AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಟ್ರೊದಲ್ಲಿ ಸ್ಟ್ಯಾಂಡಿಂಗ್ ಇಲ್ಲ: ಆಸನ ಸಾಮರ್ಥ್ಯದಷ್ಟೇ ಪ್ರಯಾಣಿಕರ ಸಂಚಾರಕ್ಕೆ ಸರ್ಕಾರ ಸೂಚನೆ

ಜನರ ಸಂಚಾರಕ್ಕೆ ಕಡಿವಾಣ ಹಾಕಲು ನಿರ್ಧರಿಸಿರುವ ಸರ್ಕಾರವು ಬೆಂಗಳೂರಿನ ಮೆಟ್ರೊ ರೈಲುಗಳಲ್ಲಿ ಆಸನ ಸಾಮರ್ಥ್ಯದಷ್ಟೇ ಪ್ರಯಾಣಿಕರ ಸಂಚಾರಕ್ಕೆ ಅನುಮತಿ ನೀಡಿದೆ.

ಮೆಟ್ರೊದಲ್ಲಿ ಸ್ಟ್ಯಾಂಡಿಂಗ್ ಇಲ್ಲ: ಆಸನ ಸಾಮರ್ಥ್ಯದಷ್ಟೇ ಪ್ರಯಾಣಿಕರ ಸಂಚಾರಕ್ಕೆ ಸರ್ಕಾರ ಸೂಚನೆ
ಬೆಂಗಳೂರು ನಮ್ಮ ಮೆಟ್ರೋ (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on: Jan 04, 2022 | 11:04 PM

Share

ಬೆಂಗಳೂರು: ಕೊರೊನಾ 3ನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರವು ಮಂಗಳವಾರ ಹಲವು ಕಠಿಣ ಕ್ರಮಗಳನ್ನು ಘೋಷಿಸಿದೆ. ಜನರ ಸಂಚಾರಕ್ಕೆ ಕಡಿವಾಣ ಹಾಕಲು ನಿರ್ಧರಿಸಿರುವ ಸರ್ಕಾರವು ಬೆಂಗಳೂರಿನ ಮೆಟ್ರೊ ರೈಲುಗಳಲ್ಲಿ ಆಸನ ಸಾಮರ್ಥ್ಯದಷ್ಟೇ ಪ್ರಯಾಣಿಕರ ಸಂಚಾರಕ್ಕೆ ಅನುಮತಿ ನೀಡಿದೆ. ನಿಂತು ಪ್ರಯಾಣಿಸಲು ಅನುಮತಿ ಇರುವುದಿಲ್ಲ. ಈ ಕುರಿತು ಮೆಟ್ರೊ ನಿಗಮದಿಂದ ಅಧಿಕೃತ ಮಾಹಿತಿ ಪ್ರಕಟವಾಗಲಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು.

ಕೊರೊನಾ ನಿಯಂತ್ರಣ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸುದೀರ್ಘ ಸಭೆಯ ನಂತರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಎಂಟಿಸಿ, ಕೆಎಸ್​ಆರ್​ಟಿಸಿ ಮತ್ತು ರೈಲು ಪ್ರಯಾಣದ ಬಗ್ಗೆ ಆಯಾ ನಿಗಮಗಳ ಮುಖ್ಯಸ್ಥರು ವಿವರಗಳನ್ನು ಪ್ರಕಟಿಸಲಿದ್ದಾರೆ ಎಂದರು.

ಪ್ರಸ್ತುತ ಚಾಲ್ತಿಯಲ್ಲಿರುವ ನಿಯಮಾವಳಿಗಳ ಅನ್ವಯವೇ ರಾತ್ರಿ 10ರಿಂದ ಬೆಳಿಗ್ಗೆ 5 ಗಂಟೆಯವರೆಗೆ ರಾಜ್ಯವ್ಯಾಪಿ ಕರ್ಫ್ಯೂ ನಿಯಮಗಳು ಚಾಲ್ತಿಯಲ್ಲಿರುತ್ತವೆ. ಎಲ್ಲ ಕಚೇರಿಗಳು ಸೋಮವಾರದಿಂದ ಶುಕ್ರವಾರದವರೆಗೆ ಮಾತ್ರ ಕೆಲಸ ಮಾಡುತ್ತವೆ. ಸರ್ಕಾರಿ ಕಚೇರಿಗಳಲ್ಲಿ ಅರ್ಧದಷ್ಟು ಸಿಬ್ಬಂದಿ ಮಾತ್ರ ಕೆಲಸ ಮಾಡುತ್ತಾರೆ. ಬೆಂಗಳೂರು ನಗರ ಜಿಲ್ಲೆಯಲ್ಲಿ 10, 11 ಮತ್ತು 12ನೇ ತರಗತಿ ಹೊರತುಪಡಿಸಿ ಉಳಿದೆಲ್ಲ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.

ಇದನ್ನೂ ಓದಿ: ಚಿತ್ರಮಂದಿರ, ಮಾಲ್, ಬಾರ್, ಪಬ್​ಗಳಿಗೆ 50:50 ನಿಯಮ ಜಾರಿ; ಕೊರೊನಾ ಮಾರ್ಗಸೂಚಿಯ ವಿವರ ಇಲ್ಲಿದೆ ಇದನ್ನೂ ಓದಿ: Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 2,479 ಜನರಿಗೆ ಕೊರೊನಾ ದೃಢ; 4 ಮಂದಿ ಸಾವು

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?