AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ದಂಪತಿಗೆ ಕೊರೊನಾ, 30ಕ್ಕೂ ಹೆಚ್ಚು ಪೊಲೀಸ್ ಠಾಣೆ ಸಿಬ್ಬಂದಿಗೆ ಆತಂಕ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮಹಾಮಾರಿ ಕೊರೊನಾ ಅಟ್ಟಹಾಸ ಮಿತಿ ಮೀರಿದೆ. ನಿನ್ನೆ ಒಂದೇ ದಿನ ನಗರದಲ್ಲಿ 596 ಕೊರೊನಾ ಕೇಸ್​ ಪತ್ತೆಯಾಗಿದೆ. ಈ ಮಧ್ಯೆ ಬಿಟಿಎಂ ಲೇಔಟ್​ನ 2ನೇ ಹಂತದಲ್ಲಿ ಪ್ರಿಂಟಿಂಗ್ ಪ್ರೆಸ್​ ನಡೆಸುತ್ತಿದ್ದ ದಂಪತಿಗೂ ಕೊರೊನಾ ವಕ್ಕರಿಸಿದೆ. BTM 2ನೇ ಹಂತ 29ನೇ ಮೈನ್ 2ನೇ ಕ್ರಾಸ್​ನಲ್ಲಿ ದಂಪತಿ ಪ್ರಿಂಟಿಂಗ್ ಪ್ರೆಸ್​ ನಡೆಸುತ್ತಿದ್ದರು. ಬೆಂಗಳೂರು ದಕ್ಷಿಣ ವಿಭಾಗದಲ್ಲಿ 30ಕ್ಕೂ ಹೆಚ್ಚು ಪೊಲೀಸ್ ಠಾಣೆಗಳಿಗೆ ಪ್ರಿಂಟಿಂಗ್ ಬುಕ್​ಗಳನ್ನು ದಂಪತಿ ಸರಬರಾಜು ಮಾಡುತ್ತಿದ್ದರು. ಹಾಗಾಗಿ ನಗರದ ಹಲವು ಪೊಲೀಸ್ ಠಾಣೆಯ […]

ಬೆಂಗಳೂರಲ್ಲಿ ದಂಪತಿಗೆ ಕೊರೊನಾ, 30ಕ್ಕೂ ಹೆಚ್ಚು ಪೊಲೀಸ್ ಠಾಣೆ ಸಿಬ್ಬಂದಿಗೆ ಆತಂಕ
ಸಾಧು ಶ್ರೀನಾಥ್​
|

Updated on:Jun 28, 2020 | 8:46 PM

Share

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮಹಾಮಾರಿ ಕೊರೊನಾ ಅಟ್ಟಹಾಸ ಮಿತಿ ಮೀರಿದೆ. ನಿನ್ನೆ ಒಂದೇ ದಿನ ನಗರದಲ್ಲಿ 596 ಕೊರೊನಾ ಕೇಸ್​ ಪತ್ತೆಯಾಗಿದೆ. ಈ ಮಧ್ಯೆ ಬಿಟಿಎಂ ಲೇಔಟ್​ನ 2ನೇ ಹಂತದಲ್ಲಿ ಪ್ರಿಂಟಿಂಗ್ ಪ್ರೆಸ್​ ನಡೆಸುತ್ತಿದ್ದ ದಂಪತಿಗೂ ಕೊರೊನಾ ವಕ್ಕರಿಸಿದೆ.

BTM 2ನೇ ಹಂತ 29ನೇ ಮೈನ್ 2ನೇ ಕ್ರಾಸ್​ನಲ್ಲಿ ದಂಪತಿ ಪ್ರಿಂಟಿಂಗ್ ಪ್ರೆಸ್​ ನಡೆಸುತ್ತಿದ್ದರು. ಬೆಂಗಳೂರು ದಕ್ಷಿಣ ವಿಭಾಗದಲ್ಲಿ 30ಕ್ಕೂ ಹೆಚ್ಚು ಪೊಲೀಸ್ ಠಾಣೆಗಳಿಗೆ ಪ್ರಿಂಟಿಂಗ್ ಬುಕ್​ಗಳನ್ನು ದಂಪತಿ ಸರಬರಾಜು ಮಾಡುತ್ತಿದ್ದರು. ಹಾಗಾಗಿ ನಗರದ ಹಲವು ಪೊಲೀಸ್ ಠಾಣೆಯ ಎಸಿಪಿ, ಡಿಸಿಪಿ ಹಾಗೂ ಸಿಬ್ಬಂದಿಗೂ ಆತಂಕ ಶುರುವಾಗಿದೆ.

ದಂಪತಿಗೆ ಮನೆಯ ಪಕ್ಕದಲ್ಲೇ SSLC ಪರೀಕ್ಷಾ ಕೇಂದ್ರವಿರುವ ಹಿನ್ನೆಲೆಯಲ್ಲಿ ಎಸ್​ಎಸ್​ಎಲ್​ಸಿ ಎಕ್ಸಾಂ ಬರೆಯುವ ವಿದ್ಯಾರ್ಥಿಗಳಿಗೂ ಸೋಂಕು ಹರಡುವ ಆತಂಕ ಶುರುವಾಗಿದೆ.

Published On - 4:58 pm, Sun, 28 June 20

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!