ಬೆಂಗಳೂರು: ಕೊವಿಡ್ ಲಸಿಕೆ ಪೂರೈಸುವುದಕ್ಕೆ ಡ್ರೋನ್ ಬಳಕೆ; 10 ನಿಮಿಷದಲ್ಲಿ 14 ಕಿ.ಮೀ ದೂರ ಸಾಗಾಟ

Bengaluru News: 15 ಕೆಜಿ ತೂಕದ ಐಸ್ ಬಾಕ್ಸ್‌ನಲ್ಲಿ 50 ವಯಲ್ಸ್ ಲಸಿಕೆ ಸಾಗಾಟ ಮಾಡಲಾಗಿದೆ. ಬೆಂಗಳೂರಲ್ಲಿ ಮೊದಲ ಬಾರಿ ಡ್ರೋನ್ ಬಳಸಿ ಲಸಿಕೆ ಪೂರೈಕೆ ಯಶಸ್ವಿ ಆಗಿದೆ.

ಬೆಂಗಳೂರು: ಕೊವಿಡ್ ಲಸಿಕೆ ಪೂರೈಸುವುದಕ್ಕೆ ಡ್ರೋನ್ ಬಳಕೆ; 10 ನಿಮಿಷದಲ್ಲಿ 14 ಕಿ.ಮೀ ದೂರ ಸಾಗಾಟ
ಕೊವಿಡ್ ಲಸಿಕೆ ಪೂರೈಸುವುದಕ್ಕೆ ಡ್ರೋನ್ ಬಳಕೆ
Follow us
| Edited By: ganapathi bhat

Updated on: Nov 14, 2021 | 2:55 PM

ಬೆಂಗಳೂರು: ಕೊವಿಡ್ ಲಸಿಕೆ ಪೂರೈಸುವುದಕ್ಕೆ ಡ್ರೋನ್ ಬಳಕೆ ಮಾಡಲಾಗಿದೆ. ಡ್ರೋನ್ ಮೂಲಕ ಕೊವಿಡ್ ಲಸಿಕೆ ಸಾಗಾಟ ಯಶಸ್ವಿ ಆಗಿದೆ. ಎನ್​ಎಎಲ್ ಅಭಿವೃದ್ಧಿಪಡಿಸಿದ ಆಕ್ಟಾ ಕಾಪ್ಟರ್ ಮೂಲಕ ಲಸಿಕೆ ಸಾಗಾಟ ಮಾಡಲಾಗಿದೆ. ನ್ಯಾಷನಲ್ ಏರೋಸ್ಪೇಸ್ ಲ್ಯಾಬೋರೇಟರೀಸ್ ಡ್ರೋನ್ ಆಕ್ಟಾ ಕಾಪ್ಟರ್ ಅಭಿವೃದ್ಧಿಪಡಿಸಿದೆ. ಚಂದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಹಾರಗದ್ದೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಡ್ರೋನ್ ಮೂಲಕ ಲಸಿಕೆ ರವಾನೆ ಮಾಡಲಾಗಿದೆ.

ಡ್ರೋನ್ ಮೂಲಕ 10 ನಿಮಿಷದಲ್ಲಿ 14 ಕಿ.ಮೀ. ದೂರವನ್ನು ಆಕ್ಟಾ ಕಾಪ್ಟರ್ ಕ್ರಮಿಸಿದೆ. ರಸ್ತೆ ಮಾರ್ಗದಲ್ಲಾದರೆ 30ರಿಂದ 40 ನಿಮಿಷ ಬೇಕಾಗುತ್ತದೆ. ಇದೇ ದೂರವನ್ನು ಡ್ರೋನ್ 10 ನಿಮಿಷದಲ್ಲಿ ಕ್ರಮಿಸಿದೆ. 15 ಕೆಜಿ ತೂಕದ ಐಸ್ ಬಾಕ್ಸ್‌ನಲ್ಲಿ 50 ವಯಲ್ಸ್ ಲಸಿಕೆ ಸಾಗಾಟ ಮಾಡಲಾಗಿದೆ. ಬೆಂಗಳೂರಲ್ಲಿ ಮೊದಲ ಬಾರಿ ಡ್ರೋನ್ ಬಳಸಿ ಲಸಿಕೆ ಪೂರೈಕೆ ಯಶಸ್ವಿ ಆಗಿದೆ.

Covid Vaccine Drone

ಕೊವಿಡ್ ಲಸಿಕೆ ಪೂರೈಸುವುದಕ್ಕೆ ಡ್ರೋನ್ ಬಳಕೆ

ಇದನ್ನೂ ಓದಿ: ತುಮಕೂರು: ಕೊವಿಡ್ ಲಸಿಕೆಗೆ ಹಿಂದೇಟು; ಬಡಾವಣೆ ಜನರ ನೀರು, ವಿದ್ಯುತ್ ಸ್ಥಗಿತಗೊಳಿಸಿದ ಅಧಿಕಾರಿಗಳು

ಇದನ್ನೂ ಓದಿ: ಮುಂಬೈ ಮಹಾ ಸಾಧನೆ; ಕೊವಿಡ್ 19 ಲಸಿಕೆ ಮೊದಲ ಡೋಸ್​ ನೀಡಿಕೆ ಶೇ.100ರಷ್ಟು ಮುಕ್ತಾಯ

ತಾಜಾ ಸುದ್ದಿ
ವ್ಯವಸಾಯ ಮಾಡಲು ಲಕ್ಷಾಂತರ ಎಕರೆ ಜಮೀನು ವಶಪಡಿಸಿಕೊಂಡ ಪಾಕಿಸ್ತಾನ ಸೇನ
ವ್ಯವಸಾಯ ಮಾಡಲು ಲಕ್ಷಾಂತರ ಎಕರೆ ಜಮೀನು ವಶಪಡಿಸಿಕೊಂಡ ಪಾಕಿಸ್ತಾನ ಸೇನ
ನಾಳೆ ಓಲಾ-ಊಬರ್ ಕ್ಯಾಬ್​ಗಳು ರಸ್ತೆಗಿಳಿಯಲ್ಲ; ಕ್ಯಾಬ್ ಚಾಲಕರ ಸಂಘದ ಅಧ್ಯಕ್ಷ
ನಾಳೆ ಓಲಾ-ಊಬರ್ ಕ್ಯಾಬ್​ಗಳು ರಸ್ತೆಗಿಳಿಯಲ್ಲ; ಕ್ಯಾಬ್ ಚಾಲಕರ ಸಂಘದ ಅಧ್ಯಕ್ಷ
ಬ್ರಿಟಿಷರು ಭಾರತ ಬಿಟ್ಟು ಹೋಗಿದ್ದು ನೇತಾಜಿ ಭಯದಿಂದ: ಬಸನಗೌಡ ಯತ್ನಾಳ್
ಬ್ರಿಟಿಷರು ಭಾರತ ಬಿಟ್ಟು ಹೋಗಿದ್ದು ನೇತಾಜಿ ಭಯದಿಂದ: ಬಸನಗೌಡ ಯತ್ನಾಳ್
ಚಿರಂಜೀವಿ ಕೊನೆಯ ಸಿನಿಮಾ ‘ರಾಜಮಾರ್ತಂಡ’ಕ್ಕೆ ಭರ್ಜರಿ ಪ್ರಚಾರ
ಚಿರಂಜೀವಿ ಕೊನೆಯ ಸಿನಿಮಾ ‘ರಾಜಮಾರ್ತಂಡ’ಕ್ಕೆ ಭರ್ಜರಿ ಪ್ರಚಾರ
ದರ್ಶನ್ ತಮಗೆ ಮಾಡಿರುವ ಸಹಾಯದ ಬಗ್ಗೆ ಯಶಸ್ ಸೂರ್ಯ ಭಾವುಕ ಮಾತು
ದರ್ಶನ್ ತಮಗೆ ಮಾಡಿರುವ ಸಹಾಯದ ಬಗ್ಗೆ ಯಶಸ್ ಸೂರ್ಯ ಭಾವುಕ ಮಾತು
Video: ನೋಡ ನೋಡುತ್ತಿದ್ದಂತೆ ಚಲಿಸಿದ ಕಾರು: ಯುವಕನಿಂದ ಮಗು ಬಚಾವ್
Video: ನೋಡ ನೋಡುತ್ತಿದ್ದಂತೆ ಚಲಿಸಿದ ಕಾರು: ಯುವಕನಿಂದ ಮಗು ಬಚಾವ್
ಕಾಂಗ್ರೆಸ್ ನಾಯಕರನ್ನು ಭೇಟಿಯಾದರೆ  ಪಕ್ಷ ಸೇರಿದಂತಲ್ಲ: ಎಂಪಿ ರೇಣುಕಾಚಾರ್ಯ
ಕಾಂಗ್ರೆಸ್ ನಾಯಕರನ್ನು ಭೇಟಿಯಾದರೆ  ಪಕ್ಷ ಸೇರಿದಂತಲ್ಲ: ಎಂಪಿ ರೇಣುಕಾಚಾರ್ಯ
‘​ರಾಜ್​ಕುಮಾರ್ ಚಿತ್ರಕ್ಕೆ ಥಿಯೇಟರ್​ ಸಿಗಲು ವಾಟಾಳ್​ ಕಾರಣ’; ಚಿನ್ನೇಗೌಡ
‘​ರಾಜ್​ಕುಮಾರ್ ಚಿತ್ರಕ್ಕೆ ಥಿಯೇಟರ್​ ಸಿಗಲು ವಾಟಾಳ್​ ಕಾರಣ’; ಚಿನ್ನೇಗೌಡ
ಜಿಟಿಡಿ ಪ್ರಕಾರ ಬಿಜೆಪಿ-ಜೆಡಿಎಸ್ ಮೈತ್ರಿ ಅಸೆಂಬ್ಲಿ ಚುನಾವಣೆಗೂ ಅನ್ವಯ!
ಜಿಟಿಡಿ ಪ್ರಕಾರ ಬಿಜೆಪಿ-ಜೆಡಿಎಸ್ ಮೈತ್ರಿ ಅಸೆಂಬ್ಲಿ ಚುನಾವಣೆಗೂ ಅನ್ವಯ!
ಯಡಿಯೂರಪ್ಪ ಕೇಂದ್ರ ಸರ್ಕಾರಕ್ಕೆ ಯಾಕೆ ಮನವರಿಕೆ ಮಾಡುತ್ತಿಲ್ಲ?ಮಧು ಬಂಗಾರಪ್ಪ
ಯಡಿಯೂರಪ್ಪ ಕೇಂದ್ರ ಸರ್ಕಾರಕ್ಕೆ ಯಾಕೆ ಮನವರಿಕೆ ಮಾಡುತ್ತಿಲ್ಲ?ಮಧು ಬಂಗಾರಪ್ಪ