AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru: ಒಂದೇ ಕಾಲೇಜಿನ 54 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್

Coronavirus: ಹಾಸ್ಟೆಲ್​ನ ಮೂರು ಬ್ಲಾಕ್​ಗಳ ಪೈಕಿ ಒಂದು ಬ್ಲಾಕ್​ನಲ್ಲಿ ಇದ್ದ ಎಲ್ಲಾ ವಿದ್ಯಾರ್ಥಿನಿಯರು ಕೊರೊನಾ ಪಾಸಿಟಿವ್ ಆಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಕಾಲೇಜು ಮುಂಭಾಗಕ್ಕೆ ಪೋಷಕರು ಆಗಮಿಸಿದ್ದಾರೆ.

Bengaluru: ಒಂದೇ ಕಾಲೇಜಿನ 54 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Sep 28, 2021 | 3:55 PM

Share

ಬೆಂಗಳೂರು: ನಗರದ ಕಾಲೇಜ್ ಒಂದರ 54 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಆನೇಕಲ್‌ ತಾಲೂಕಿನ‌ ಸಿಂಗೇನಹಾರ ಬಳಿಯ ಚೈತನ್ಯ ಇಂಟರ್​​​ನ್ಯಾಷನಲ್ ಶಾಲೆಯ ಒಟ್ಟು 54 ವಿದ್ಯಾರ್ಥಿಗಳಿಗೆ ಇಂದು (ಸೆಪ್ಟೆಂಬರ್ 28) ಕೊರೊನಾ ಸೋಂಕು ದೃಢವಾಗಿದೆ. ಕರ್ನಾಟಕ ಹಾಗೂ ತಮಿಳುನಾಡಿನ 54 ವಿದ್ಯಾರ್ಥಿಗಳಿಗೆ ಕೊರೊನಾ ಕಂಡುಬಂದಿದೆ. ಕೊವಿಡ್19 ಸೋಂಕು ದೃಢಪಟ್ಟಿರುವ 54 ವಿದ್ಯಾರ್ಥಿಗಳನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತಗೆ ಸ್ಥಳಾಂತರಿಸಲಾಗಿದೆ. ಉಳಿದ‌ ವಿದ್ಯಾರ್ಥಿಗಳನ್ನು ಕ್ವಾರಂಟೈನ್ ಮಾಡಲಾಗಿದೆ.

ಎಲೆಕ್ಟ್ರಾನಿಕ್ ಸಿಟಿ ಸಿಂಗೇನಹಾರದ ಶ್ರೀ ಚೈತನ್ಯ ಇಂಟರ್ ನ್ಯಾಶನಲ್‌ ಸ್ಕೂಲ್​ನಲ್ಲಿ ಘಟನೆ ನಡೆದಿದೆ. ಹಾಸ್ಟೆಲ್​ನ ಮೂರು ಬ್ಲಾಕ್​ಗಳ ಪೈಕಿ ಒಂದು ಬ್ಲಾಕ್​ನಲ್ಲಿ ಇದ್ದ ಎಲ್ಲಾ ವಿದ್ಯಾರ್ಥಿನಿಯರು ಕೊರೊನಾ ಪಾಸಿಟಿವ್ ಆಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಕಾಲೇಜು ಮುಂಭಾಗಕ್ಕೆ ಪೋಷಕರು ಆಗಮಿಸಿದ್ದಾರೆ. ಕೊರೊನಾ ಸ್ಫೋಟಗೊಂಡ ಹಿನ್ನೆಲೆ‌ ಕಾಲೇಜ್ ಬಂದ್ ಮಾಡಲಾಗಿದೆ.

ಕಾಲೇಜು ಮಂಡಳಿ ಎಲ್ಲಾ ತರಗತಿಗಳನ್ನು ಮೊಟಕುಗೊಳಿಸಿದೆ. ಒಟ್ಟು 335‌ ವಿದ್ಯಾರ್ಥಿಗಳ ಪೈಕಿ 54‌ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಉಳಿದ ವಿದ್ಯಾರ್ಥಿಗಳು ಕ್ವಾರಂಟೈನ್ ಆಗಿದ್ದಾರೆ. ಕೊರೊನಾ‌ ಪಾಸಿಟಿವ್ ಬಂದ ವಿದ್ಯಾರ್ಥಿಗಳಲ್ಲಿ ಬಹುತೇಕ ವಿದ್ಯಾರ್ಥಿಗಳು ಕರ್ನಾಟಕವರು ಆಗಿದ್ದಾರೆ. ಎಂಟು ವಿದ್ಯಾರ್ಥಿಗಳಿಗೆ ವಾಂತಿ ಭೇದಿ ಕಾಣಿಸಿಕೊಂಡಿದೆ.

ಇದನ್ನೂ ಓದಿ: ಕೊರೊನಾ ಲಸಿಕೆ ನೀಡಿಕೆಯಲ್ಲಿ ಭಾರತ ಮತ್ತೊಮ್ಮೆ ಸಾಧನೆ; ಸೋಮವಾರವೂ 1 ಕೋಟಿ ಡೋಸ್ ಲಸಿಕೆ ನೀಡಿಕೆ

ಇದನ್ನೂ ಓದಿ: Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 504 ಜನರಿಗೆ ಕೊರೊನಾ ದೃಢ; 20 ಮಂದಿ ಸಾವು

Published On - 3:53 pm, Tue, 28 September 21

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು