AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಕೊವಿಡ್ ಲಸಿಕೆ ಪೂರೈಸುವುದಕ್ಕೆ ಡ್ರೋನ್ ಬಳಕೆ; 10 ನಿಮಿಷದಲ್ಲಿ 14 ಕಿ.ಮೀ ದೂರ ಸಾಗಾಟ

Bengaluru News: 15 ಕೆಜಿ ತೂಕದ ಐಸ್ ಬಾಕ್ಸ್‌ನಲ್ಲಿ 50 ವಯಲ್ಸ್ ಲಸಿಕೆ ಸಾಗಾಟ ಮಾಡಲಾಗಿದೆ. ಬೆಂಗಳೂರಲ್ಲಿ ಮೊದಲ ಬಾರಿ ಡ್ರೋನ್ ಬಳಸಿ ಲಸಿಕೆ ಪೂರೈಕೆ ಯಶಸ್ವಿ ಆಗಿದೆ.

ಬೆಂಗಳೂರು: ಕೊವಿಡ್ ಲಸಿಕೆ ಪೂರೈಸುವುದಕ್ಕೆ ಡ್ರೋನ್ ಬಳಕೆ; 10 ನಿಮಿಷದಲ್ಲಿ 14 ಕಿ.ಮೀ ದೂರ ಸಾಗಾಟ
ಕೊವಿಡ್ ಲಸಿಕೆ ಪೂರೈಸುವುದಕ್ಕೆ ಡ್ರೋನ್ ಬಳಕೆ
TV9 Web
| Edited By: |

Updated on: Nov 14, 2021 | 2:55 PM

Share

ಬೆಂಗಳೂರು: ಕೊವಿಡ್ ಲಸಿಕೆ ಪೂರೈಸುವುದಕ್ಕೆ ಡ್ರೋನ್ ಬಳಕೆ ಮಾಡಲಾಗಿದೆ. ಡ್ರೋನ್ ಮೂಲಕ ಕೊವಿಡ್ ಲಸಿಕೆ ಸಾಗಾಟ ಯಶಸ್ವಿ ಆಗಿದೆ. ಎನ್​ಎಎಲ್ ಅಭಿವೃದ್ಧಿಪಡಿಸಿದ ಆಕ್ಟಾ ಕಾಪ್ಟರ್ ಮೂಲಕ ಲಸಿಕೆ ಸಾಗಾಟ ಮಾಡಲಾಗಿದೆ. ನ್ಯಾಷನಲ್ ಏರೋಸ್ಪೇಸ್ ಲ್ಯಾಬೋರೇಟರೀಸ್ ಡ್ರೋನ್ ಆಕ್ಟಾ ಕಾಪ್ಟರ್ ಅಭಿವೃದ್ಧಿಪಡಿಸಿದೆ. ಚಂದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಹಾರಗದ್ದೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಡ್ರೋನ್ ಮೂಲಕ ಲಸಿಕೆ ರವಾನೆ ಮಾಡಲಾಗಿದೆ.

ಡ್ರೋನ್ ಮೂಲಕ 10 ನಿಮಿಷದಲ್ಲಿ 14 ಕಿ.ಮೀ. ದೂರವನ್ನು ಆಕ್ಟಾ ಕಾಪ್ಟರ್ ಕ್ರಮಿಸಿದೆ. ರಸ್ತೆ ಮಾರ್ಗದಲ್ಲಾದರೆ 30ರಿಂದ 40 ನಿಮಿಷ ಬೇಕಾಗುತ್ತದೆ. ಇದೇ ದೂರವನ್ನು ಡ್ರೋನ್ 10 ನಿಮಿಷದಲ್ಲಿ ಕ್ರಮಿಸಿದೆ. 15 ಕೆಜಿ ತೂಕದ ಐಸ್ ಬಾಕ್ಸ್‌ನಲ್ಲಿ 50 ವಯಲ್ಸ್ ಲಸಿಕೆ ಸಾಗಾಟ ಮಾಡಲಾಗಿದೆ. ಬೆಂಗಳೂರಲ್ಲಿ ಮೊದಲ ಬಾರಿ ಡ್ರೋನ್ ಬಳಸಿ ಲಸಿಕೆ ಪೂರೈಕೆ ಯಶಸ್ವಿ ಆಗಿದೆ.

Covid Vaccine Drone

ಕೊವಿಡ್ ಲಸಿಕೆ ಪೂರೈಸುವುದಕ್ಕೆ ಡ್ರೋನ್ ಬಳಕೆ

ಇದನ್ನೂ ಓದಿ: ತುಮಕೂರು: ಕೊವಿಡ್ ಲಸಿಕೆಗೆ ಹಿಂದೇಟು; ಬಡಾವಣೆ ಜನರ ನೀರು, ವಿದ್ಯುತ್ ಸ್ಥಗಿತಗೊಳಿಸಿದ ಅಧಿಕಾರಿಗಳು

ಇದನ್ನೂ ಓದಿ: ಮುಂಬೈ ಮಹಾ ಸಾಧನೆ; ಕೊವಿಡ್ 19 ಲಸಿಕೆ ಮೊದಲ ಡೋಸ್​ ನೀಡಿಕೆ ಶೇ.100ರಷ್ಟು ಮುಕ್ತಾಯ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!