AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಪ್ರಕರಣ ಇಳಿಕೆಯಾದ ಹಿನ್ನೆಲೆ ಜಾತ್ರೆ, ಕಡಲೇಕಾಯಿ ಪರಿಷೆಗೆ ಅವಕಾಶ: ಗೌರವ್ ಗುಪ್ತಾ

ಜಾತ್ರೆಯ ರೂಪರೇಷೆಯ ಬಗ್ಗೆ ದೇಗುಲದ ವತಿಯಿಂದ ಪ್ರಸ್ತಾವನೆ ಸಲ್ಲಿಕೆ ಆಗಬೇಕು. ಸ್ಥಳೀಯರ ಜತೆ ಚರ್ಚಿಸಿ ಅಧಿಕಾರಿಗಳು ಜಾತ್ರೆ ಮಾಡಲು ಅನುಮತಿ ನೀಡುತ್ತಾರೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಹೇಳಿಕೆ ನೀಡಿದ್ದಾರೆ.

ಕೊವಿಡ್ ಪ್ರಕರಣ ಇಳಿಕೆಯಾದ ಹಿನ್ನೆಲೆ ಜಾತ್ರೆ, ಕಡಲೇಕಾಯಿ ಪರಿಷೆಗೆ ಅವಕಾಶ: ಗೌರವ್ ಗುಪ್ತಾ
ಗೌರವ್ ಗುಪ್ತಾ
TV9 Web
| Edited By: |

Updated on:Nov 10, 2021 | 1:51 PM

Share

ಬೆಂಗಳೂರು: ಕೊವಿಡ್ ಹಿನ್ನೆಲೆ ಹಲವು ಹಬ್ಬ, ಜಾತ್ರೆ ನಿರ್ಬಂಧಿಸಲಾಗಿತ್ತು. ಆದರೆ ಈಗ ಕೊವಿಡ್ ಪ್ರಕರಣ ಇಳಿಕೆಯಾದ ಹಿನ್ನೆಲೆ ಜಾತ್ರೆ ಮತ್ತು ಕಡಲೆಕಾಯಿ ಪರಿಷೆಗೆ ಅವಕಾಶ ಮಾಡಿಕೊಡಲಾಗಿದೆ. ಸದ್ಯ ಜಾತ್ರೆಯ ರೂಪರೇಷೆಯ ಬಗ್ಗೆ ದೇಗುಲದ ವತಿಯಿಂದ ಪ್ರಸ್ತಾವನೆ ಸಲ್ಲಿಕೆ ಆಗಬೇಕು. ಸ್ಥಳೀಯರ ಜತೆ ಚರ್ಚಿಸಿ ಅಧಿಕಾರಿಗಳು ಜಾತ್ರೆ ಮಾಡಲು ಅನುಮತಿ ನೀಡುತ್ತಾರೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಹೇಳಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿರುವ ಅಕ್ರಮ ಕಟ್ಟಡಗಳ ಪಟ್ಟಿ ವಿಚಾರ ಹೈಕೋರ್ಟ್ ನಿರ್ದೇಶನದಂತೆ ಕೆಲಸ ಮಾಡಲಾಗುತ್ತದೆ. ಸದ್ಯ ಬೆಂಗಳೂರಿನಲ್ಲಿರುವ ಅಕ್ರಮ ಕಟ್ಟಡಗಳ ಪಟ್ಟಿ ವಿಚಾರದ ಬಗ್ಗೆ ಪ್ರತ್ಯೇಕ ಪ್ರಕರಣಕ್ಕೆ ಸಂಬಂಧಿಸಿ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ತಿಳಿಸಿದ್ದಾರೆ.

ಕೊವಿಡ್ ಕೇಸ್ ಹೆಚ್ಚಳದ ಸುಳಿವು ಸಿಕ್ಕರೆ ಟೆಸ್ಟ್ ಹೆಚ್ಚಳ ಸೀವೆಜ್‌ನಲ್ಲಿ ಸೋಂಕು ಗುರುತು ಪಡಿಸಲು ಸಾಧ್ಯ. ಕೊವಿಡ್ ಎಲ್ಲಿ ಹೆಚ್ಚಾಗಬಹುದೆಂದು ಅಂದಾಜಿಸಬಹುದು ನಮ್ಮ ಅಧಿಕಾರಿಗಳೂ ಸಹಕಾರ ನೀಡಲಿದ್ದಾರೆ. ಕೊವಿಡ್ ಕೇಸ್ ಹೆಚ್ಚಳದ ಸುಳಿವು ಸಿಕ್ಕರೆ ಟೆಸ್ಟ್ ಹೆಚ್ಚಳ ಮಾಡುತ್ತೇವೆ. ಯಾವ ಭಾಗದಲ್ಲಿ ಕೊವಿಡ್ ಹೆಚ್ಚಳವಾಗುತ್ತದೆ. ಆ ಭಾಗದಲ್ಲಿ ಕೊವಿಡ್ ಟೆಸ್ಟ್ ಹೆಚ್ಚಳಕ್ಕೆ ಆಧ್ಯತೆ ನೀಡುತ್ತೇವೆ. ಕ್ಲಿಯರ್ ಲೈನ್ ಹಾಗೂ ಲಸಿಕೆ ಚಾಲನೆ ಪಡೆಯಲು ಯಾವಾಗ ಬರುವುದು, ಎಲ್ಲಿ, ಹೇಗೆ ಪಡೆಯಬೇಕು ಎಂಬ ಬಗ್ಗೆ ಸರ್ಕಾರ ತೀರ್ಮಾನ ಮಾಡಬೇಕಿದೆ. ಈವರೆಗೂ ರಾಜ್ಯ ಸರ್ಕಾರದಿಂದ ಈ ಬಗ್ಗೆ ಸ್ಪಷ್ಟ ಆದೇಶ ಬಂದಿಲ್ಲ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ:

ರಸ್ತೆ ಗುಂಡಿ ಮುಚ್ಚದ ಅಧಿಕಾರಿಗೆ ಅಮಾನತು ಶಿಕ್ಷೆ, ಬಿಬಿಎಂಪಿಯ ಇಇ ಎಂ.ಜಿ.ನಾಗರಾಜು ಅಮಾನತು

ಬಿಬಿಎಂಪಿ ವ್ಯಾಪ್ತಿಯ ರಸ್ತೆಗಳಲ್ಲಿನ ಗುಂಡಿ ಮುಚ್ಚಲಾಗಿದೆ: ಗೌರವ್ ಗುಪ್ತಾ ಮಾಹಿತಿ

Published On - 1:45 pm, Wed, 10 November 21

ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ