AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Covid 19 Karnataka Update: ಕರ್ನಾಟಕದಲ್ಲಿ 40 ಸಾವಿರ ದಾಟಿದ ಸೋಂಕಿತರ ಸಂಖ್ಯೆ, ಕೊವಿಡ್​ನಿಂದ 21 ಜನರು ಸಾವು

Coronavirus: ರಾಜ್ಯದ ಸಕ್ರಿಯ ಪ್ರಕರಣಗಳ ಸಂಖ್ಯೆ 2 ಲಕ್ಷ ದಾಟಿದೆ. ರಾಜ್ಯದಲ್ಲಿ ಪ್ರಸ್ತುತ 2,67,650 ಜನರಲ್ಲಿ ಸೋಂಕು ಸಕ್ರಿಯವಾಗಿದೆ.

Covid 19 Karnataka Update: ಕರ್ನಾಟಕದಲ್ಲಿ 40 ಸಾವಿರ ದಾಟಿದ ಸೋಂಕಿತರ ಸಂಖ್ಯೆ, ಕೊವಿಡ್​ನಿಂದ 21 ಜನರು ಸಾವು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jan 19, 2022 | 9:02 PM

Share

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಸೋಂಕು (Coronavirus Infection) ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 40,499 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ, 23,209 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಕೊವಿಡ್ ಸೋಂಕಿಗೆ (Covid 19) 21 ಜನರು ಮೃತಪಟ್ಟಿದ್ದಾರೆ. ರಾಜ್ಯದ ಸಕ್ರಿಯ ಪ್ರಕರಣಗಳ ಸಂಖ್ಯೆ 2 ಲಕ್ಷ ದಾಟಿದೆ. ರಾಜ್ಯದಲ್ಲಿ ಪ್ರಸ್ತುತ 2,67,650 ಜನರಲ್ಲಿ ಸೋಂಕು ಸಕ್ರಿಯವಾಗಿದೆ. ಕೊರೊನಾ ಪಾಸಿಟಿವಿಟಿ ದರ ಶೇಕಡಾ 18.80 ಇದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ರಾಜ್ಯದಲ್ಲಿ ಈವರೆಗೆ ಒಟ್ಟು 33,29,199 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. 30,23,034 ಮಂದಿ ಚೇತರಿಸಿಕೊಂಡಿದ್ದಾರೆ. ಸೋಂಕಿನಿಂದ ಸಾವನ್ನಪ್ಪುವವರ ಪ್ರಮಾಣ ಶೇ 0.05 ಇದೆ. ಈವರೆಗೆ ಒಟ್ಟು 38,486 ಮಂದಿ ಮೃತಪಟ್ಟಿದ್ದಾರೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ 24,135 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಐವರು ಸಾವನ್ನಪ್ಪಿದ್ದಾರೆ. ನಗರದಲ್ಲಿ ಈವರೆಗೆ 14,82,484 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 12,81,636 ಮಂದಿ ಚೇತರಿಸಿಕೊಂಡಿದ್ದಾರೆ. ನಗರದಲ್ಲಿ ಪ್ರಸ್ತುತ 1,84,377 ಸಕ್ರಿಯ ಪ್ರಕರಣಗಳಿವೆ. ಒಟ್ಟು 16,479 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಸೋಂಕು? ಬಾಗಲಕೋಟೆ 56, ಬಳ್ಳಾರಿ 736, ಬೆಳಗಾವಿ 390, ಬೆಂಗಳೂರು ಗ್ರಾಮಾಂತರ 785, ಬೆಂಗಳೂರು ನಗರ 24,135, ಬೀದರ್ 291, ಚಾಮರಾಜನಗರ 261, ಚಿಕ್ಕಬಳ್ಳಾಪುರ 863, ಚಿಕ್ಕಮಗಳೂರು 355, ಚಿತ್ರದುರ್ಗ 382, ದಕ್ಷಿಣ ಕನ್ನಡ 983, ದಾವಣಗೆರೆ 171, ಧಾರವಾಡ 637, ಗದಗ 100, ಹಾಸನ 1785, ಹಾವೇರಿ 55, ಕಲಬುರಗಿ 872, ಕೊಡಗು 165, ಕೋಲಾರ 491, ಕೊಪ್ಪಳ 162, ಮಂಡ್ಯ 1340, ಮೈಸೂರು 1341, ರಾಯಚೂರು 153, ರಾಮನಗರ 367, ಶಿವಮೊಗ್ಗ 382, ತುಮಕೂರು 1804, ಉಡುಪಿ 683, ಉತ್ತರ ಕನ್ನಡ 522, ವಿಜಯಪುರ 151, ಯಾದಗಿರಿ 81.

ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿ ಸಾವು? ಬೆಂಗಳೂರು ನಗರ 5, ಮೈಸೂರು 4, ದಕ್ಷಿಣ ಕನ್ನಡ 3, ಬಾಗಲಕೋಟೆ, ಬೆಳಗಾವಿ, ಚಿಕ್ಕಬಳ್ಳಾಪುರ, ಗದಗ, ಹಾಸನ, ರಾಯಚೂರು, ವಿಜಯಪುರ ತಲಾ ಒಬ್ಬರು ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: Covid-19: ಕೊವಿಡ್​ನಿಂದ ಮೃತಪಟ್ಟವರ ದೇಹದಲ್ಲೂ 9 ದಿನ ಕೊರೊನಾವೈರಸ್ ಜೀವಂತವಾಗಿರುತ್ತದೆ! ಇದನ್ನೂ ಓದಿ: ಕೊರೊನಾ 3ನೇ ಅಲೆ ಉತ್ತುಂಗದಲ್ಲಿ ಪ್ರತಿದಿನದ ಸೋಂಕು ಪ್ರಕರಣಗಳು 1 ಲಕ್ಷ ದಾಟಬಹುದು: ಆರೋಗ್ಯ ಸಚಿವ ಸುಧಾಕರ

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು