AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಕೊವಿಡ್ ಲಸಿಕೆ ಪೂರೈಸುವುದಕ್ಕೆ ಡ್ರೋನ್ ಬಳಕೆ; 10 ನಿಮಿಷದಲ್ಲಿ 14 ಕಿ.ಮೀ ದೂರ ಸಾಗಾಟ

Bengaluru News: 15 ಕೆಜಿ ತೂಕದ ಐಸ್ ಬಾಕ್ಸ್‌ನಲ್ಲಿ 50 ವಯಲ್ಸ್ ಲಸಿಕೆ ಸಾಗಾಟ ಮಾಡಲಾಗಿದೆ. ಬೆಂಗಳೂರಲ್ಲಿ ಮೊದಲ ಬಾರಿ ಡ್ರೋನ್ ಬಳಸಿ ಲಸಿಕೆ ಪೂರೈಕೆ ಯಶಸ್ವಿ ಆಗಿದೆ.

ಬೆಂಗಳೂರು: ಕೊವಿಡ್ ಲಸಿಕೆ ಪೂರೈಸುವುದಕ್ಕೆ ಡ್ರೋನ್ ಬಳಕೆ; 10 ನಿಮಿಷದಲ್ಲಿ 14 ಕಿ.ಮೀ ದೂರ ಸಾಗಾಟ
ಕೊವಿಡ್ ಲಸಿಕೆ ಪೂರೈಸುವುದಕ್ಕೆ ಡ್ರೋನ್ ಬಳಕೆ
TV9 Web
| Edited By: |

Updated on: Nov 14, 2021 | 2:55 PM

Share

ಬೆಂಗಳೂರು: ಕೊವಿಡ್ ಲಸಿಕೆ ಪೂರೈಸುವುದಕ್ಕೆ ಡ್ರೋನ್ ಬಳಕೆ ಮಾಡಲಾಗಿದೆ. ಡ್ರೋನ್ ಮೂಲಕ ಕೊವಿಡ್ ಲಸಿಕೆ ಸಾಗಾಟ ಯಶಸ್ವಿ ಆಗಿದೆ. ಎನ್​ಎಎಲ್ ಅಭಿವೃದ್ಧಿಪಡಿಸಿದ ಆಕ್ಟಾ ಕಾಪ್ಟರ್ ಮೂಲಕ ಲಸಿಕೆ ಸಾಗಾಟ ಮಾಡಲಾಗಿದೆ. ನ್ಯಾಷನಲ್ ಏರೋಸ್ಪೇಸ್ ಲ್ಯಾಬೋರೇಟರೀಸ್ ಡ್ರೋನ್ ಆಕ್ಟಾ ಕಾಪ್ಟರ್ ಅಭಿವೃದ್ಧಿಪಡಿಸಿದೆ. ಚಂದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಹಾರಗದ್ದೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಡ್ರೋನ್ ಮೂಲಕ ಲಸಿಕೆ ರವಾನೆ ಮಾಡಲಾಗಿದೆ.

ಡ್ರೋನ್ ಮೂಲಕ 10 ನಿಮಿಷದಲ್ಲಿ 14 ಕಿ.ಮೀ. ದೂರವನ್ನು ಆಕ್ಟಾ ಕಾಪ್ಟರ್ ಕ್ರಮಿಸಿದೆ. ರಸ್ತೆ ಮಾರ್ಗದಲ್ಲಾದರೆ 30ರಿಂದ 40 ನಿಮಿಷ ಬೇಕಾಗುತ್ತದೆ. ಇದೇ ದೂರವನ್ನು ಡ್ರೋನ್ 10 ನಿಮಿಷದಲ್ಲಿ ಕ್ರಮಿಸಿದೆ. 15 ಕೆಜಿ ತೂಕದ ಐಸ್ ಬಾಕ್ಸ್‌ನಲ್ಲಿ 50 ವಯಲ್ಸ್ ಲಸಿಕೆ ಸಾಗಾಟ ಮಾಡಲಾಗಿದೆ. ಬೆಂಗಳೂರಲ್ಲಿ ಮೊದಲ ಬಾರಿ ಡ್ರೋನ್ ಬಳಸಿ ಲಸಿಕೆ ಪೂರೈಕೆ ಯಶಸ್ವಿ ಆಗಿದೆ.

Covid Vaccine Drone

ಕೊವಿಡ್ ಲಸಿಕೆ ಪೂರೈಸುವುದಕ್ಕೆ ಡ್ರೋನ್ ಬಳಕೆ

ಇದನ್ನೂ ಓದಿ: ತುಮಕೂರು: ಕೊವಿಡ್ ಲಸಿಕೆಗೆ ಹಿಂದೇಟು; ಬಡಾವಣೆ ಜನರ ನೀರು, ವಿದ್ಯುತ್ ಸ್ಥಗಿತಗೊಳಿಸಿದ ಅಧಿಕಾರಿಗಳು

ಇದನ್ನೂ ಓದಿ: ಮುಂಬೈ ಮಹಾ ಸಾಧನೆ; ಕೊವಿಡ್ 19 ಲಸಿಕೆ ಮೊದಲ ಡೋಸ್​ ನೀಡಿಕೆ ಶೇ.100ರಷ್ಟು ಮುಕ್ತಾಯ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್