AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ದಂಪತಿಗೆ ಕೊರೊನಾ, 30ಕ್ಕೂ ಹೆಚ್ಚು ಪೊಲೀಸ್ ಠಾಣೆ ಸಿಬ್ಬಂದಿಗೆ ಆತಂಕ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮಹಾಮಾರಿ ಕೊರೊನಾ ಅಟ್ಟಹಾಸ ಮಿತಿ ಮೀರಿದೆ. ನಿನ್ನೆ ಒಂದೇ ದಿನ ನಗರದಲ್ಲಿ 596 ಕೊರೊನಾ ಕೇಸ್​ ಪತ್ತೆಯಾಗಿದೆ. ಈ ಮಧ್ಯೆ ಬಿಟಿಎಂ ಲೇಔಟ್​ನ 2ನೇ ಹಂತದಲ್ಲಿ ಪ್ರಿಂಟಿಂಗ್ ಪ್ರೆಸ್​ ನಡೆಸುತ್ತಿದ್ದ ದಂಪತಿಗೂ ಕೊರೊನಾ ವಕ್ಕರಿಸಿದೆ. BTM 2ನೇ ಹಂತ 29ನೇ ಮೈನ್ 2ನೇ ಕ್ರಾಸ್​ನಲ್ಲಿ ದಂಪತಿ ಪ್ರಿಂಟಿಂಗ್ ಪ್ರೆಸ್​ ನಡೆಸುತ್ತಿದ್ದರು. ಬೆಂಗಳೂರು ದಕ್ಷಿಣ ವಿಭಾಗದಲ್ಲಿ 30ಕ್ಕೂ ಹೆಚ್ಚು ಪೊಲೀಸ್ ಠಾಣೆಗಳಿಗೆ ಪ್ರಿಂಟಿಂಗ್ ಬುಕ್​ಗಳನ್ನು ದಂಪತಿ ಸರಬರಾಜು ಮಾಡುತ್ತಿದ್ದರು. ಹಾಗಾಗಿ ನಗರದ ಹಲವು ಪೊಲೀಸ್ ಠಾಣೆಯ […]

ಬೆಂಗಳೂರಲ್ಲಿ ದಂಪತಿಗೆ ಕೊರೊನಾ, 30ಕ್ಕೂ ಹೆಚ್ಚು ಪೊಲೀಸ್ ಠಾಣೆ ಸಿಬ್ಬಂದಿಗೆ ಆತಂಕ
ಸಾಧು ಶ್ರೀನಾಥ್​
|

Updated on:Jun 28, 2020 | 8:46 PM

Share

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮಹಾಮಾರಿ ಕೊರೊನಾ ಅಟ್ಟಹಾಸ ಮಿತಿ ಮೀರಿದೆ. ನಿನ್ನೆ ಒಂದೇ ದಿನ ನಗರದಲ್ಲಿ 596 ಕೊರೊನಾ ಕೇಸ್​ ಪತ್ತೆಯಾಗಿದೆ. ಈ ಮಧ್ಯೆ ಬಿಟಿಎಂ ಲೇಔಟ್​ನ 2ನೇ ಹಂತದಲ್ಲಿ ಪ್ರಿಂಟಿಂಗ್ ಪ್ರೆಸ್​ ನಡೆಸುತ್ತಿದ್ದ ದಂಪತಿಗೂ ಕೊರೊನಾ ವಕ್ಕರಿಸಿದೆ.

BTM 2ನೇ ಹಂತ 29ನೇ ಮೈನ್ 2ನೇ ಕ್ರಾಸ್​ನಲ್ಲಿ ದಂಪತಿ ಪ್ರಿಂಟಿಂಗ್ ಪ್ರೆಸ್​ ನಡೆಸುತ್ತಿದ್ದರು. ಬೆಂಗಳೂರು ದಕ್ಷಿಣ ವಿಭಾಗದಲ್ಲಿ 30ಕ್ಕೂ ಹೆಚ್ಚು ಪೊಲೀಸ್ ಠಾಣೆಗಳಿಗೆ ಪ್ರಿಂಟಿಂಗ್ ಬುಕ್​ಗಳನ್ನು ದಂಪತಿ ಸರಬರಾಜು ಮಾಡುತ್ತಿದ್ದರು. ಹಾಗಾಗಿ ನಗರದ ಹಲವು ಪೊಲೀಸ್ ಠಾಣೆಯ ಎಸಿಪಿ, ಡಿಸಿಪಿ ಹಾಗೂ ಸಿಬ್ಬಂದಿಗೂ ಆತಂಕ ಶುರುವಾಗಿದೆ.

ದಂಪತಿಗೆ ಮನೆಯ ಪಕ್ಕದಲ್ಲೇ SSLC ಪರೀಕ್ಷಾ ಕೇಂದ್ರವಿರುವ ಹಿನ್ನೆಲೆಯಲ್ಲಿ ಎಸ್​ಎಸ್​ಎಲ್​ಸಿ ಎಕ್ಸಾಂ ಬರೆಯುವ ವಿದ್ಯಾರ್ಥಿಗಳಿಗೂ ಸೋಂಕು ಹರಡುವ ಆತಂಕ ಶುರುವಾಗಿದೆ.

Published On - 4:58 pm, Sun, 28 June 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!