ಲಸಿಕೆ ಸಾಗಾಟ ಮಾಡಲಾಗಿದೆ. ನ್ಯಾಷನಲ್ ಏರೋಸ್ಪೇಸ್ ಲ್ಯಾಬೋರೇಟರೀಸ್ ಡ್ರೋನ್ ಆಕ್ಟಾ ಕಾಪ್ಟರ್ ಅಭಿವೃದ್ಧಿಪಡಿಸಿದೆ. ಚಂದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಹಾರಗದ್ದೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಡ್ರೋನ್ ಮೂಲಕ ಲಸಿಕೆ ರವಾನೆ ಮಾಡಲಾಗಿದೆ.

ಡ್ರೋನ್ ಮೂಲಕ 10 ನಿಮಿಷದಲ್ಲಿ 14 ಕಿ.ಮೀ. ದೂರವನ್ನು ಆಕ್ಟಾ ಕಾಪ್ಟರ್ ಕ್ರಮಿಸಿದೆ. ರಸ್ತೆ ಮಾರ್ಗದಲ್ಲಾದರೆ 30ರಿಂದ 40 ನಿಮಿಷ ಬೇಕಾಗುತ್ತದೆ. ಇದೇ ದೂರವನ್ನು ಡ್ರೋನ್ 10 ನಿಮಿಷದಲ್ಲಿ ಕ್ರಮಿಸಿದೆ. 15 ಕೆಜಿ ತೂಕದ ಐಸ್ ಬಾಕ್ಸ್‌ನಲ್ಲಿ 50 ವಯಲ್ಸ್ ಲಸಿಕೆ ಸಾಗಾಟ ಮಾಡಲಾಗಿದೆ. ಬೆಂಗಳೂರಲ್ಲಿ ಮೊದಲ ಬಾರಿ ಡ್ರೋನ್ ಬಳಸಿ ಲಸಿಕೆ ಪೂರೈಕೆ ಯಶಸ್ವಿ ಆಗಿದೆ.

Covid Vaccine Drone

ಕೊವಿಡ್ ಲಸಿಕೆ ಪೂರೈಸುವುದಕ್ಕೆ ಡ್ರೋನ್ ಬಳಕೆ

ಇದನ್ನೂ ಓದಿ: ತುಮಕೂರು: ಕೊವಿಡ್ ಲಸಿಕೆಗೆ ಹಿಂದೇಟು; ಬಡಾವಣೆ ಜನರ ನೀರು, ವಿದ್ಯುತ್ ಸ್ಥಗಿತಗೊಳಿಸಿದ ಅಧಿಕಾರಿಗಳು

ಇದನ್ನೂ ಓದಿ: ಮುಂಬೈ ಮಹಾ ಸಾಧನೆ; ಕೊವಿಡ್ 19 ಲಸಿಕೆ ಮೊದಲ ಡೋಸ್​ ನೀಡಿಕೆ ಶೇ.100ರಷ್ಟು ಮುಕ್ತಾಯ

ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ