AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cyber Crime: ಸಹಾಯ ಕೇಳಿ ರಾಜ್ಯಪಾಲರ ಹೆಸರಿನಲ್ಲಿ KSOU ಕುಲಪತಿಗೆ ನಕಲಿ ಇ-ಮೇಲ್ ರವಾನೆ

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೆಸರಿನಲ್ಲಿ KSOU ಕುಲಪತಿಗೆ ನಕಲಿ ಇ-ಮೇಲ್ ರವಾನಿಸಿ ಸಹಾಯ ಕೇಳಿದ ಘಟನೆ ನಡೆದಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೆಸರನ್ನು ಬಳಸಿಕೊಂಡು ದುಷ್ಕರ್ಮಿಗಳು KSOU ಕುಲಪತಿ, ಶೆಲ್ವ ಪಿಳ್ಳೆ ಅಯ್ಯಂಗಾರ್ ಸೇರಿದಂತೆ ಸಹಾಯ ಕೇಳಿ ಅನೇಕರಿಗೆ ಇ-ಮೇಲ್ ಕಳಿಸಿದ್ದಾರೆ.

Cyber Crime: ಸಹಾಯ ಕೇಳಿ ರಾಜ್ಯಪಾಲರ ಹೆಸರಿನಲ್ಲಿ KSOU ಕುಲಪತಿಗೆ ನಕಲಿ ಇ-ಮೇಲ್ ರವಾನೆ
ಸಾಂದರ್ಭಿಕ ಚಿತ್ರ
TV9 Web
| Edited By: ಆಯೇಷಾ ಬಾನು|

Updated on: Sep 12, 2021 | 12:53 PM

Share

ಬೆಂಗಳೂರು: ಯಾವುದಾದರೂ ಇ-ಮೇಲ್ವೊಂದನ್ನು ನಿಮಗೆ ಗೊತ್ತಿರುವ ವ್ಯಕ್ತಿಯಿಂದ ಬಂದಿದ್ದು ಅದರಲ್ಲಿ ಸ್ವಲ್ಪವಾದರೂ ಗೊಂದಲ, ಅನುಮಾನ ಕಂಡುಬಂದರೆ ಅದನ್ನು ಆದಷ್ಟು ಬೇಗ ಪರಿಶೀಲಿಸಿ ಏಕೆಂದರೆ ಇ-ಮೇಲ್ ಮೂಲಕ ಮೆಸೇಜ್ ಕಳಿಸಿ ಮೋಸ ಮಾಡುವ ಮಂದಿ ಹೆಚ್ಚಾಗುತ್ತಿದ್ದಾರೆ. ಹಣದ ಸಹಾಯಕ್ಕಾಗಿ ಇಂತಹ ಅಚಾತುರ್ಯಕ್ಕೆ ಇಳಿದು ಮೋಸ ಮಾಡುತ್ತಿದ್ದಾರೆ.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೆಸರಿನಲ್ಲಿ KSOU ಕುಲಪತಿಗೆ ನಕಲಿ ಇ-ಮೇಲ್ ರವಾನಿಸಿ ಸಹಾಯ ಕೇಳಿದ ಘಟನೆ ನಡೆದಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೆಸರನ್ನು ಬಳಸಿಕೊಂಡು ದುಷ್ಕರ್ಮಿಗಳು KSOU ಕುಲಪತಿ, ಶೆಲ್ವ ಪಿಳ್ಳೆ ಅಯ್ಯಂಗಾರ್ ಸೇರಿದಂತೆ ಸಹಾಯ ಕೇಳಿ ಅನೇಕರಿಗೆ ಇ-ಮೇಲ್ ಕಳಿಸಿದ್ದಾರೆ. ದುಷ್ಕರ್ಮಿಗಳ ಇ-ಮೇಲ್ಗೆ ಪ್ರತಿಕ್ರಿಯಿಸಿದ್ದರೆ. ದುಷ್ಕರ್ಮಿಗಳು ಮತ್ತೆನ್ನನ್ನಾದರೂ ಬೇಡಿಗೆ ಇಡುವ ಸಾಧ್ಯತೆ ಹೆಚ್ಚಿದ್ದು ಇದರಿಂದ ಎಚ್ಚೆತ್ತ ಅಧಿಕಾರಿಗಳು ಈ ಮೇಲ್ ಪರಿಶೀಲಿಸುವಂತೆ ಸೂಚಿಸಿದ್ದಾರೆ.

ಇನ್ನು ಅಧಿಕಾರಿಗಳಿಗೆ ರವಾನಿಸಲಾಗಿರುವ ಇ-ಮೇಲ್ ನಕಲಿ ಎಂದು ರಾಜ್ಯಪಾಲರ ಕಚೇರಿಯಿಂದ ಸ್ಪಷ್ಟನೆ ಸಿಕ್ಕಿದೆ. ಇದು ನಕಲಿ ಇ-ಮೇಲ್ ಆಗಿದ್ದು ಈ ಬಗ್ಗೆ ಕ್ರಮಕೈಗೊಳ್ಳುವುದಾಗಿ ಟಿವಿ9ಗೆ ರಾಜ್ಯಪಾಲರ ಕಚೇರಿಯಿಂದ ಸ್ಪಷ್ಟನೆ ಸಿಕ್ಕಿದೆ.

ಇದನ್ನೂ ಓದಿ: Fake App: ನಿಮ್ಮ ಸ್ಮಾರ್ಟ್​ಫೋನ್​ನಲ್ಲಿ ಇರಬಹುದು ಫೇಕ್ ಆ್ಯಪ್: ಹೇಗೆ ಕಂಡುಹಿಡಿಯುವುದು?

ಲಾಡ್ಜ್​ನಲ್ಲಿ ಯುವತಿ ಜೊತೆಗಿದ್ದ ಉದ್ಯಮಿಗೆ ಬ್ಲಾಕ್​ಮೇಲ್: ನಕಲಿ CCB ಇನ್​ಸ್ಪೆಕ್ಟರ್ ಅರೆಸ್ಟ್​

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ