AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಕೊರೊನಾ ಪ್ರಕರಣ ಹೆಚ್ಚುತ್ತಿದೆ: ಮಾಸ್ಕ್​ ಕಡ್ಡಾಯ ಮಾಡುವಂತೆ ತಾಂತ್ರಿಕ ಸಮಿತಿ ಸಲಹೆ

ರಾಜ್ಯದಲ್ಲಿ ದಿನೇದಿನೆ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆ ಮಾಸ್ಕ್​ ಧರಿಸದಿದ್ದರೆ ದಂಡ ವಿಧಿಸಲು ಸರ್ಕಾರಕ್ಕೆ ಕೊರೊನಾ ತಾಂತ್ರಿಕ ಸಲಹಾ ಸಮಿತಿ ಶಿಫಾರಸ್ಸು ಮಾಡಿದೆ.

ರಾಜ್ಯದಲ್ಲಿ ಕೊರೊನಾ ಪ್ರಕರಣ ಹೆಚ್ಚುತ್ತಿದೆ: ಮಾಸ್ಕ್​ ಕಡ್ಡಾಯ ಮಾಡುವಂತೆ ತಾಂತ್ರಿಕ ಸಮಿತಿ ಸಲಹೆ
ಮಾಸ್ಕ್
TV9 Web
| Edited By: ವಿವೇಕ ಬಿರಾದಾರ|

Updated on: Jun 27, 2022 | 3:42 PM

Share

ಬೆಂಗಳೂರು: ರಾಜ್ಯದಲ್ಲಿ ದಿನೇದಿನೆ ಕೊರೊನಾ (Covid) ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆ ಮಾಸ್ಕ್ (Mask)​ ಧರಿಸದಿದ್ದರೆ ದಂಡ (Fine) ವಿಧಿಸಲು ಸರ್ಕಾರಕ್ಕೆ (Government) ಕೊರೊನಾ ತಾಂತ್ರಿಕ ಸಲಹಾ ಸಮಿತಿ ಶಿಫಾರಸ್ಸು ಮಾಡಿದೆ. ಮಾಸ್ಕ್​ ದಂಡದ ಬಗ್ಗೆ ಈ ವಾರದಿಂದಲೇ ಜಾರಿಗೆ ಬರುವ ನಿರೀಕ್ಷೆ ಇದೆ. ಆರೋಗ್ಯ ಇಲಾಖೆ ವರದಿ ಸಂಜೆ ವೇಳೆಗೆ ಸರ್ಕಾರಕ್ಕೆ ತಲುಪಲಿದೆ. ವರದಿ ಸಲ್ಲಿಸಿದ ನಂತರ ಮಾಸ್ಕ್​ ಧರಿಸದಿದ್ದರೆ ದಂಡದ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ದಂಡದ ಪ್ರಸ್ತಾವನೆ ಕುರಿತು ಸರ್ಕಾರದ ಮಟ್ಟದಲ್ಲಿ ಸಭೆ ನಡೆದಿದ್ದು, ಸಭೆ ಬಳಿಕ ಮಾಸ್ಕ್ ದಂಡದ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಆರೋಗ್ಯ ‌ಇಲಾಖೆಯ ಆಯುಕ್ತ ಡಿ.ರಂದೀಪ್ ಹೇಳಿದ್ದಾರೆ.

Follow Us
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"