AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Covid 19 Karnataka Update: ಕರ್ನಾಟಕದಲ್ಲಿ 1606 ಮಂದಿಗೆ ಕೊರೊನಾ ಸೋಂಕು, 31 ಮಂದಿ ಸಾವು

ಬೆಂಗಳೂರಲ್ಲಿ ಇಂದು ಒಂದೇ ದಿನ 467 ಜನರಿಗೆ ಸೋಂಕು ದೃಢಪಟ್ಟಿದ್ದು, ಮೂವರು ಸಾವನ್ನಪ್ಪಿದ್ದಾರೆ.

Covid 19 Karnataka Update: ಕರ್ನಾಟಕದಲ್ಲಿ 1606 ಮಂದಿಗೆ ಕೊರೊನಾ ಸೋಂಕು, 31 ಮಂದಿ ಸಾವು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jul 26, 2021 | 11:11 PM

Share

ಬೆಂಗಳೂರು: ಕರ್ನಾಟಕದಲ್ಲಿ ಸೋಮವಾರ ಒಟ್ಟು 1,606 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, 31 ಮಂದಿ ಮಂದಿ ಮೃತಪಟ್ಟಿದ್ದಾರೆ. ಬೆಂಗಳೂರಲ್ಲಿ ಇಂದು ಒಂದೇ ದಿನ 467 ಜನರಿಗೆ ಸೋಂಕು ದೃಢಪಟ್ಟಿದ್ದು, ಮೂವರು ಸಾವನ್ನಪ್ಪಿದ್ದಾರೆ. ಕರ್ನಾಟಕದಲ್ಲಿ ಒಟ್ಟು 23,057 ಮಂದಿಯಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಕೊರೊನಾದಿಂದ ಈವರೆಗೆ ಒಟ್ಟು 36,405 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಒಟ್ಟು 8182 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದ್ದು, ಈವರೆಗೆ ಒಟ್ಟು 15,835 ಮಂದಿ ಸಾವನ್ನಪ್ಪಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು ಸೋಂಕಿತರು? ರಾಜ್ಯದಲ್ಲಿ ಇಂದು ಒಟ್ಟು 1606 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಬೆಳಗಾವಿ 69, ಬೆಂಗಳೂರು ಗ್ರಾಮಾಂತರ 17, ಬೆಂಗಳೂರು ನಗರ 467, ಚಾಮರಾಜನಗರ 54, ಚಿಕ್ಕಬಳ್ಳಾಪುರ 7, ಚಿಕ್ಕಮಗಳೂರು 38, ಚಿತ್ರದುರ್ಗ 36, ದಕ್ಷಿಣ ಕನ್ನಡ 357, ದಾವಣಗೆರೆ 11, ಧಾರವಾಡ 8 ಗದಗ 10, ಹಾಸನ 57, ಹಾವೇರಿ 2, ಕೊಡಗು 19, ಕೋಲಾರ 28, ಮಂಡ್ಯ 40, ಮೈಸೂರು 162, ರಾಯಚೂರು, 2, ರಾಮನಗರ 3, ಶಿವಮೊಗ್ಗ 52, ತುಮಕೂರು 59, ಉಡುಪಿ 78, ಉತ್ತರ ಕನ್ನಡ 19, ವಿಜಯಪುರ 9, ಯಾದಗಿರಿ 2.

ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿ ಸಾವು? ಬೆಳಗಾವಿ 2, ಬೆಂಗಳೂರು ನಗರ 3, ಚಿಕ್ಕಮಗಳೂರು 1, ದಕ್ಷಿಣ ಕನ್ನಡ 4, ಹಾಸನ 1, ಹಾವೇರಿ 3, ಕಲಬುರಗಿ 1, ಕೋಲಾರ 2, ಮಂಡ್ಯ 2, ಮೈಸೂರು 3, ರಾಮನಗರ, ಶಿವಮೊಗ್ಗ, ತುಮಕೂರು, ಉಡುಪಿ ತಲಾ 1, ಉತ್ತರ ಕನ್ನಡ 3, ವಿಜಯಪುರ ಇಬ್ಬರು ಸಾವನ್ನಪ್ಪಿದ್ದಾರೆ.

(Coronavirus Karnataka numbers 1606 infected 31 died of covid 19)

ಇದನ್ನೂ ಓದಿ: ಬ್ರಿಟನ್​ನಲ್ಲಿ ಕೊರೊನಾ ವೈರಾಣುವಿನ ಮತ್ತೊಂದು ರೂಪಾಂತರಿ ಪತ್ತೆ: ಈವರೆಗೆ ಗೊತ್ತಿರುವ ವಿಷಯಗ ಇಷ್ಟು

ಇದನ್ನೂ ಓದಿ: Coronavirus cases in India: ಭಾರತದಲ್ಲಿ 39,361 ಹೊಸ ಕೊವಿಡ್ ಪ್ರಕರಣ ಪತ್ತೆ; ಪಾಸಿಟಿವಿಟಿ ದರ ಶೇ 3.41

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ