AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Covid 19 Karnataka Update: ಕರ್ನಾಟಕದಲ್ಲಿ 373 ಹೊಸ ಪ್ರಕರಣ, 10 ಮಂದಿ ಸಾವು

ರಾಜ್ಯದಲ್ಲಿ ಪ್ರಸ್ತುತ 9906 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ಪ್ರಮಾಣ ಶೇ 0.45, ಸೋಂಕಿತರ ಸಾವಿನ ಪ್ರಮಾಣ ಶೇ 2.68 ಇದೆ

Covid 19 Karnataka Update: ಕರ್ನಾಟಕದಲ್ಲಿ 373 ಹೊಸ ಪ್ರಕರಣ, 10 ಮಂದಿ ಸಾವು
ಕೊರೊನಾ ಲಸಿಕೆ (ಪ್ರಾತಿನಿಧಿಕ ಚಿತ್ರ)
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Oct 11, 2021 | 7:22 PM

Share

ಬೆಂಗಳೂರು: ಕರ್ನಾಟಕದಲ್ಲಿ ಸೋಮವಾರ 373 ಮಂದಿಯಲ್ಲಿ ಹೊಸದಾಗಿ ಕೊವಿಡ್ ಸೋಂಕು ಕಾಣಿಸಿಕೊಂಡಿದ್ದು, 10 ಮಂದಿ ಮೃತಪಟ್ಟದ್ದಾರೆ. 611 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ 9906 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ಪ್ರಮಾಣ ಶೇ 0.45, ಸೋಂಕಿತರ ಸಾವಿನ ಪ್ರಮಾಣ ಶೇ 2.68 ಇದೆ. ರಾಜ್ಯದಲ್ಲಿ ಈವರೆಗೆ ಒಟ್ಟು 29,81,400 ಮಂದಿಯಲ್ಲಿ ಸೋಂಕು ಖಚಿತವಾಗಿದ್ದು, 29,33,570 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಡಿಸ್​ಚಾರ್ಜ್ ಆಗಿದ್ದಾರೆ.

ಬೆಂಗಳೂರು ನಗರದಲ್ಲಿ ಸೋಮವಾರ 146 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. 210 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದರೆ, ಐವರು ಮೃತಪಟ್ಟಿದ್ದಾರೆ. ನಗರದಲ್ಲಿ ಈವರೆಗೆ 12,48,459 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 12,25,685 ಮಂದಿ ಚೇತರಿಸಿಕೊಂಡಿದ್ದಾರೆ. ನಗರದಲ್ಲಿ ಪ್ರಸ್ತುತ 6580 ಸಕ್ರಿಯ ಪ್ರಕರಣಗಳಿದ್ದರೆ, ಈವರೆಗೆ ಒಟ್ಟು 16,193 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಸೋಂಕು? ಬೆಂಗಳೂರು ನಗರ 146, ಮೈಸೂರು 43, ದಕ್ಷಿಣ ಕನ್ನಡ, ಹಾಸನ 38, ತುಮಕೂರು 17, ಕೊಡಗು, ಉಡುಪಿ 15, ಉತ್ತರ ಕನ್ನಡ 12, ಮಂಡ್ಯ 10, ಬೆಂಗಳೂರು ಗ್ರಾಮಾಂತರ, ಕೋಲಾರ 7, ಶಿವಮೊಗ್ಗ 5, ಬಳ್ಳಾರಿ, ಬೆಳಗಾವಿ 3, ಚಾಮರಾಜನಗರ, ದಾವಣಗೆರೆ, ಧಾರವಾಡ, ಚಿಕ್ಕಬಳ್ಳಾಪುರ, ರಾಯಚೂರು 2, ಬೀದರ್, ಕೊಪ್ಪಳ, ಚಿತ್ರದುರ್ಗ, ರಾಮನಗರ 1.

ಯಾವ ಜಿಲ್ಲೆಯ ಎಷ್ಟು ಮಂದಿ ಸಾವು? ಬೆಂಗಳೂರು ನಗರ 5, ಮೈಸೂರು, ಉತ್ತರ ಕನ್ನಡ 2, ಧಾರವಾಡ 1.

ಇದನ್ನೂ ಓದಿ: Coronavirus cases in India: ಭಾರತದಲ್ಲಿ 18,132 ಹೊಸ ಕೊವಿಡ್ ಪ್ರಕರಣ ಪತ್ತೆ,193 ಮಂದಿ ಸಾವು

ಇದನ್ನೂ ಓದಿ: ಎರಡೂ ಡೋಸ್ ಕೊವಿಡ್ ಲಸಿಕೆ ಪಡೆಯದಿದ್ದರೆ ಕೆಲಸ ಇಲ್ಲ: ನ್ಯೂಜಿಲ್ಯಾಂಡ್ ಸರ್ಕಾರದ ಬಿಗಿ ನಿಯಮ

Published On - 7:21 pm, Mon, 11 October 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ