AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cyber Crime: ಸಹಾಯ ಕೇಳಿ ರಾಜ್ಯಪಾಲರ ಹೆಸರಿನಲ್ಲಿ KSOU ಕುಲಪತಿಗೆ ನಕಲಿ ಇ-ಮೇಲ್ ರವಾನೆ

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೆಸರಿನಲ್ಲಿ KSOU ಕುಲಪತಿಗೆ ನಕಲಿ ಇ-ಮೇಲ್ ರವಾನಿಸಿ ಸಹಾಯ ಕೇಳಿದ ಘಟನೆ ನಡೆದಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೆಸರನ್ನು ಬಳಸಿಕೊಂಡು ದುಷ್ಕರ್ಮಿಗಳು KSOU ಕುಲಪತಿ, ಶೆಲ್ವ ಪಿಳ್ಳೆ ಅಯ್ಯಂಗಾರ್ ಸೇರಿದಂತೆ ಸಹಾಯ ಕೇಳಿ ಅನೇಕರಿಗೆ ಇ-ಮೇಲ್ ಕಳಿಸಿದ್ದಾರೆ.

Cyber Crime: ಸಹಾಯ ಕೇಳಿ ರಾಜ್ಯಪಾಲರ ಹೆಸರಿನಲ್ಲಿ KSOU ಕುಲಪತಿಗೆ ನಕಲಿ ಇ-ಮೇಲ್ ರವಾನೆ
ಸಾಂದರ್ಭಿಕ ಚಿತ್ರ
TV9 Web
| Edited By: ಆಯೇಷಾ ಬಾನು|

Updated on: Sep 12, 2021 | 12:53 PM

Share

ಬೆಂಗಳೂರು: ಯಾವುದಾದರೂ ಇ-ಮೇಲ್ವೊಂದನ್ನು ನಿಮಗೆ ಗೊತ್ತಿರುವ ವ್ಯಕ್ತಿಯಿಂದ ಬಂದಿದ್ದು ಅದರಲ್ಲಿ ಸ್ವಲ್ಪವಾದರೂ ಗೊಂದಲ, ಅನುಮಾನ ಕಂಡುಬಂದರೆ ಅದನ್ನು ಆದಷ್ಟು ಬೇಗ ಪರಿಶೀಲಿಸಿ ಏಕೆಂದರೆ ಇ-ಮೇಲ್ ಮೂಲಕ ಮೆಸೇಜ್ ಕಳಿಸಿ ಮೋಸ ಮಾಡುವ ಮಂದಿ ಹೆಚ್ಚಾಗುತ್ತಿದ್ದಾರೆ. ಹಣದ ಸಹಾಯಕ್ಕಾಗಿ ಇಂತಹ ಅಚಾತುರ್ಯಕ್ಕೆ ಇಳಿದು ಮೋಸ ಮಾಡುತ್ತಿದ್ದಾರೆ.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೆಸರಿನಲ್ಲಿ KSOU ಕುಲಪತಿಗೆ ನಕಲಿ ಇ-ಮೇಲ್ ರವಾನಿಸಿ ಸಹಾಯ ಕೇಳಿದ ಘಟನೆ ನಡೆದಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೆಸರನ್ನು ಬಳಸಿಕೊಂಡು ದುಷ್ಕರ್ಮಿಗಳು KSOU ಕುಲಪತಿ, ಶೆಲ್ವ ಪಿಳ್ಳೆ ಅಯ್ಯಂಗಾರ್ ಸೇರಿದಂತೆ ಸಹಾಯ ಕೇಳಿ ಅನೇಕರಿಗೆ ಇ-ಮೇಲ್ ಕಳಿಸಿದ್ದಾರೆ. ದುಷ್ಕರ್ಮಿಗಳ ಇ-ಮೇಲ್ಗೆ ಪ್ರತಿಕ್ರಿಯಿಸಿದ್ದರೆ. ದುಷ್ಕರ್ಮಿಗಳು ಮತ್ತೆನ್ನನ್ನಾದರೂ ಬೇಡಿಗೆ ಇಡುವ ಸಾಧ್ಯತೆ ಹೆಚ್ಚಿದ್ದು ಇದರಿಂದ ಎಚ್ಚೆತ್ತ ಅಧಿಕಾರಿಗಳು ಈ ಮೇಲ್ ಪರಿಶೀಲಿಸುವಂತೆ ಸೂಚಿಸಿದ್ದಾರೆ.

ಇನ್ನು ಅಧಿಕಾರಿಗಳಿಗೆ ರವಾನಿಸಲಾಗಿರುವ ಇ-ಮೇಲ್ ನಕಲಿ ಎಂದು ರಾಜ್ಯಪಾಲರ ಕಚೇರಿಯಿಂದ ಸ್ಪಷ್ಟನೆ ಸಿಕ್ಕಿದೆ. ಇದು ನಕಲಿ ಇ-ಮೇಲ್ ಆಗಿದ್ದು ಈ ಬಗ್ಗೆ ಕ್ರಮಕೈಗೊಳ್ಳುವುದಾಗಿ ಟಿವಿ9ಗೆ ರಾಜ್ಯಪಾಲರ ಕಚೇರಿಯಿಂದ ಸ್ಪಷ್ಟನೆ ಸಿಕ್ಕಿದೆ.

ಇದನ್ನೂ ಓದಿ: Fake App: ನಿಮ್ಮ ಸ್ಮಾರ್ಟ್​ಫೋನ್​ನಲ್ಲಿ ಇರಬಹುದು ಫೇಕ್ ಆ್ಯಪ್: ಹೇಗೆ ಕಂಡುಹಿಡಿಯುವುದು?

ಲಾಡ್ಜ್​ನಲ್ಲಿ ಯುವತಿ ಜೊತೆಗಿದ್ದ ಉದ್ಯಮಿಗೆ ಬ್ಲಾಕ್​ಮೇಲ್: ನಕಲಿ CCB ಇನ್​ಸ್ಪೆಕ್ಟರ್ ಅರೆಸ್ಟ್​

Follow Us
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ