AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾರುಕಟ್ಟೆಯಲ್ಲಿ ಅಗತ್ಯ ವಸ್ತುಗಳ ಅಭಾವ ಸೃಷ್ಟಿ: ಆನ್​ ಲೈನ್​ನಲ್ಲಿ ಒನ್‌ ಟು ಡಬಲ್​ಗೆ ಸೇಲ್

ಕಂಪನಿಗಳು ಮಾರುಕಟ್ಟೆ ಬರುವ ಮುಂಚಿತವಾಗಿಯೇ ಅಗತ್ಯ ವಸ್ತುಗಳನ್ನ ಖರೀದಿಸಿ ಸ್ಟಾಕ್ ಮಾಡಲಾಗುತ್ತಿದೆ. ಇದರಿಂದ ಮಾರುಕಟ್ಟೆ ದಿನ ಬಳಕೆ ವಸ್ತುಗಳ ಬರೋದು ಶೇ.70 ರಷ್ಟು ಕಡಿಮೆಯಾಗಿದೆ.

ಮಾರುಕಟ್ಟೆಯಲ್ಲಿ ಅಗತ್ಯ ವಸ್ತುಗಳ ಅಭಾವ ಸೃಷ್ಟಿ: ಆನ್​ ಲೈನ್​ನಲ್ಲಿ ಒನ್‌ ಟು ಡಬಲ್​ಗೆ ಸೇಲ್
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Aug 25, 2022 | 7:57 AM

Share

ಬೆಂಗಳೂರು: ಆನ್‌ಲೈನ್​ನಲ್ಲಿ ಅಗತ್ಯ ವಸ್ತುಗಳ ಮಾರಾಟ ಮಾಡುವ ಕಂಪನಿಗಳಿಂದ ಮಾಫಿಯಾ ಮಾಡಲಾಗುತ್ತಿದ್ದು ಬೆಂಗಳೂರಿನಲ್ಲಿ ನೂರಾರು ಆ್ಯಪ್ ಆಧಾರಿತ ಕಂಪನಿಗಳು ತಲೆ ಎತ್ತುತ್ತಿವೆ. ಮಾರುಕಟ್ಟೆಗೆ ಬರುವ ದಿನ ಬಳಕೆ ವಸ್ತುಗಳನ್ನ ಖರೀದಿಸಿ ಕಂಪನಿಗಳು ಸ್ಟಾಕ್ ಇಡುತ್ತಿವೆ. ಮಾರುಕಟ್ಟೆಯಲ್ಲಿ ಅಗತ್ಯ ವಸ್ತುಗಳ ಅಭಾವ ಸೃಷ್ಟಿಸಿ, ನಂತರ ಆನ್ ಲೈನ್​ನಲ್ಲಿ ಒನ್‌ಟು ಡಬಲ್​ಗೆ ಸೇಲ್ ಮಾಡಲಾಗುತ್ತಿದೆ. ನಗರದ ಹಲವೆಡೆ ಕಂಪನಿಗಳು ಗೋದಾಮು ಹೊಂದಿದ್ದು, ಅಗತ್ಯ ವಸ್ತುಗಳನ್ನ ಸ್ಟಾಕ್ ಇಟ್ಟು, ಮಾರುಕಟ್ಟೆಯಲ್ಲಿ ಅಭಾವ ಸೃಷ್ಟಿ ಮಾಡುತ್ತಿವೆ. ಎಪಿಎಂಸಿ ವರ್ತಕರಿಂದ ಮಾಫಿಯಾ ಕರಾಳ ಮುಖ ಬಯಲು ಮಾಡಲಾಗಿದೆ.

ಇದನ್ನೂ ಓದಿ: PSI Recruitment Scam: ಎಡಿಜಿಪಿ ಅಮ್ರಿತ್ ಪಾಲ್​ಗೆ 5 ಕೋಟಿ, ಅವ್ಯವಹಾರದ ಮಹತ್ವದ ಮಾಹಿತಿ ಸಿಐಡಿ ಚಾರ್ಜ್​ಶೀಟ್​ನಲ್ಲಿ ಉಲ್ಲೇಖ

ಎಪಿಎಂಸಿ ಮಾಜಿ ಅಧ್ಯಕ್ಷ ರಮೇಶ್ ಚಂದ್ರ ಲಹೋಟಿ ಟಿವಿ9 ಗೆ ಹೇಳಿಕೆ ನೀಡಿದ್ದು, ಎಪಿಎಂಸಿ ಕಾಯ್ದೆ ಬಂದ ನಂತರ ಇ-ಕಾರ್ಮಸ್ ಮಾಫಿಯಾ ತಲೆ ಎತ್ತಿದೆ. ಕಂಪನಿಗಳು ಮಾರುಕಟ್ಟೆ ಬರುವ ಮುಂಚಿತವಾಗಿಯೇ ಅಗತ್ಯ ವಸ್ತುಗಳನ್ನ ಖರೀದಿಸಿ ಸ್ಟಾಕ್ ಮಾಡಲಾಗುತ್ತಿದೆ. ಇದರಿಂದ ಮಾರುಕಟ್ಟೆ ದಿನ ಬಳಕೆ ವಸ್ತುಗಳ ಬರೋದು ಶೇ.70 ರಷ್ಟು ಕಡಿಮೆಯಾಗಿದೆ. ಇದರಿಂದ ದಿನ ಬಳಕೆ ವಸ್ತುಗಳ ದರ ಏರಿಕೆಯಾಗುತ್ತಿದ್ದು, ಇದೂವರೆಗೂ ಆನ್ ಲೈನ್ ಅಂಗಡಿಗಳು ನೊಂದಣಿಯಾಗಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ಕ್ಲಬ್​​ ಹೌಸ್​ನಲ್ಲಿ ಪಾಕ್​ ಪರ ಘೋಷಣೆ ಕೂಗಿದ ಪ್ರಕರಣ: ಆರೋಪಿಗಳ ತೀವ್ರ ವಿಚಾರಣೆ, ಮೂವರಿಗಾಗಿ ಮುಂದುವರಿದ ಶೋಧ

ಆಹಾರ ಮತ್ತು ಸರಬರಾಜು ಇಲಾಖೆಯ ಅಪರ ನಿರ್ದೇಶಕಿ ಸುಜಾತ ಹೇಳಿಕೆ ನೀಡಿದ್ದು, ಆನ್​​ ಲೈನ್​ನಲ್ಲಿ ಅಗತ್ಯ ವಸ್ತುಗಳನ್ನ ಮಾರಾಟ ಮಾಡುವ ಕಂಪನಿಗಳ ನೋಂದಣಿ ಇನ್ನೂ ಆರಂಭ ಆಗಿಲ್ಲ. ಕೇಂದ್ರ‌ಸರ್ಕಾರದಿಂದ ಗೈಡ್ ಲೈನ್ ಬರಬೇಕಿದೆ. ಬಂದ ಕೂಡಲೇ ನೋಂದಣಿ ಪ್ರಕ್ರಿಯೆ ಆರಂಭ ಆಗಲಿದೆ. ಯಾರು, ಎಷ್ಟು ಅಗತ್ಯ ವಸ್ತುಗಳನ್ನ ಸ್ಟಾಕ್ ಇಡಬೇಕು ಎಂಬ ಕಾನೂನು ಇದೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 7:52 am, Thu, 25 August 22

Follow Us
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ